6
  • Latest
Sirsi policeman catches thief and wins money!

ಕಳ್ಳನ ಹಿಡಿದು ಕಾಸು ಗೆದ್ದ ಶಿರಸಿ ಪೊಲೀಸ್!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳನ ಹಿಡಿದು ಕಾಸು ಗೆದ್ದ ಶಿರಸಿ ಪೊಲೀಸ್!

AchyutKumar by AchyutKumar
in ಸ್ಥಳೀಯ
Sirsi policeman catches thief and wins money!

15 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳ ಹಾಗೂ ಆತನನ್ನು ಬಂಧಿಸಿದ ತಂಡ. ಬಹುಮಾನ ಸ್ವೀಕರಿಸಿದ ಪೊಲೀಸ್ ವಿಶ್ವನಾಥ ಭಂಡಾರಿ (ಬಲಚಿತ್ರ)

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರಿಗೆ ಸಿಗದೇ ಯಾಮಾರಿಸುತ್ತಿದ್ದ ಮೋಹನ್ ಶಿಂಧೆ ಎಂಬಾತರನ್ನು ಶಿರಸಿ ಪೊಲೀಸ್ ಸಿಬ್ಬಂದಿ ವಿಶ್ವನಾಥ ಭಂಡಾರಿ ಅವರು ಚಾಣಾಕ್ಷತನದಿಂದ ಹಿಡಿದಿದ್ದಾರೆ. ಅವರ ಈ ಬುದ್ದಿವಂತಿಕೆ ಮೆಚ್ಚಿ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರು ನಗದು ಬಹುಮಾನ ನೀಡಿದ್ದಾರೆ.

ADVERTISEMENT

2010ರಲ್ಲಿ ಶಿರಸಿಯ ರಾಮನಬೈಲ್‌ನಲ್ಲಿ ಕಳ್ಳತನ ನಡೆದಿತ್ತು. ಆ ವೇಳೆ ಪೊಲೀಸರು ಶಿವಮೊಗ್ಗದ ಭದ್ರಾವತಿಯ ಮೋಹನ್ ಶಿಂಧೆ ಎಂಬಾತರನ್ನು ಬಂಧಿಸಿದ್ದರು. ನ್ಯಾಯಾಲಯದಿಂದ ಜಾಮೀನುಪಡೆದ ಮೋಹನ ಶಿಂಧೆ ನಂತರ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಶಿಕಾರಿಪುರ, ಶಿರಾಳಕೊಪ್ಪ, ಚೆನ್ನಗಿರಿ, ಹೊನ್ನಾಳಿ ಹಾಗೂ ಭಟ್ಕಳದಲ್ಲಿ ಮೋಹನ್ ಶಿಂಧೆ ತಲೆಮರೆಸಿಕೊಂಡಿದ್ದು, ಕಳ್ಳನ ಹುಡುಕಾಟ ಪೊಲೀಸರಿಗೆ ಸವಾಲಾಗಿ ಪರಿಗಣಿಸಿತ್ತು.

ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ ಅವರ ಸೂಚನೆ ಪ್ರಕಾರ ಶಿರಸಿ ಸಿಪಿಐ ಶಶಿಕಾಂತ ವರ್ಮ, ಪಿಎಸ್‌ಐ ನಾಗಪ್ಪ ನೇತ್ರತ್ವದಲ್ಲಿ ಮೋಹನ್ ಶಿಂಧೆ ಹುಡುಕಾಟ ಮುಂದುವರೆದಿತ್ತು. ಪೊಲೀಸ್ ಸಿಬ್ಬಂದಿ ವಿಶ್ವನಾಥ ಭಂಡಾರಿ, ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಗಟ್ಟಿ ಈ ಹುಡುಕಾಟದ ತಂಡದಲ್ಲಿದ್ದರು. ಜೂನ್ 7ರಂದು ಅವರೆಲ್ಲರೂ ಸೇರಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೋಹನ್ ಶಿಂಧೆಯ ಚಲನ-ವಲನ ಕಂಡು ಹಿಡಿದಿದ್ದರು.

Advertisement. Scroll to continue reading.

ಅದರಲ್ಲಿಯೂ ಪೊಲೀಸ್ ಸಿಬ್ಬಂದಿ ವಿಶ್ವನಾಥ ಭಂಡಾರಿ ಹೊನ್ನಾವರಕ್ಕೆ ತೆರಳಿದ್ದು, ಚಂದಾವರದಲ್ಲಿ ಅಲೆದಾಡುತ್ತಿದ್ದ ಮೋಹನ್ ಶಿಂಧೆಯನ್ನು ಕಂಡುಹಿಡಿದರು. ಇತರೆ ಪೊಲೀಸರ ನೆರವುಪಡೆದು ಆ ಆರೋಪಿಯನ್ನು ಅಲ್ಲಿಯೇ ಬಂಧಿಸಿದರು. ಈ ಸಾಧನೆ ಮೆಚ್ಚಿದ ಡಿವೈಎಸ್‌ಪಿ ಗೀತಾ ಪಾಟೀಲ್ ಅವರು ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿ ವಿಶ್ವನಾಥ ಭಂಡಾರಿ ಅವರಿಗೆ ನಗದು ಬಹುಮಾನ ನೀಡಿದರು.

Advertisement. Scroll to continue reading.
Previous Post

ಫೇಸ್ಬುಕ್ ಖಾತೆ: ವಿಡಿಯೋ ಹರಿಬಿಟ್ಟ ಅಡ್ಮೀನ್’ಗೆ ಜೈಲು!

Next Post

ಯಲ್ಲಾಪುರ: ಸಾವಿರಕ್ಕೂ ಅಧಿಕ ಸಂತ್ರಸ್ತರಿಗೆ ಸಂಬoಧಿಕರೇ ಆಸರೆ!

Next Post
Yellapur Relatives are the support for more than a thousand victims!

ಯಲ್ಲಾಪುರ: ಸಾವಿರಕ್ಕೂ ಅಧಿಕ ಸಂತ್ರಸ್ತರಿಗೆ ಸಂಬoಧಿಕರೇ ಆಸರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ