6
  • Latest
Sirsi policeman catches thief and wins money!

ಕಳ್ಳನ ಹಿಡಿದು ಕಾಸು ಗೆದ್ದ ಶಿರಸಿ ಪೊಲೀಸ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳನ ಹಿಡಿದು ಕಾಸು ಗೆದ್ದ ಶಿರಸಿ ಪೊಲೀಸ್!

AchyutKumar by AchyutKumar
June 7, 2025
in ಸ್ಥಳೀಯ
Sirsi policeman catches thief and wins money!

15 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳ ಹಾಗೂ ಆತನನ್ನು ಬಂಧಿಸಿದ ತಂಡ. ಬಹುಮಾನ ಸ್ವೀಕರಿಸಿದ ಪೊಲೀಸ್ ವಿಶ್ವನಾಥ ಭಂಡಾರಿ (ಬಲಚಿತ್ರ)

advt advt advt
ADVERTISEMENT

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರಿಗೆ ಸಿಗದೇ ಯಾಮಾರಿಸುತ್ತಿದ್ದ ಮೋಹನ್ ಶಿಂಧೆ ಎಂಬಾತರನ್ನು ಶಿರಸಿ ಪೊಲೀಸ್ ಸಿಬ್ಬಂದಿ ವಿಶ್ವನಾಥ ಭಂಡಾರಿ ಅವರು ಚಾಣಾಕ್ಷತನದಿಂದ ಹಿಡಿದಿದ್ದಾರೆ. ಅವರ ಈ ಬುದ್ದಿವಂತಿಕೆ ಮೆಚ್ಚಿ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರು ನಗದು ಬಹುಮಾನ ನೀಡಿದ್ದಾರೆ.

2010ರಲ್ಲಿ ಶಿರಸಿಯ ರಾಮನಬೈಲ್‌ನಲ್ಲಿ ಕಳ್ಳತನ ನಡೆದಿತ್ತು. ಆ ವೇಳೆ ಪೊಲೀಸರು ಶಿವಮೊಗ್ಗದ ಭದ್ರಾವತಿಯ ಮೋಹನ್ ಶಿಂಧೆ ಎಂಬಾತರನ್ನು ಬಂಧಿಸಿದ್ದರು. ನ್ಯಾಯಾಲಯದಿಂದ ಜಾಮೀನುಪಡೆದ ಮೋಹನ ಶಿಂಧೆ ನಂತರ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಶಿಕಾರಿಪುರ, ಶಿರಾಳಕೊಪ್ಪ, ಚೆನ್ನಗಿರಿ, ಹೊನ್ನಾಳಿ ಹಾಗೂ ಭಟ್ಕಳದಲ್ಲಿ ಮೋಹನ್ ಶಿಂಧೆ ತಲೆಮರೆಸಿಕೊಂಡಿದ್ದು, ಕಳ್ಳನ ಹುಡುಕಾಟ ಪೊಲೀಸರಿಗೆ ಸವಾಲಾಗಿ ಪರಿಗಣಿಸಿತ್ತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ ಅವರ ಸೂಚನೆ ಪ್ರಕಾರ ಶಿರಸಿ ಸಿಪಿಐ ಶಶಿಕಾಂತ ವರ್ಮ, ಪಿಎಸ್‌ಐ ನಾಗಪ್ಪ ನೇತ್ರತ್ವದಲ್ಲಿ ಮೋಹನ್ ಶಿಂಧೆ ಹುಡುಕಾಟ ಮುಂದುವರೆದಿತ್ತು. ಪೊಲೀಸ್ ಸಿಬ್ಬಂದಿ ವಿಶ್ವನಾಥ ಭಂಡಾರಿ, ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಗಟ್ಟಿ ಈ ಹುಡುಕಾಟದ ತಂಡದಲ್ಲಿದ್ದರು. ಜೂನ್ 7ರಂದು ಅವರೆಲ್ಲರೂ ಸೇರಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೋಹನ್ ಶಿಂಧೆಯ ಚಲನ-ವಲನ ಕಂಡು ಹಿಡಿದಿದ್ದರು.

ಅದರಲ್ಲಿಯೂ ಪೊಲೀಸ್ ಸಿಬ್ಬಂದಿ ವಿಶ್ವನಾಥ ಭಂಡಾರಿ ಹೊನ್ನಾವರಕ್ಕೆ ತೆರಳಿದ್ದು, ಚಂದಾವರದಲ್ಲಿ ಅಲೆದಾಡುತ್ತಿದ್ದ ಮೋಹನ್ ಶಿಂಧೆಯನ್ನು ಕಂಡುಹಿಡಿದರು. ಇತರೆ ಪೊಲೀಸರ ನೆರವುಪಡೆದು ಆ ಆರೋಪಿಯನ್ನು ಅಲ್ಲಿಯೇ ಬಂಧಿಸಿದರು. ಈ ಸಾಧನೆ ಮೆಚ್ಚಿದ ಡಿವೈಎಸ್‌ಪಿ ಗೀತಾ ಪಾಟೀಲ್ ಅವರು ಮೇಲಧಿಕಾರಿಗಳಿಗೆ ವಿಷಯ ಮುಟ್ಟಿಸಿ ವಿಶ್ವನಾಥ ಭಂಡಾರಿ ಅವರಿಗೆ ನಗದು ಬಹುಮಾನ ನೀಡಿದರು.

ShareSendTweetShare
ADVERTISEMENT
Previous Post

ಫೇಸ್ಬುಕ್ ಖಾತೆ: ವಿಡಿಯೋ ಹರಿಬಿಟ್ಟ ಅಡ್ಮೀನ್’ಗೆ ಜೈಲು!

Next Post

ಯಲ್ಲಾಪುರ: ಸಾವಿರಕ್ಕೂ ಅಧಿಕ ಸಂತ್ರಸ್ತರಿಗೆ ಸಂಬoಧಿಕರೇ ಆಸರೆ!

Next Post
Yellapur Relatives are the support for more than a thousand victims!

ಯಲ್ಲಾಪುರ: ಸಾವಿರಕ್ಕೂ ಅಧಿಕ ಸಂತ್ರಸ್ತರಿಗೆ ಸಂಬoಧಿಕರೇ ಆಸರೆ!

Shelter Fear of eviction for those who have claimed without money!

ಆಶ್ರಯಮನೆ: ದುಡ್ಡಿಲ್ಲದೇ ಹಕ್ಕುಪಡೆದವರಿಗೆ ಹೊರದಬ್ಬುವ ಆತಂಕ!

Cow slaughter in the courtyard: A sinner killed a cow worth millions for meat!

ಮನೆ ಅಂಗಳದಲ್ಲಿ ಗೋಹತ್ಯೆ: ಮಾಂಸಕ್ಕಾಗಿ ಪುಣ್ಯಕೋಟಿ ಕೊಂದ ಪಾಪಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.