6
  • Latest
Cow slaughter in the courtyard: A sinner killed a cow worth millions for meat!

ಮನೆ ಅಂಗಳದಲ್ಲಿ ಗೋಹತ್ಯೆ: ಮಾಂಸಕ್ಕಾಗಿ ಪುಣ್ಯಕೋಟಿ ಕೊಂದ ಪಾಪಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಅಂಗಳದಲ್ಲಿ ಗೋಹತ್ಯೆ: ಮಾಂಸಕ್ಕಾಗಿ ಪುಣ್ಯಕೋಟಿ ಕೊಂದ ಪಾಪಿ!

AchyutKumar by AchyutKumar
June 7, 2025
in ಸ್ಥಳೀಯ
Cow slaughter in the courtyard: A sinner killed a cow worth millions for meat!
advt advt advt
ADVERTISEMENT

ಭಟ್ಕಳದಲ್ಲಿ ಕಟುಕನೊಬ್ಬ ಹಸು ಹತ್ಯೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಪೊಲೀಸ್ ನಿರೀಕ್ಷಕ ತಿಮ್ಮಪ್ಪ ಎಸ್ ಅಲ್ಲಿಗೆ ತೆರಳುವುದರೊಳಗೆ ಆ ಹಸುವಿನ ವಧೆಯಾಗಿತ್ತು. ಹೀಗಾಗಿ ಹಸು ಕೊಂದ ಪಾಪಿ ಸಯ್ಯದ್ ಮಹ್ಮದ್ ಶಫಿಕ್ ಎಂಬಾತನನ್ನು ಪೊಲೀಸರು ವಶಕ್ಕೆಪಡೆದರು.

ಜೂನ್ 7ರಂದು ಭಟ್ಕಳ ಕಾರ್‌ಸ್ಟಿಟ್ ಬಳಿಯಿರುವ ಮನೆ ಅಂಗಳದಲ್ಲಿ ಸಯ್ಯದ್ ಮಹಮದ್ ಶಫಿಕ್ ಹಸು ಕಡಿಯುತ್ತಿದ್ದರು. ಕೀರ್ತಿ ಡೆಂಟಲ್ ಆಸ್ಪತ್ರೆ ಬಳಿಯ ಚೆನ್ನಪಟ್ಟಣ ದೇವಸ್ತಾನ ರಸ್ತೆಯಲ್ಲಿ ವಾಸವಾಗಿರುವ ಸಯ್ಯದ್ ಮಹಮದ್ ಶಫಿಕ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಮಧ್ಯಾಹ್ನ 12 ಗಂಟೆ ಅವಧಿಯಲ್ಲಿ ಬರ್ಮ ಮನೆ ಬಳಿ ದಾಳಿ ಮಾಡಿದ್ದರು. ಆದರೆ, ಅಷ್ಟರೊಳಗೆ ಹಸು ಹತ್ಯೆ ನಡೆದಿತ್ತು.

Advertisement. Scroll to continue reading.
ADVERTISEMENT
ADVERTISEMENT

ಹಸು ಕೊಂದ ಸಯ್ಯದ್ ಅದರ ಮಾಂಸವನ್ನು ಬೇರೆ ಮಾಡಿದ್ದರು. 30 ಕೆಜಿ ಮಾಂಸವನ್ನು ಮಾರಾಟ ಮಾಡುವುದಕ್ಕಾಗಿ ಸಾಗಿಸುವ ಸಿದ್ಧತೆಯಲ್ಲಿದ್ದರು. ಹಸುವಿನ ಚರ್ಮವನ್ನು ಪ್ರತ್ಯೇಕವಾಗಿರಿಸಿಕೊಂಡಿದ್ದರು. ಅಷ್ಟರೊಳಗೆ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ಎಸ್ ತಮ್ಮ ತಂಡದ ಜೊತೆ ಅಲ್ಲಿ ದಾಳಿ ಮಾಡಿದರು.

Advertisement. Scroll to continue reading.

10 ಸಾವಿರ ರೂ ಮೌಲ್ಯದ ಮಾಂಸದ ಜೊತೆ ಸಯ್ಯದ್‌ರನ್ನು ವಶಕ್ಕೆಪಡೆದರು. ಮಾಂಸ ಕಟಾವಿಗೆ ಬಳಸಿದ್ದ ಸಲಕರಣೆಯನ್ನು ಜಪ್ತು ಮಾಡಿದರು. ಕಾನೂನುಬಾಹಿರವಾಗಿ ಗೋವಧೆ ಮಾಡಿದ ಕಾರಣ ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಆಶ್ರಯಮನೆ: ದುಡ್ಡಿಲ್ಲದೇ ಹಕ್ಕುಪಡೆದವರಿಗೆ ಹೊರದಬ್ಬುವ ಆತಂಕ!

Next Post

ಗುತ್ತಿಗೆದಾರರ ಅಕಾಲಿಕ ಮರಣ: ಸಂಘದ ಸದಸ್ಯರ ಸಂತಾಪ

Next Post
Untimely death of contractor Condolences from association members

ಗುತ್ತಿಗೆದಾರರ ಅಕಾಲಿಕ ಮರಣ: ಸಂಘದ ಸದಸ್ಯರ ಸಂತಾಪ

Re-evaluation All those who failed then have passed now!

ಮರುಮೌಲ್ಯಮಾಪನ: ಆಗ ನಪಾಸಾದವರೆಲ್ಲರೂ ಇದೀಗ ಪಾಸು!

Gotak's idea at Hi-Tech Hospital We didn't do anything.. We didn't do anything wrong!

ಹೈಟೆಕ್ ಆಸ್ಪತ್ರೆಯಲ್ಲಿ ಗೊಟಕ್ ವಿಚಾರ: ನಾವೇನೂ ಮಾಡಿಲ್ಲ.. ನಮ್ಮದೇನೂ ತಪ್ಪಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.