6
  • Latest
Encounter between bike and bus Sagar rider dies on the spot

ಬೈಕು ಬಸ್ಸಿನ ನಡುವೆ ಮುಖಾಮುಖಿ: ಸ್ಥಳದಲ್ಲಿಯೇ ಶವವಾದ ಸಾಗರದ ಸವಾರ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕು ಬಸ್ಸಿನ ನಡುವೆ ಮುಖಾಮುಖಿ: ಸ್ಥಳದಲ್ಲಿಯೇ ಶವವಾದ ಸಾಗರದ ಸವಾರ

AchyutKumar by AchyutKumar
in ಸ್ಥಳೀಯ
Encounter between bike and bus Sagar rider dies on the spot

ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭಾನುವಾರ ಅಪಘಾತವಾಗಿದೆ. ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಶವವನ್ನು ಶವಾಗಾರಕ್ಕೆ ಸಾಗಿಸಲಾಗಿದೆ.

ADVERTISEMENT

ಭಟ್ಕಳ ಡಿಪೋಗೆ ಸೇರಿದ ಬಸ್ಸು ಹೊನ್ನಾವರದಿಂದ ಶಿರಸಿ ಕಡೆ ಹೋಗುತ್ತಿತ್ತು. ಸಾಗರದ ನಜೀಮ್ ಪಾಶ (30) ಎಂಬಾತರು ಜೋಗದಿಂದ ಹೊನ್ನಾವರ ಕಡೆ ಬರುತ್ತಿದ್ದರು. ವಾಟೆಹಳ್ಳ ಬಳಿ ಈ ಎರಡು ವಾಹನಗಳ ನಡುವೆ ಅಪಘಾತ ನಡೆಯಿತು.

ಪರಿಣಾಮ ನಜೀಮ್ ಪಾಶ ಅವರು ನೆಲಕ್ಕೆ ಅಪ್ಪಳಿಸಿ ಸಾವನಪ್ಪಿದರು. ಬೈಕಿನ ಸಹಸವಾರ ಆಯಾನ್ ಸಾಗರ ಗಂಭೀರ ಪ್ರಮಾಣದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದರು. ಅಪಘಾತದ ರಭಸಕ್ಕೆ ಬೈಕು ಮಾರು ದೂರ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿರುವುದು ಕಾಣಿಸುತ್ತಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಹೈಟೆಕ್ ಆಸ್ಪತ್ರೆಯಲ್ಲಿ ಗೊಟಕ್ ವಿಚಾರ: ನಾವೇನೂ ಮಾಡಿಲ್ಲ.. ನಮ್ಮದೇನೂ ತಪ್ಪಿಲ್ಲ!

Next Post

ಅಪಘಾತ: ಹೊಸ ಬೈಕು.. ಹೊಸ ಬದುಕು.. ಎರಡು ಮುಗಿದೋಯ್ತು!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಅಪಘಾತ: ಹೊಸ ಬೈಕು.. ಹೊಸ ಬದುಕು.. ಎರಡು ಮುಗಿದೋಯ್ತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ