6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಅಪಘಾತ: ಹೊಸ ಬೈಕು.. ಹೊಸ ಬದುಕು.. ಎರಡು ಮುಗಿದೋಯ್ತು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪಘಾತ: ಹೊಸ ಬೈಕು.. ಹೊಸ ಬದುಕು.. ಎರಡು ಮುಗಿದೋಯ್ತು!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಯಲ್ಲಾಪುರದ ಚಿಕ್ಕಮಾವಳ್ಳಿ ಬಳಿ ಭಾನುವಾರ ಬೈಕಿಗೆ ಕಾರು ಗುದ್ದಿದ್ದು, ಇಬ್ಬರು ಸಾವನಪ್ಪಿದ್ದಾರೆ.

ಹುಬ್ಬಳ್ಳಿ ನೇಕಾರನಗರದ ರಾಮು ಗುಜಲೂರು (17) ಹಾಗೂ ವಿಷ್ಣು ಗುಜಲೂರು (16) ಎಂಬಾತರ ಬಳಿ ಬೈಕ್ ಓಡಿಸಲು ಲೈಸೆನ್ಸ್ ಇರಲಿಲ್ಲ. ಅದಾಗಿಯೂ ಹೊಸದಾದ ಟಿವಿಎಸ್ ಬೈಕ್ ಖರೀದಿಸಿದ್ದರು. ಆ ಬೈಕಿನ ಮೂಲಕ ಭಾನುವಾರ ಯಲ್ಲಾಪುರದ ಕಡೆ ಹೊರಟಿದ್ದ ಅವರು ಪಾತ್ರೆ ವ್ಯಾಪಾರ ನಡೆಸಿ ಹೊಸದಾಗಿ ಬದುಕು ಕಟ್ಟಿಕೊಳ್ಳುವುದಕ್ಕಾಗಿ ಚಿಂತಿಸಿದ್ದರು.

ADVERTISEMENT
ADVERTISEMENT

ಮಧ್ಯಾಹ್ನ 2ಗಂಟೆ ಆಸುಪಾಸಿಗೆ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೊಟೇಲ್ ಎದುರು ಅವರ ಬೈಕಿಗೆ ಕಾರು ಡಿಕ್ಕಿಯಾಯಿತು. ಪರಿಣಾಮ ಬೈಕಿನ ಮೇಲಿದ್ದ ಇಬ್ಬರು ನೆಲಕ್ಕೆ ಬಿದ್ದರು. ಅಪಘಾತದ ಬಗ್ಗೆ ಅರಿವಾದರೂ ಕಾರಿನ ಚಾಲಕ ತನ್ನ ವಾಹನ ನಿಲ್ಲಿಸಲಿಲ್ಲ. ಗಾಯಗೊಂಡ ಇಬ್ಬರು ಹೊರಳಾಡುತ್ತಿದ್ದರೂ ಅವರ ರಕ್ಷಣೆಗೆ ಬರಲಿಲ್ಲ.

Advertisement. Scroll to continue reading.
Advertisement. Scroll to continue reading.

ಇನ್ನಷ್ಟು ವೇಗವಾಗಿ ಕಾರು ಚಾಲಕ ಅಲ್ಲಿಂದ ಪರಾರಿಯಾಗಿದ್ದು, ಅಪಘಾತದ ಬಗ್ಗೆ ಪೊಲೀಸರಿಗೆ ಸಹ ಮಾಹಿತಿ ನೀಡಲಿಲ್ಲ. ಹೀಗಾಗಿ ಪಾತ್ರೆ ವ್ಯಾಪಾರಕ್ಕೆ ಬರುತ್ತಿದ್ದ ರಾಮು ಗುಜಲೂರು ಹಾಗೂ ವಿಷ್ಣು ಗುಜಲೂರು ಕೊನೆ ಉಸಿರೆಳೆದರು. ಅಪಘಾತದ ವಿಷಯ ಅರಿತ ಕಲಘಟಗಿಯ ಪಾತ್ರೆ ವ್ಯಾಪಾರಿ ರಮೇಶ ಶಿಂಗೇರಿ ಸ್ಥಳಕ್ಕೆ ಬಂದು ಅವರಿಬ್ಬರ ಸಾವನ್ನು ಖಚಿತಪಡಿಸಿಕೊಂಡರು.

ಕಾರು ಚಾಲಕನ ದುಡುಕುತನದ ಬಗ್ಗೆ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದರು. ಪ್ರಕರಣ ದಾಖಲಿಸಿಕೊಂಡ ಪಿಐ ರಮೇಶ ಹಾನಾಪುರ ಅವರು ಅಪರಿಚಿತ ಕಾರು ಚಾಲಕನ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಬೈಕು ಬಸ್ಸಿನ ನಡುವೆ ಮುಖಾಮುಖಿ: ಸ್ಥಳದಲ್ಲಿಯೇ ಶವವಾದ ಸಾಗರದ ಸವಾರ

Next Post

ಊಟ ಹಾಕಿಸದ ಸ್ನೇಹಿತನಿಗೆ ಗೂಸಾ!

Next Post
A curse on a friend who doesn't cook!

ಊಟ ಹಾಕಿಸದ ಸ್ನೇಹಿತನಿಗೆ ಗೂಸಾ!

Bakrid Tourist drowns while enjoying holiday fun!

ಬಕ್ರಿದ್: ರಜೆಯ ಮೋಜು ಅನುಭವಿಸುತ್ತಿದ್ದ ಪ್ರವಾಸಿಗ ಸಮುದ್ರಪಾಲು!

Yellapur MLA gets into police jeep!

ಪೊಲೀಸ್ ಜೀಪು ಓಡಿಸಿದ ಯಲ್ಲಾಪುರ ಶಾಸಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.