6
  • Latest
A curse on a friend who doesn't cook!

ಊಟ ಹಾಕಿಸದ ಸ್ನೇಹಿತನಿಗೆ ಗೂಸಾ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಊಟ ಹಾಕಿಸದ ಸ್ನೇಹಿತನಿಗೆ ಗೂಸಾ!

AchyutKumar by AchyutKumar
June 8, 2025
in ಸ್ಥಳೀಯ
A curse on a friend who doesn't cook!
advt advt advt
ADVERTISEMENT

ಸ್ನೇಹಿತರಿಗೆ ಊಟ ಕೊಡಿಸಲು ಕಂಜೂಸ್ ಮಾಡಿದ ಕಾರಣ ಹಳಿಯಾಳದ ಪಕ್ಕಿರಪ್ಪಾ ಕಬ್ಬರಗಿ ಧರ್ಮದೇಟು ತಿಂದಿದ್ದಾರೆ. ಊಟ ಕೊಡಿಸುವಂತೆ ದುಂಬಾಲು ಬಿದ್ದರೂ ಊಟಕ್ಕೆ ಕರೆದೊಯ್ಯದ ಕಾರಣ ರಾಘು ಜೋಗಿನ್ ಹಾಗೂ ಸುಭಾನಿ ಜಾಂಗಳೆ ಸೇರಿ ಪಕ್ಕಿರಪ್ಪಾ ಕಬ್ಬರಗಿ ಅವರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಹಳಿಯಾಳದ ಭಾಗವತಿಯ ಪಕ್ಕಿರಪ್ಪಾ ಕಬ್ಬರಗಿ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಾರೆ. ಈ ಹಿಂದೆ ಅವರ ಕೈಗೆ ಪೆಟ್ಟಾಗಿದ್ದು, ಆ ನೋವಿನಿಂದಲೂ ಅವರು ಬಳಲುತ್ತಿದ್ದಾರೆ. ಹೀಗಿರುವಾಗ ಮೇ 7ರ ಮಧ್ಯಾಹ್ನ ಅವರು ಸಂತೋಷ ರಾಥೋಡ್ ಅವರ ಅಂಗಡಿ ಮುಂದೆ ಪಕ್ಕಿರಪ್ಪ ಕಬ್ಬರಗಿ ಅವರು ನಿಂತಿದ್ದರು. ಆಗ, ಅಲ್ಲಿಗೆ ಬಂದ ಅದೇ ಊರಿನ ರಾಘು ಜೋಗಿನ್ ಹಾಗೂ ಸುಭಾನಿ ಜಾಂಗಳೆ `ಊಟದ ಪಾರ್ಟಿ ಕೊಡಿಸು’ ಎಂದು ದುಂಬಾಲು ಬಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಕ್ಕೆ ಪಕ್ಕಿರಪ್ಪಾ ಕಬ್ಬರಗಿ ಒಪ್ಪಲಿಲ್ಲ. `ಊಟ ಹಾಕಿಸಲು ಆಗುವುದಿಲ್ಲ’ ಎಂದು ಪಕ್ಕಿರಪ್ಪಾ ಖಡಕ್ ಆಗಿ ಮಾತನಾಡಿದರು. ಇದರಿಂದ ಸಿಟ್ಟಾದ ಅವರಿಬ್ಬರೂ `ಯಾವಾಗ ಕೇಳಿದರೂ ಆಗುವುದಿಲ್ಲ ಎನ್ನುತ್ತೀಯಾ?’ ಎಂದು ನಿಂದಿಸಿದರು. ಅದೇ ಸಿಟ್ಟಿನಲ್ಲಿ ಪಕ್ಕಿರಪ್ಪ ಅವರ ಕೈ ಹಿಡಿದು ಎಳೆದರು. ಬಲಗೈಯನ್ನು ತಿರುವಿದ್ದರಿಂದ ಅವರಿಗೆ ಆಗಿದ್ದ ಹಳೆಯ ಗಾಯ ಮತ್ತೆ ಹೊಸದಾಯಿತು. ಆ ಜಾಗದಿಂದ ಭಾರೀ ಪ್ರಮಾಣದಲ್ಲಿ ರಕ್ತವು ಸುರಿಯಿತು.

ಅದಾಗಿಯೂ ರಾಘು ಜೋಗಿನ್ ಹಾಗೂ ಸುಭಾನಿ ಜಾಂಗಳೆ ಅವರು ಪಕ್ಕಿರಪ್ಪ ಅವರನ್ನು ಬಿಡಲಿಲ್ಲ. ಅಲ್ಲಿದ್ದ ಬಡಿಗೆ ತೆಗೆದುಕೊಂಡು ಥಳಿಸಿದರು. ನೋವಿನಿಂದ ಬಳಲಿದ ಪಕ್ಕಿರಪ್ಪ ಅವರು ಹಳಿಯಾಳ ಪೊಲೀಸ್ ಠಾಣೆಗೆ ಹೋಗಿ ಅಳಲು ತೋಡಿಕೊಂಡರು. ಪೊಲೀಸರು ಹೊಡೆದಾಟ ನಡೆಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡರು.

ShareSendTweetShare
ADVERTISEMENT
Previous Post

ಅಪಘಾತ: ಹೊಸ ಬೈಕು.. ಹೊಸ ಬದುಕು.. ಎರಡು ಮುಗಿದೋಯ್ತು!

Next Post

ಬಕ್ರಿದ್: ರಜೆಯ ಮೋಜು ಅನುಭವಿಸುತ್ತಿದ್ದ ಪ್ರವಾಸಿಗ ಸಮುದ್ರಪಾಲು!

Next Post
Bakrid Tourist drowns while enjoying holiday fun!

ಬಕ್ರಿದ್: ರಜೆಯ ಮೋಜು ಅನುಭವಿಸುತ್ತಿದ್ದ ಪ್ರವಾಸಿಗ ಸಮುದ್ರಪಾಲು!

Yellapur MLA gets into police jeep!

ಪೊಲೀಸ್ ಜೀಪು ಓಡಿಸಿದ ಯಲ್ಲಾಪುರ ಶಾಸಕ!

10 acres of land costing Rs. 1.5 lakh The person who bought it for cash is not happy!

10 ಗುಂಟೆ ಭೂಮಿಗೆ ಹತ್ತುವರೆ ಲಕ್ಷ ರೂ: ಕಾಸು ಕೊಟ್ಟು ಖರೀದಿಸಿದವನಿಗೆ ಸುಖವಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.