6
  • Latest
Yellapur MLA gets into police jeep!

ಪೊಲೀಸ್ ಜೀಪು ಓಡಿಸಿದ ಯಲ್ಲಾಪುರ ಶಾಸಕ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಪೊಲೀಸ್ ಜೀಪು ಓಡಿಸಿದ ಯಲ್ಲಾಪುರ ಶಾಸಕ!

AchyutKumar by AchyutKumar
in ರಾಜಕೀಯ
Yellapur MLA gets into police jeep!

ಯಲ್ಲಾಪುರ ವಿಧಾನಸಭಾ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ್ ಅವರು ಸೋಮವಾರ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಅವರನ್ನು ಕೂರಿಸಿಕೊಂಡು ಪೊಲೀಸ್ ಜೀಪು ಏರಿದರು. ಕೆಲ ನಿಮಿಷಗಳ ಕಾಲ ಶಿವರಾಮ ಹೆಬ್ಬಾರ್ ಅವರು ಆ ಜೀಪು ಓಡಿಸಿದರು.

ADVERTISEMENT

ರಾಜಕೀಯಕ್ಕೆ ಬರುವ ಮೊದಲು ಲಾರಿ ಚಾಲಕರಾಗಿದ್ದ ಶಿವರಾಮ ಹೆಬ್ಬಾರ್ ಅವರು ವಾಹನ ಚಾಲಕನೆಯಲ್ಲಿ ಪರಿಣಿತರು. ನೆರೆ ಪ್ರವಾಹದ ಅವಧಿಯಲ್ಲಿ ಅವರು ಕೆಎಸ್‌ಆರ್‌ಟಿಸಿ ಬಸ್ಸು ಹತ್ತಿ, ಚಾಲಕರಿಗೆ ಧೈರ್ಯ ಹೇಳಿದ್ದರು. ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೂ ವಾಹನ ಚಾಲನೆ ಮಾಡಿದ್ದರು. ಶಿರಸಿಯಲ್ಲಿ ಈಚೆಗೆ ಆಂಬುಲೆನ್ಸ ಓಡಿಸಿಯೂ ಸುದ್ದಿಯಾಗಿದ್ದರು.

ಗ್ರಾಮೀಣ ಪ್ರದೇಶದ ಓಡಾಟ ಹಾಗೂ ಪೊಲೀಸರ ಅನುಕೂಲಕ್ಕೆ ಬುಲೇರೋ ಜೀಪ್ ಅನುಕೂಲ. ಈ ಬಗ್ಗೆ ಅರಿತ ಶಿವರಾಮ ಹೆಬ್ಬಾರ್ ತಮ್ಮ ಶಾಸಕರ ಅನುದಾನದ ಅಡಿ ಪೊಲೀಸರ ಅನುಕೂಲಕ್ಕೆ ಹೊಸದಾಗಿ ಬುಲೆರೋ ಕೊಡಿಸಿದ್ದಾರೆ. ಆ ಬುಲೆರೋ ವಾಹನ ಹಸ್ತಾಂತರ ಈ ದಿನ ಕಿರವತ್ತಿಯಲ್ಲಿ ನಡೆದಿದ್ದು, ಸ್ವತಃ ಶಿವರಾಮ ಹೆಬ್ಬಾರ್ ಆ ಜೀಪು ಓಡಿಸಿ ಹಸ್ತಾಂತರ ಕಾರ್ಯಕ್ರಮವನ್ನು ಪೂರ್ಣಗೊಳಿಸಿದರು.

Advertisement. Scroll to continue reading.

ಇನ್ನೂ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಅವರು ಸಹ ತಮ್ಮ ಅನುದಾನದ ಅಡಿ ಪೊಲೀಸರ ಅನುಕೂಲಕ್ಕೆ ಈ ಹಿಂದೆಯೇ ವಾಹನವೊಂದನ್ನು ನೀಡಿದ್ದಾರೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಇದನ್ನು ಸ್ಮರಿಸಿದ್ದು, ಶಿವರಾಮ ಹೆಬ್ಬಾರ್ ಅವರು ಜೀಪು ಓಡಿಸುವಾಗ ಶಾಂತರಾಮ ಸಿದ್ದಿ ಅವರು ಅದನ್ನು ಏರಿದರು. ಇಬ್ಬರು ಶಾಸಕರು ಕೆಲಕಾಲ ಪೊಲೀಸ್ ಜೀಪ್ ಓಡಾಟ ನಡೆಸಿ, ನಂತರ ಮೂಲಸ್ಥಾನದಲ್ಲಿಯೇ ಆ ವಾಹನ ನಿಲ್ಲಿಸಿದರು.

Advertisement. Scroll to continue reading.

ಇದಕ್ಕೂ ಮುನ್ನ ಶಿವರಾಮ ಹೆಬ್ಬಾರ್ ಅವರು ತಮ್ಮ ತಾಯಿ ಕಾವೇರಿ ಅವರ ಹೆಸರಿನಲ್ಲಿ ಹಲಸಿನ ಗಿಡ ನೆಟ್ಟರು. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಗಿಡ ನೆಟ್ಟು ನೀರೆರದರು.

Previous Post

ಬಕ್ರಿದ್: ರಜೆಯ ಮೋಜು ಅನುಭವಿಸುತ್ತಿದ್ದ ಪ್ರವಾಸಿಗ ಸಮುದ್ರಪಾಲು!

Next Post

10 ಗುಂಟೆ ಭೂಮಿಗೆ ಹತ್ತುವರೆ ಲಕ್ಷ ರೂ: ಕಾಸು ಕೊಟ್ಟು ಖರೀದಿಸಿದವನಿಗೆ ಸುಖವಿಲ್ಲ!

Next Post
10 acres of land costing Rs. 1.5 lakh The person who bought it for cash is not happy!

10 ಗುಂಟೆ ಭೂಮಿಗೆ ಹತ್ತುವರೆ ಲಕ್ಷ ರೂ: ಕಾಸು ಕೊಟ್ಟು ಖರೀದಿಸಿದವನಿಗೆ ಸುಖವಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ