6
  • Latest
Yellapur MLA gets into police jeep!

ಪೊಲೀಸ್ ಜೀಪು ಓಡಿಸಿದ ಯಲ್ಲಾಪುರ ಶಾಸಕ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಪೊಲೀಸ್ ಜೀಪು ಓಡಿಸಿದ ಯಲ್ಲಾಪುರ ಶಾಸಕ!

AchyutKumar by AchyutKumar
June 9, 2025
in ರಾಜಕೀಯ
Yellapur MLA gets into police jeep!
advt advt advt
ADVERTISEMENT

ಯಲ್ಲಾಪುರ ವಿಧಾನಸಭಾ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ್ ಅವರು ಸೋಮವಾರ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಅವರನ್ನು ಕೂರಿಸಿಕೊಂಡು ಪೊಲೀಸ್ ಜೀಪು ಏರಿದರು. ಕೆಲ ನಿಮಿಷಗಳ ಕಾಲ ಶಿವರಾಮ ಹೆಬ್ಬಾರ್ ಅವರು ಆ ಜೀಪು ಓಡಿಸಿದರು.

ರಾಜಕೀಯಕ್ಕೆ ಬರುವ ಮೊದಲು ಲಾರಿ ಚಾಲಕರಾಗಿದ್ದ ಶಿವರಾಮ ಹೆಬ್ಬಾರ್ ಅವರು ವಾಹನ ಚಾಲಕನೆಯಲ್ಲಿ ಪರಿಣಿತರು. ನೆರೆ ಪ್ರವಾಹದ ಅವಧಿಯಲ್ಲಿ ಅವರು ಕೆಎಸ್‌ಆರ್‌ಟಿಸಿ ಬಸ್ಸು ಹತ್ತಿ, ಚಾಲಕರಿಗೆ ಧೈರ್ಯ ಹೇಳಿದ್ದರು. ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದ ಅವಧಿಯಲ್ಲಿಯೂ ವಾಹನ ಚಾಲನೆ ಮಾಡಿದ್ದರು. ಶಿರಸಿಯಲ್ಲಿ ಈಚೆಗೆ ಆಂಬುಲೆನ್ಸ ಓಡಿಸಿಯೂ ಸುದ್ದಿಯಾಗಿದ್ದರು.

ADVERTISEMENT
ADVERTISEMENT

ಗ್ರಾಮೀಣ ಪ್ರದೇಶದ ಓಡಾಟ ಹಾಗೂ ಪೊಲೀಸರ ಅನುಕೂಲಕ್ಕೆ ಬುಲೇರೋ ಜೀಪ್ ಅನುಕೂಲ. ಈ ಬಗ್ಗೆ ಅರಿತ ಶಿವರಾಮ ಹೆಬ್ಬಾರ್ ತಮ್ಮ ಶಾಸಕರ ಅನುದಾನದ ಅಡಿ ಪೊಲೀಸರ ಅನುಕೂಲಕ್ಕೆ ಹೊಸದಾಗಿ ಬುಲೆರೋ ಕೊಡಿಸಿದ್ದಾರೆ. ಆ ಬುಲೆರೋ ವಾಹನ ಹಸ್ತಾಂತರ ಈ ದಿನ ಕಿರವತ್ತಿಯಲ್ಲಿ ನಡೆದಿದ್ದು, ಸ್ವತಃ ಶಿವರಾಮ ಹೆಬ್ಬಾರ್ ಆ ಜೀಪು ಓಡಿಸಿ ಹಸ್ತಾಂತರ ಕಾರ್ಯಕ್ರಮವನ್ನು ಪೂರ್ಣಗೊಳಿಸಿದರು.

Advertisement. Scroll to continue reading.
Advertisement. Scroll to continue reading.

ಇನ್ನೂ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಅವರು ಸಹ ತಮ್ಮ ಅನುದಾನದ ಅಡಿ ಪೊಲೀಸರ ಅನುಕೂಲಕ್ಕೆ ಈ ಹಿಂದೆಯೇ ವಾಹನವೊಂದನ್ನು ನೀಡಿದ್ದಾರೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಇದನ್ನು ಸ್ಮರಿಸಿದ್ದು, ಶಿವರಾಮ ಹೆಬ್ಬಾರ್ ಅವರು ಜೀಪು ಓಡಿಸುವಾಗ ಶಾಂತರಾಮ ಸಿದ್ದಿ ಅವರು ಅದನ್ನು ಏರಿದರು. ಇಬ್ಬರು ಶಾಸಕರು ಕೆಲಕಾಲ ಪೊಲೀಸ್ ಜೀಪ್ ಓಡಾಟ ನಡೆಸಿ, ನಂತರ ಮೂಲಸ್ಥಾನದಲ್ಲಿಯೇ ಆ ವಾಹನ ನಿಲ್ಲಿಸಿದರು.

ಇದಕ್ಕೂ ಮುನ್ನ ಶಿವರಾಮ ಹೆಬ್ಬಾರ್ ಅವರು ತಮ್ಮ ತಾಯಿ ಕಾವೇರಿ ಅವರ ಹೆಸರಿನಲ್ಲಿ ಹಲಸಿನ ಗಿಡ ನೆಟ್ಟರು. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಗಿಡ ನೆಟ್ಟು ನೀರೆರದರು.

ShareSendTweetShare
ADVERTISEMENT
Previous Post

ಬಕ್ರಿದ್: ರಜೆಯ ಮೋಜು ಅನುಭವಿಸುತ್ತಿದ್ದ ಪ್ರವಾಸಿಗ ಸಮುದ್ರಪಾಲು!

Next Post

10 ಗುಂಟೆ ಭೂಮಿಗೆ ಹತ್ತುವರೆ ಲಕ್ಷ ರೂ: ಕಾಸು ಕೊಟ್ಟು ಖರೀದಿಸಿದವನಿಗೆ ಸುಖವಿಲ್ಲ!

Next Post
10 acres of land costing Rs. 1.5 lakh The person who bought it for cash is not happy!

10 ಗುಂಟೆ ಭೂಮಿಗೆ ಹತ್ತುವರೆ ಲಕ್ಷ ರೂ: ಕಾಸು ಕೊಟ್ಟು ಖರೀದಿಸಿದವನಿಗೆ ಸುಖವಿಲ್ಲ!

MLA's condolences to Siddapur sister's family We haven't asked for resignation.. Don't ask!

ಸಿದ್ದಾಪುರ ಸಹೋದರಿ ಕುಟುಂಬಕ್ಕೆ ಶಾಸಕರ ಸಾಂತ್ವಾನ: ನಾವು ರಾಜಿನಾಮೇ ಕೇಳಿಲ್ಲ.. ನೀವು ಕೇಳಬೇಡಿ!

Water Life Insult to MPs.. Honored by the opposition faction!

ಜಲ ಜೀವನ: ಸಂಸದರಿಗೆ ಅವಮಾನ.. ವಿರೋಧಿ ಬಣದಿಂದ ಸನ್ಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.