6
  • Latest

ವನ್ಯಜೀವಿ ಹಾನಿ: ಅರಣ್ಯ ಇಲಾಖೆಯಿಂದ ಮೂರುಕಾಸಿನ ಪರಿಹಾರ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವನ್ಯಜೀವಿ ಹಾನಿ: ಅರಣ್ಯ ಇಲಾಖೆಯಿಂದ ಮೂರುಕಾಸಿನ ಪರಿಹಾರ!

ಬೆಳೆ ಹಾನಿಗೆ ಸರಾಸರಿ 10 ಸಾವಿರ ರೂ | ಜಾನುವಾರು ಸಾವಿಗೆ 7 ಸಾವಿರ ರೂ | ಗಾಯಗೊಂಡವರಿಗೆ 62 ಸಾವಿರ ರೂ | ಸಾವನಪ್ಪಿದವರಿಗೆ 12 ಲಕ್ಷ ರೂ | ಅಂಗವಿಕಲರಿಗೆ 2.5 ಲಕ್ಷ ರೂ

AchyutKumar by AchyutKumar
in ರಾಜ್ಯ

2023-24ನೇ ಸಾಲಿನಲ್ಲಿ ವನ್ಯಜೀವಿಗಳಿಂದ ತೊಂದರೆಗೆ ಒಳಗಾದ 1525 ಪ್ರಕರಣಗಳು ವರದಿಯಾಗಿದ್ದು, ಈ ಎಲ್ಲಾ ಪ್ರಕರಣಗಳಿಗೂ ಸೇರಿ ಅರಣ್ಯ ಇಲಾಖೆ ಒಟ್ಟು: 24,79,6026 ರೂ ಪರಿಹಾರ ನೀಡಿದೆ.
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಆಶ್ರಯದಲ್ಲಿ ಶಿರಸಿಯಲ್ಲಿ ಜರುಗಿದ ಅರಣ್ಯವಾಸಿಗಳ ಸಮಸ್ಯೆಗಳ ಅದಾಲತ್‌ನಲ್ಲಿ ವನ್ಯಪ್ರಾಣಿಗಳಿಂದ ಮಾನವನಿಗೆ ಮತ್ತು ಸಾಗುವಳಿ ಕ್ಷೇತ್ರಕ್ಕೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ವಕೀಲ ರವೀಂದ್ರ ನಾಯ್ಕ ಬೆಳಕು ಚಲ್ಲಿದರು. ಆಗ ಶಿರಸಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಜ್ಜಯ್ಯ ಅಂಕಿ-ಸAಖ್ಯೆಗಳ ಮಾಹಿತಿ ತಿಳಿಸಿದರು.
ಜಿಲ್ಲೆಯಲ್ಲಿ ವನ್ಯಪ್ರಾಣಿಗಳಿಂದ ಬೆಳೆ ನಷ್ಟ ಉಂಟಾಗಿರುವ 1094 ಕುಟುಂಬಗಳಿಗೆ 1,15,09096 ರೂಪಾಯಿ, 410 ದನಕರಗಳ ಸಾವಿಗೆ 78,89,400, 3ಜನ ಮಾನವ ಸಾವಿಗೆ 37,50,000, ಭಾಗಶಃ ಅಂಗವೈಕ್ಯಲ್ಯವಾಗಿರುವ ಒಬ್ಬರಿಗೆ 2,50,000, 15 ಜನರಿಗೆ ವನ್ಯ ಪ್ರಾಣಿಯಿಂದ ಗಾಯವಾಗಿರುವುದಕ್ಕೆ 9,35,530 ಹಾಗೂ 2 ಜನ ಮಾಶಾಸನಕ್ಕೆ 4,62,000 ಪರಿಹಾರ ವಿತರಿಸಲಾಗಿದೆ ಎಂದವರು ಹೇಳಿದರು.
ಕಾಳಿ ಹುಲಿ ಯೋಜನೆ ಅಧಿಕಾರಿ ದಾಡೇoಲಿ, ನಿಲೇಶ ಕುಮಾರ ಮತ್ತು ಅರಣ್ಯ ಇಲಾಖೆಯ ತನಿಖಾ ತಂಡದ ಉಪ ಸಂರಕ್ಷಣಾಧಿಕಾರಿ ಅಜೀಜ್, ಹೋರಾಟಗಾರರ ವೇದಿಕೆಯ ಪದಾಧಿಕಾರಿಗಳಾದ ಜೆ.ಎಮ್ ಶೆಟ್ಟಿ, ಮಂಜುನಾಥ ಮರಾಠಿ, ರಮಾನಂದ ನಾಯ್ಕ ಅಚವೆ, ಬಾಲಚಂದ್ರ ಶೆಟ್ಟಿ ಇದ್ದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಇದುವೇ ಶ್ರೀರಾಮನ ಶಕ್ತಿ: ಬಿಡುಗಡೆ ಮುನ್ನವೇ ಆರು ಸಾವಿರ ಭಕ್ತರನ್ನು ತಲುಪಿದ ಕೃತಿ

Next Post

ಕಾಂಗ್ರೆಸ್ ವಿರುದ್ಧ ಬಿಜೆಪಿಗರ ಪೋಸ್ಟರ್ ಅಭಿಯಾನ

Next Post

ಕಾಂಗ್ರೆಸ್ ವಿರುದ್ಧ ಬಿಜೆಪಿಗರ ಪೋಸ್ಟರ್ ಅಭಿಯಾನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ