6
  • Latest
suicide

ದುಡುಕು ನಿರ್ಧಾರ: ಯುವಕರಿಬ್ಬರು ಸಾವಿಗೆ ಶರಣು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದುಡುಕು ನಿರ್ಧಾರ: ಯುವಕರಿಬ್ಬರು ಸಾವಿಗೆ ಶರಣು

AchyutKumar by AchyutKumar
in ಸ್ಥಳೀಯ
suicide

ಹೊನ್ನಾವರದ ಸಾಂತಾ ಫರ್ನಾಂಡಿಸ್ ಅವರು ತಮ್ಮ 32ನೇ ವಯಸ್ಸಿನಲ್ಲಿ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಮನಸ್ಸಿಗೆ ಬೇಸರವಾಗಿರುವುದೇ ಅವರ ಆತ್ಮಹತ್ಯೆಗೆ ಕಾರಣ.

ADVERTISEMENT

ಕೂಲಿ ಕೆಲಸ ಮಾಡಿಕೊಂಡಿದ್ದ ಸಾಂತಾ ಫರ್ನಾಂಡಿಸ್ ಅವರು ಕೆಲ ದಿನಗಳಿಂದ ಮಂಕಾಗಿದ್ದರು. ಮನಸ್ಸಿಗೆ ಬೇಸರವಾದ ಕಾರಣ ಅವರು ಮನೆ ಮುಂದಿನ ಬಾವಿಗೆ ಹಾರದರು. ಪರಿಣಾಮ ಅವರ ತಲೆ, ಕೈ-ಕಾಲುಗಳಿಗೆ ಗಾಯವಾಯಿತು. ಬಾವಿಯ ಒಳಗೆ ಕೊನೆ ಉಸಿರೆಳೆದರು.

ನೇಣಿಗೆ ಶರಣಾದ ಕಟ್ಟಡ ಕಾರ್ಮಿಕ
ಕುಮಟಾ ನಾಡುಮಾಸ್ಕೇರಿಯ ಅನಿಲಕುಮಾರ ಸಾಲಿಯಾನ ಅವರು ತಮ್ಮ 38 ವಯಸ್ಸಿನಲ್ಲಿ ಪ್ರಾಣ ಬಿಟ್ಟಿದ್ದಾರೆ.

Advertisement. Scroll to continue reading.

ಗೌಂಡಿ ಕೆಲಸ ಮಾಡಿಕೊಂಡಿದ್ದ ಅವರಿಗೆ ದೊಡ್ಡ ಸಮಸ್ಯೆ ಏನೂ ಇರಲಿಲ್ಲ. ಅದಾಗಿಯೂ ಬೇಸರದಿಂದ ಇರುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆಹೊಂದಿದ್ದರು. ಇದೇ ಕಾರಣದಿಂದ ಮನೆಯ ಕೋಣೆಗೆ ಹೋಗಿ, ಅಲ್ಲಿನ ಜಂತಿಗೆ ನೇಣು ಹಾಕಿಕೊಂಡು ಅವರು ಸಾವನಪ್ಪಿದ್ದಾರೆ.

Advertisement. Scroll to continue reading.
Previous Post

ಮುಂಡಗೋಡು ಜನರ ನಿದ್ದೆಗೆಡಿಸಿದ ನಿಶಾಚರಿ!

Next Post

ಕಾರವಾರ | ಅನಾರೋಗ್ಯ ನೆಪ: ಕೊಲೆ ಆರೋಪಿಗೆ ಐಷಾರಾಮಿ ಜೀವನ!

Next Post
Karwar Illness as pretext Murder accused lives a luxurious life!

ಕಾರವಾರ | ಅನಾರೋಗ್ಯ ನೆಪ: ಕೊಲೆ ಆರೋಪಿಗೆ ಐಷಾರಾಮಿ ಜೀವನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ