6
  • Latest
Karwar Illness as pretext Murder accused lives a luxurious life!

ಕಾರವಾರ | ಅನಾರೋಗ್ಯ ನೆಪ: ಕೊಲೆ ಆರೋಪಿಗೆ ಐಷಾರಾಮಿ ಜೀವನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರವಾರ | ಅನಾರೋಗ್ಯ ನೆಪ: ಕೊಲೆ ಆರೋಪಿಗೆ ಐಷಾರಾಮಿ ಜೀವನ!

AchyutKumar by AchyutKumar
in ಸ್ಥಳೀಯ
Karwar Illness as pretext Murder accused lives a luxurious life!

ಸಂತೆ ಬೀದಿಯಲ್ಲಿ ಹೆಣವಾಗಿದ್ದ ಕಾರವಾರ ನಗರಸಭೆ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಪ್ರಕರಣದ ಆರೋಪಿಗಳು ಆಸ್ಪತ್ರೆಯಲ್ಲಿ ಆರಾಮಾಗಿದ್ದಾರೆ. ಅಲ್ಲಿಯೇ ಅವರಿಗೆ ಐಷಾರಾಮಿ ಜೀವನ ನಡೆಸಲು ಅವಕಾಶ ಕೊಟ್ಟಿರುವ ಬಗ್ಗೆ ಸತೀಶ್ ಅವರ ಪುತ್ರಿ ಪೂರ್ಣಿಮಾ ಕೋಳಂಬಕರ ದೂರಿದ್ದಾರೆ.

ADVERTISEMENT

ಒಂದುವರೆ ತಿಂಗಳ ಹಿಂದೆ ಕಾರವಾರದ ಸಂತೆ ಪೇಟೆಯಲ್ಲಿ ಸತೀಶ ಕೋಳಂಕರ್ ಅವರ ಕೊಲೆ ನಡೆದಿತ್ತು. ನಿತೇಶ ತಾಂಡೇಲ ಎಂಬಾತರು ಹಲವು ಬಾರಿ ಹಾಕು ಇರಿದು ಹತ್ಯೆ ಮಾಡಿದ್ದರು. ಪೊಲೀಸರು ನಿತೇಶ ತಾಂಡೇಲ್ ಅವರನ್ನು ಬಂಧಿಸಿದ್ದರು. ಆದರೆ, ಕಳೆದ 45 ದಿನಗಳಿಂದ ನಿತೇಶ ತಾಂಡೇಲ್ ಆಸ್ಪತ್ರೆಯಲ್ಲಿದ್ದಾರೆ. ಸ್ನೇಹಿತರನ್ನು ಭೇಟಿಯಾಗುತ್ತಾರೆ. ಬಿರಿಯಾನಿ ಸೇರಿ ವಿವಿಧ ಊಟ ಸರಬರಾಜಾಗುತ್ತಿದೆ ಎಂಬುದು ಪೂರ್ಣಿಮಾ ಕೋಳಂಬಕರ ಅವರ ದೂರು.

`ಸತೀಶ ಕೋಳಂಬಕರ ಅವರು ಸಮಾಜ ಸೇವಕರಾಗಿದ್ದರು. ನಗರಸಭೆಗೆ ಸಹ ಅವರು ಆಯ್ಕೆಯಾಗಿದ್ದರು. ಅಕ್ರಮ ಕಟ್ಟಡಗಳ ಬಗ್ಗೆ ಅವರು ನಿರಂತರ ದೂರು ನೀಡುತ್ತಿದ್ದು, ಅಕ್ರಮಗಳನ್ನು ಸಹಿಸುತ್ತಿರಲಿಲ್ಲ. ಹೀಗಾಗಿ ಅವರನ್ನು ಮಾರುಕಟ್ಟೆಯ ನಡುವೆ ಎಲ್ಲರ ಮುಂದೆ ಕೊಲೆ ಮಾಡಲಾಗಿದೆ’ ಎಂದು ಪೂರ್ಣಿಮಾ ಕೋಳಂಬಕರ್ ಅಳಲು ತೋಡಿಕೊಂಡರು.

Advertisement. Scroll to continue reading.

`ಸತೀಶ ಅವರ ಹತ್ಯೆಯಾದ ಬಳಿಕ ನಿತೇಶ ತಾಂಡೇಲ ಅವರು ಬೈತಖೋಲದ ದರ್ಶನ ಎನ್ನುವವರಿಗೆ ಹತ್ಯೆಯ ಫೋಟೊ ಕಳಿಸಿದ್ದಾರೆ. ಗೇಮ್ ಇಸ್ ಡನ್ ಎನ್ನುವ ಸಂದೇಶ ರವಾನಿಸಿದ್ದಾರೆ. ದರ್ಶನಗೆ ಸಹ ಈ ಪ್ರಕರಣದಲ್ಲಿ ಸಂಬAಧವಿದ್ದು, ದರ್ಶನ್ ಸ್ಥಳದಲ್ಲಿರಲಿಲ್ಲ ಎಂಬ ಕಾರಣ ನೀಡಿ ಪ್ರಕರಣ ಬಿಡುಗಡೆ ಮಾಡುವುದು ಸರಿಯಲ್ಲ’ ಎಂದು ಹೇಳಿದರು.

Advertisement. Scroll to continue reading.

`ದರ್ಶನರನ್ನು ಸಹ ಸೂಕ್ತ ತನಿಖೆಗೆ ಒಳಪಡಿಸಬೇಕು. ಸತೀಶ ಕೋಳಂಬಕರ ಅವರನ್ನು ರೌಡಿ ಶೀಟರ್ ಎಂದು ಗುರುತಿಸಿದ್ದು ಸರಿಯಲ್ಲ’ ಎಂದು ಹೇಳಿದರು. `ಆರೋಪಿಯನ್ನು ಶಿಕ್ಷೆಯಿಂದ ತಪ್ಪಿಸಲು ಹುನ್ನಾರ ನಡೆಯುತ್ತಿದೆ. ತಾನು ಈ ಬಗ್ಗೆ ಹೋರಾಟ ಮುಂದುವರಿಸುತ್ತೇನೆ. ತಕ್ಷಣ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಹೊರ ಜಿಲ್ಲೆಯ ಜೈಲಿನಲ್ಲಿ ಇರಿಸಬೇಕು’ ಎಂದು ಒತ್ತಾಯಿಸಿದರು.

Previous Post

ದುಡುಕು ನಿರ್ಧಾರ: ಯುವಕರಿಬ್ಬರು ಸಾವಿಗೆ ಶರಣು

Next Post

ಪರಿಸರ ಸ್ನೇಹಿ ಮನೆ ನಿರ್ಮಾಣ: ಸಂಶೋಧನಾ ಸಂಸ್ಥೆಗೆ ಬಹುಮಾನ!

Next Post
Eco-friendly house construction Research institute wins award!

ಪರಿಸರ ಸ್ನೇಹಿ ಮನೆ ನಿರ್ಮಾಣ: ಸಂಶೋಧನಾ ಸಂಸ್ಥೆಗೆ ಬಹುಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ