6
  • Latest
Eco-friendly house construction Research institute wins award!

ಪರಿಸರ ಸ್ನೇಹಿ ಮನೆ ನಿರ್ಮಾಣ: ಸಂಶೋಧನಾ ಸಂಸ್ಥೆಗೆ ಬಹುಮಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪರಿಸರ ಸ್ನೇಹಿ ಮನೆ ನಿರ್ಮಾಣ: ಸಂಶೋಧನಾ ಸಂಸ್ಥೆಗೆ ಬಹುಮಾನ!

AchyutKumar by AchyutKumar
in ದೇಶ - ವಿದೇಶ
Eco-friendly house construction Research institute wins award!

`ಐಕಾನ್ಸ್ ಆಪ್ ಇಂಡಿಯನ್ ಬಿಜಿನೆಸ್ ಮ್ಯಾಗಜೀನ್’ ಕೊಡುವ `ಅತ್ಯುತ್ತಮ ಉದ್ಯಮಿ’ ಪ್ರಶಸ್ತಿಗೆ ಪರ್ಲ್ ಮಡ್ ಕನ್ಸ್ಟ್ರಕ್ಷನ್ ಸಂಸ್ಥೆಯ ಸ್ಥಾಪಕ ವಿನಾಯಕ ಕುಮಟಾಕರ ಆಯ್ಕೆಯಾಗಿದ್ದು, ವಿಶೇಷ ನಿರ್ಮಾಣ ವಿಭಾಗದಲ್ಲಿನ ಸಾಧನೆಗಾಗಿ ಅವರು ಗೌರವ ಸ್ವೀಕರಿಸಿದ್ದಾರೆ.

ADVERTISEMENT

ಪರಿಸರ ಸ್ನೇಹಿ, ಶಾಶ್ವತ ಹಾಗೂ ಸ್ಥಳೀಯ ಸಮುದಾಯಗಳನ್ನು ಬೆಂಬಲಿಸುವ ಕಟ್ಟಡ ತಂತ್ರಜ್ಞಾನಗಳ ಅಭ್ಯುದಯದಲ್ಲಿ ಸಂಸ್ಥೆಯ ಮಹತ್ವಪೂರ್ಣ ಪಾತ್ರವನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಸಂಸ್ಥೆ 2013 ರಲ್ಲಿ ಆರಂಭಗೊ0ಡಿದ್ದು ಕರ್ನಾಟಕ ಮತ್ತು ಗೋವಾದ ಕರಾವಳಿ ಭಾಗಗಳಲ್ಲಿ ನೈಸರ್ಗಿಕ ವಸ್ತುಗಳಿಂದ ಕಟ್ಟಡ ನಿರ್ಮಿಸುತ್ತದೆ. ಕಡಿಮೆ ವೆಚ್ಚದ, ವೇಗದ ಮತ್ತು ಆರೋಗ್ಯಪೂರ್ಣ ಮನೆ, ರೇಸಾರ್ಟ್, ಕಾಟೇಜ್, ರೆಸ್ಟೋರೆಂಟ್ ನಿರ್ಮಿಸಲು ಈ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ. ಈ ದಿಕ್ಕಿನಲ್ಲಿ ದಶಕಕ್ಕಿಂತ ಹೆಚ್ಚು ಸಮಯದಿಂದ ಶ್ರಮಿಸುತ್ತಿದೆ.

ಈ ಪ್ರಶಸ್ತಿ ಬಗ್ಗೆ ಸಂತೋಷ ವ್ಯಕ್ತಪಡಿಸಿದ ವಿನಾಯಕ ಕುಮಟಾಕರ ಅವರು `ಈ ಗೌರವವು ನನಗಷ್ಟೇ ಅಲ್ಲ. ಇದು ನಮ್ಮ ತಂಡದ ಶ್ರಮ’ ಎಂದು ಪ್ರತಿಕ್ರಿಯಿಸಿದ್ದಾರೆ. `ನಾವು ನಿರ್ಮಿಸುವ ಪ್ರತಿಯೊಂದು ಕಟ್ಟಡ ಪ್ರಕೃತಿಯೊಂದಿಗೆ ಸಂಪರ್ಕ ಹೊಂದಿದ್ದು, ಸಮುದಾಯ, ಪ್ರಕೃತಿ ಮತ್ತು ಗ್ರಾಹಕ ಸ್ನೇಹಿ ಗುಣಗಳನ್ನು ಉತ್ತೇಜಿಸುತ್ತದೆ’ ಎಂದವರು ವಿವರಿಸಿದ್ದಾರೆ.

Advertisement. Scroll to continue reading.
ಸಂಪರ್ಕಕ್ಕೆ:
ಪರ್ಲ್ ಮಡ್ ಕನ್ಸ್ಟ್ರಕ್ಷನ್
ಇಮೇಲ್: pearlmud@gmail.com
ಫೋನ್: 9164731860
Advertisement. Scroll to continue reading.
Previous Post

ಕಾರವಾರ | ಅನಾರೋಗ್ಯ ನೆಪ: ಕೊಲೆ ಆರೋಪಿಗೆ ಐಷಾರಾಮಿ ಜೀವನ!

Next Post

ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!

Next Post
Electricity threat to poor children's school HESCOM officer asks for money even for government work!

ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ