6
  • Latest
ಕಾರವಾರ-ಅಂಕೋಲಾ: ಬಾಳಿ ಬದುಕಬೇಕಿದ್ದ ಮಕ್ಕಳಿಂದ ಬದುಕಿಗೆ ವಿದಾಯ!

ಕಾರವಾರ-ಅಂಕೋಲಾ: ಬಾಳಿ ಬದುಕಬೇಕಿದ್ದ ಮಕ್ಕಳಿಂದ ಬದುಕಿಗೆ ವಿದಾಯ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರವಾರ-ಅಂಕೋಲಾ: ಬಾಳಿ ಬದುಕಬೇಕಿದ್ದ ಮಕ್ಕಳಿಂದ ಬದುಕಿಗೆ ವಿದಾಯ!

AchyutKumar by AchyutKumar
in ಸ್ಥಳೀಯ
ಕಾರವಾರ-ಅಂಕೋಲಾ: ಬಾಳಿ ಬದುಕಬೇಕಿದ್ದ ಮಕ್ಕಳಿಂದ ಬದುಕಿಗೆ ವಿದಾಯ!

ಅನಾರೋಗ್ಯದಿಂದ  ಬಳಲುತ್ತಿದ್ದ ಮಕ್ಕಳಿಬ್ಬರು ಸೂಕ್ತ ಚಿಕಿತ್ಸೆ ಸಿಗದೇ ಸಾವನಪ್ಪಿದ್ದಾರೆ. ಕಾರವಾರದ ಶ್ರೇಯಸ್ ಬೇವಿನಕಟ್ಟೆ ಹಾಗೂ ಅಂಕೋಲಾದ ಪ್ರಗತಿ ಖಾರ್ವಿ ಸಾವನಪ್ಪಿದ ಚಿಣ್ಣರು.

ADVERTISEMENT

ಅಂಕೋಲಾದ ಬೆಳಂಬಾರದ ಪ್ರಗತಿ ಖಾರ್ವಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದರು. ಕೆಲ ವರ್ಷಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ವಿವಿಧ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಉನ್ನತ ಮಟ್ಟದ ಚಿಕಿತ್ಸೆ ಕೊಡಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಾಳಿ ಬದುಕಬೇಕಿದ್ದ ಬಾಲಕಿ ಪ್ರಾಣ ಬಿಟ್ಟಿದ್ದು, ಅವರನ್ನು ಉಳಿಸಿಕೊಳ್ಳಲು ಆಗದ ನೋವು ಪಾಲಕರನ್ನು ಕಾಡುತ್ತಿತ್ತು.

ಕಾರವಾರ ನಗರದ ಬಜಾರ್ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಶ್ರೇಯಸ್ ಬೇವಿನಕಟ್ಟಿ ಸಹ ತಮ್ಮ 5ನೇ ವಯಸ್ಸಿನಲ್ಲಿ ಪ್ರಾಣ ಬಿಟ್ಟಿದ್ದಾರೆ. ಹುಬ್ಬಳ್ಳಿ ಮೂಲಕ ಶ್ರೇಯಸ್ ಪಾಲಕರು ದುಡಿಮೆಗಾಗಿ ಕಾರವಾರಕ್ಕೆ ಬಂದಿದ್ದರು. ಬಿಣಗಾದ ಗ್ರಾಸಿಂ ಇಂಡಸ್ಟಿçÃಸ್‌ನಲ್ಲಿ ಶ್ರೇಯಸ್ ಅವರ ತಂದೆ ಕಾರ್ಮಿಕರಾಗಿದ್ದರು. ಎಲ್‌ಕೆಜಿ ಮುಗಿದ ಬೇಸಿಗೆ ರಜೆಯಲ್ಲಿ ಹುಬ್ಬಳ್ಳಿಗೆ ಹೋಗಿದ್ದ ಶ್ರೇಯಸ್ ಯುಕೆಜಿ ಪ್ರವೇಶಕ್ಕೆ ಸಿದ್ಧವಾಗಿದ್ದರು.

Advertisement. Scroll to continue reading.

ಏಪ್ರಿಲ್ ತಿಂಗಳಿನಲ್ಲಿ ಹುಬ್ಬಳ್ಳಿಯಲ್ಲಿರುವಾಗ ಶ್ರೇಯಸ್ ಅವರಿಗೆ ಅನಾರೋಗ್ಯ ಕಾಡಿತು. ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಸಹ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು, ಅದು ಸಿಗದ ಕಾರಣ ಶ್ರೇಯಸ್ ಕೊನೆ ಉಸಿರೆಳೆದರು.

Advertisement. Scroll to continue reading.
Previous Post

ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!

Next Post

ಗ್ಯಾರಂಟಿ ಸಭೆ: ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ!

Next Post
Guarantee meeting Homeowners' smiles!

ಗ್ಯಾರಂಟಿ ಸಭೆ: ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ