6
  • Latest
Guarantee meeting Homeowners' smiles!

ಗ್ಯಾರಂಟಿ ಸಭೆ: ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಗ್ಯಾರಂಟಿ ಸಭೆ: ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ!

AchyutKumar by AchyutKumar
in ರಾಜಕೀಯ
Guarantee meeting Homeowners' smiles!

ದಾoಡೇಲಿಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿ ಯೋಜನೆ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಒಂದೇ ದಿನ ಎರಡು ಕಡೆ ಸಭೆ ನಡೆಸಿದ ಸಮಿತಿಯವರು ಫಲಾನುಭವಿಗಳ ಮನೆಗೆ ತೆರಳಿ ಸಮಸ್ಯೆ ಆಲಿಸಿದ್ದಾರೆ.

ADVERTISEMENT

ಸೋಮವಾರ ದಾಂಡೇಲಿಯ ಕೋಗಿಲ್ಬನ ಪಂಚಾಯತ ವ್ಯಾಪ್ತಿಯಲ್ಲಿ ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಅದಾದ ನಂತರ ಅಂಬಿಕಾ ನಗರದಲ್ಲಿ ಪಂಚಾಯತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಅನೇಕರು ತಮ್ಮ ಸಮಸ್ಯೆ ಹೇಳಿಕೊಂಡರು. ಸಭೆ ಮುಗಿದ ತರುವಾಯ ಸಮಿತಿ ಸದಸ್ಯರು ನೇರವಾಗಿ ಫಲಾನುಭವಿಗಳ ಮನೆಗೆ ಭೇಟಿ ನೀಡಿದರು.

ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ರಿಯಾಜ್ ಸಯ್ಯದ್ ಅವರು ಕುಂದು-ಕೊರತೆಗಳಿಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸದಸ್ಯರಾದ ಅಶೋಕ್ ನಾಯ್ಕ, ವೀರೇಶ್ ದಾವಳ, ರವಿ ಚಟ್ಲಾ, ರಮೇಶ್ ಶೆಟ್ನವರ, ದೇವೇಂದ್ರ ಹನುಮಶೆಟ್ಟರ್, ವೀಟೋ ಜಾನ್ನು, ಸಿದಾರಾಜ ಗಜಗುಳ ಶೆಟ್ಟರ್ ಹಾಗೂ ಜಿಲ್ಲಾ ಸದಸ್ಯ ಅನಿಲ ದಂಗಲ್ ಫಲಾನುಭವಿಗಳ ಬಳಿ ಸಂವಾದ ನಡೆಸಿದರು.

Advertisement. Scroll to continue reading.

ಗೃಹಲಕ್ಷ್ಮಿ ಹಣ ಬಾರದಿರುವಿಕೆ, ಉಚಿತ ವಿದ್ಯುತ್ ಬಿಲ್ ಸಮಸ್ಯೆ ಸೇರಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮಿತಿ ಸದಸ್ಯರು ಸ್ಥಳದಲ್ಲಿಯೇ ಆ ಸಮಸ್ಯೆ ಬಗೆಹರಿಸಿದರು. ಇದರಿಂದ ಗೃಹಲಕ್ಷ್ಮಿ ಫಲಾನುಭವಿಗಳು ಸಂತಸವ್ಯಕ್ತಪಡಿಸಿದರು. `ಜನರ ಸಮಸ್ಯೆ ಆಲಿಸಲು ನಿರಂತರ ಸಭೆ ಆಯೋಜಿಸಲಾಗುತ್ತಿದೆ. ಫಲಾನುಭವಿಗಳು ನೇರವಾಗಿ ಸಮಸ್ಯೆ ವಿವರಿಸಬಹುದು’ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ರಿಯಾಜ್ ಸಯ್ಯದ್ ಹೇಳಿದರು.

Advertisement. Scroll to continue reading.
Previous Post

ಕಾರವಾರ-ಅಂಕೋಲಾ: ಬಾಳಿ ಬದುಕಬೇಕಿದ್ದ ಮಕ್ಕಳಿಂದ ಬದುಕಿಗೆ ವಿದಾಯ!

Next Post

ಉತ್ತರ ಕನ್ನಡ | ಮತ್ತೆ ಮೂರು ದಿನ ಗಾಳಿ-ಮಳೆ-ಚಳಿ!

Next Post
The rain has come: Thunderstorms are coming again!

ಉತ್ತರ ಕನ್ನಡ | ಮತ್ತೆ ಮೂರು ದಿನ ಗಾಳಿ-ಮಳೆ-ಚಳಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ