6
  • Latest
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಮಾವಿನಹೊಳೆ ಮರಳು ಕಳ್ಳ ಸಾಗಾಟ: ಶಿರಸಿಯಲ್ಲಿ ಸಿಕ್ಕಿಬಿದ್ದ ಪರಿಸರವ್ಯಾದಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾವಿನಹೊಳೆ ಮರಳು ಕಳ್ಳ ಸಾಗಾಟ: ಶಿರಸಿಯಲ್ಲಿ ಸಿಕ್ಕಿಬಿದ್ದ ಪರಿಸರವ್ಯಾದಿ!

AchyutKumar by AchyutKumar
June 10, 2025
in ಸ್ಥಳೀಯ
advt advt advt
ADVERTISEMENT

ಪರಿಸರಕ್ಕೆ ಹಾನಿ ಆಗುವ ರೀತಿ ಮರಳು ತೆಗೆದು ಅದನ್ನು ಕದ್ದುಮುಚ್ಚಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಮಂಗಳವಾರ ಟಿಪ್ಪರ್‌ಸಹಿತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಹೊನ್ನಾವರದಿಂದ ಶಿರಸಿಗೆ ಬರುವ ದಾರಿ ಮದ್ಯೆ ವಿವಿಧ ಇಲಾಖೆಯ ಹಲವು ತಪಾಸಣಾ ಕೇಂದ್ರಗಳಿದ್ದು, ಅಲ್ಲಿ ಕೆಲಸ ಮಾಡುವ ಸಿಬ್ಬಂದಿ ಈ ದಿನ ಕಣ್ಮುಚ್ಚಿ ಕುಳಿತಿದ್ದರು. ಹೀಗಾಗಿ ಆ ಮಾರ್ಗವಾಗಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ಬಂದರೂ ಅಲ್ಲಿನ ಅಧಿಕಾರಿ-ಸಿಬ್ಬಂದಿ ಸುಮ್ಮನಿದ್ದರು. ಆ ಎರಡು ಟಿಪ್ಪರ್ ತಮ್ಮ ವ್ಯಾಪ್ತಿಯೊಳಗೆ ಬರುವುದನ್ನು ಕಾಯುತ್ತಿದ್ದ ಶಿರಸಿ ಪಿಎಸ್‌ಐ ನಾಗಪ್ಪ ಅವರು ಒಟ್ಟು 44 ಸಾವಿರ ರೂ ಮೌಲ್ಯದ ಎಂಟು ಬರಾಸ್ ಮರಳನ್ನು ವಶಕ್ಕೆಪಡೆದರು. ಜೊತೆಗೆ ಆ ಟಿಪ್ಪರ್’ನ್ನು ಸಹ ಜಪ್ತು ಮಾಡಿದರು.

ADVERTISEMENT
ADVERTISEMENT

ಹೊನ್ನಾವರದ ಶರಾವತಿ ಹಾಗೂ ಉಪನದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಪರಿಸರ ಹಾನಿಯ ಜೊತೆ ಸ್ಥಳೀಯರ ಮೇಲೆಯೂ ದಬ್ಬಾಳಿಕೆ ನಡೆಯುತ್ತಿದೆ. ಗಣಿ ಇಲಾಖೆಯವರು ಮರಳುಗಾರಿಕೆ ತಡೆಗೆ ಪ್ರಯತ್ನ ನಡೆಸಿದಾಗ ಅವರ ಮೇಲೆಯೂ ಹಲ್ಲೆಯ ಪ್ರಯತ್ನ ನಡೆದಿದೆ. ಮರಳುಗಾರಿಕೆ ವಿರುದ್ಧ ದೂರು ನೀಡಿದವರು ಸಹ ಕೋರ್ಟು-ಕಚೇರಿ ಅಲೆದಾಡುತ್ತಿದ್ದಾರೆ.

Advertisement. Scroll to continue reading.
Advertisement. Scroll to continue reading.

ಈ ಎಲ್ಲದರ ನಡುವೆ ಶಿರಸಿ ಪೊಲೀಸರು ಧೈರ್ಯವಾಗಿ ಎರಡು ಮರಳುಗಾರಿಕಾ ವಾಹನ ಹಿಡಿದಿದ್ದಾರೆ. ನಿಲೇಕಣಿ ಭೀಮನಗುಡ್ಡ ಕ್ರಾಸಿನಲ್ಲಿ ಅಕ್ರಮ ಮರಳು ಸಾಗಾಟದಲ್ಲಿ ತೊಡಗಿದ್ದ ಬನವಾಸಿ ರಸ್ತೆಯ ಹಂಚಿನಕೇರಿ ಗೋಪಾಲ ದೇವಾಡಿಗ ಹಾಗೂ ಮಾರಿಗುಡಿ ರಸ್ತೆಯ ದಡ್ಲಬಾವಿ ಹತ್ತಿರದ ಕುಮಾರ ಆಚಾರಿ ಸಿಕ್ಕಿಬಿದ್ದಿದ್ದಾರೆ. ಹೊನ್ನಾವರದ ಗೇರುಸೊಪ್ಪಾದ ಮಾವಿನಹೊಳೆಯಿಂದ ಮರಳನ್ನು ಕದ್ದು ತಂದಿರುವುದಾಗಿ ಆ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಈ ಹಿನ್ನಲೆ ಪಿಎಸ್‌ಐ ನಾಗಪ್ಪ ಬಿ ಅವರು ಮರಳು ಕದ್ದ ಕಳ್ಳರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಜರುಗಿಸಿದ್ದಾರೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಮತ್ತೆ ಮೂರು ದಿನ ಗಾಳಿ-ಮಳೆ-ಚಳಿ!

Next Post

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

Next Post
College principal who worked as a police officer!

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

Ankola Rs 86 crore for the dream project!

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

Camera eye to the fighting area!

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.