6
  • Latest
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಮಾವಿನಹೊಳೆ ಮರಳು ಕಳ್ಳ ಸಾಗಾಟ: ಶಿರಸಿಯಲ್ಲಿ ಸಿಕ್ಕಿಬಿದ್ದ ಪರಿಸರವ್ಯಾದಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾವಿನಹೊಳೆ ಮರಳು ಕಳ್ಳ ಸಾಗಾಟ: ಶಿರಸಿಯಲ್ಲಿ ಸಿಕ್ಕಿಬಿದ್ದ ಪರಿಸರವ್ಯಾದಿ!

AchyutKumar by AchyutKumar
in ಸ್ಥಳೀಯ
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಪರಿಸರಕ್ಕೆ ಹಾನಿ ಆಗುವ ರೀತಿ ಮರಳು ತೆಗೆದು ಅದನ್ನು ಕದ್ದುಮುಚ್ಚಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಮಂಗಳವಾರ ಟಿಪ್ಪರ್‌ಸಹಿತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಹೊನ್ನಾವರದಿಂದ ಶಿರಸಿಗೆ ಬರುವ ದಾರಿ ಮದ್ಯೆ ವಿವಿಧ ಇಲಾಖೆಯ ಹಲವು ತಪಾಸಣಾ ಕೇಂದ್ರಗಳಿದ್ದು, ಅಲ್ಲಿ ಕೆಲಸ ಮಾಡುವ ಸಿಬ್ಬಂದಿ ಈ ದಿನ ಕಣ್ಮುಚ್ಚಿ ಕುಳಿತಿದ್ದರು. ಹೀಗಾಗಿ ಆ ಮಾರ್ಗವಾಗಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ಬಂದರೂ ಅಲ್ಲಿನ ಅಧಿಕಾರಿ-ಸಿಬ್ಬಂದಿ ಸುಮ್ಮನಿದ್ದರು. ಆ ಎರಡು ಟಿಪ್ಪರ್ ತಮ್ಮ ವ್ಯಾಪ್ತಿಯೊಳಗೆ ಬರುವುದನ್ನು ಕಾಯುತ್ತಿದ್ದ ಶಿರಸಿ ಪಿಎಸ್‌ಐ ನಾಗಪ್ಪ ಅವರು ಒಟ್ಟು 44 ಸಾವಿರ ರೂ ಮೌಲ್ಯದ ಎಂಟು ಬರಾಸ್ ಮರಳನ್ನು ವಶಕ್ಕೆಪಡೆದರು. ಜೊತೆಗೆ ಆ ಟಿಪ್ಪರ್’ನ್ನು ಸಹ ಜಪ್ತು ಮಾಡಿದರು.

ಹೊನ್ನಾವರದ ಶರಾವತಿ ಹಾಗೂ ಉಪನದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಪರಿಸರ ಹಾನಿಯ ಜೊತೆ ಸ್ಥಳೀಯರ ಮೇಲೆಯೂ ದಬ್ಬಾಳಿಕೆ ನಡೆಯುತ್ತಿದೆ. ಗಣಿ ಇಲಾಖೆಯವರು ಮರಳುಗಾರಿಕೆ ತಡೆಗೆ ಪ್ರಯತ್ನ ನಡೆಸಿದಾಗ ಅವರ ಮೇಲೆಯೂ ಹಲ್ಲೆಯ ಪ್ರಯತ್ನ ನಡೆದಿದೆ. ಮರಳುಗಾರಿಕೆ ವಿರುದ್ಧ ದೂರು ನೀಡಿದವರು ಸಹ ಕೋರ್ಟು-ಕಚೇರಿ ಅಲೆದಾಡುತ್ತಿದ್ದಾರೆ.

Advertisement. Scroll to continue reading.

ಈ ಎಲ್ಲದರ ನಡುವೆ ಶಿರಸಿ ಪೊಲೀಸರು ಧೈರ್ಯವಾಗಿ ಎರಡು ಮರಳುಗಾರಿಕಾ ವಾಹನ ಹಿಡಿದಿದ್ದಾರೆ. ನಿಲೇಕಣಿ ಭೀಮನಗುಡ್ಡ ಕ್ರಾಸಿನಲ್ಲಿ ಅಕ್ರಮ ಮರಳು ಸಾಗಾಟದಲ್ಲಿ ತೊಡಗಿದ್ದ ಬನವಾಸಿ ರಸ್ತೆಯ ಹಂಚಿನಕೇರಿ ಗೋಪಾಲ ದೇವಾಡಿಗ ಹಾಗೂ ಮಾರಿಗುಡಿ ರಸ್ತೆಯ ದಡ್ಲಬಾವಿ ಹತ್ತಿರದ ಕುಮಾರ ಆಚಾರಿ ಸಿಕ್ಕಿಬಿದ್ದಿದ್ದಾರೆ. ಹೊನ್ನಾವರದ ಗೇರುಸೊಪ್ಪಾದ ಮಾವಿನಹೊಳೆಯಿಂದ ಮರಳನ್ನು ಕದ್ದು ತಂದಿರುವುದಾಗಿ ಆ ಆರೋಪಿಗಳು ಒಪ್ಪಿಕೊಂಡಿದ್ದಾರೆ.

Advertisement. Scroll to continue reading.

ಈ ಹಿನ್ನಲೆ ಪಿಎಸ್‌ಐ ನಾಗಪ್ಪ ಬಿ ಅವರು ಮರಳು ಕದ್ದ ಕಳ್ಳರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಜರುಗಿಸಿದ್ದಾರೆ.

Previous Post

ಉತ್ತರ ಕನ್ನಡ | ಮತ್ತೆ ಮೂರು ದಿನ ಗಾಳಿ-ಮಳೆ-ಚಳಿ!

Next Post

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

Next Post
College principal who worked as a police officer!

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ