6
  • Latest
College principal who worked as a police officer!

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

AchyutKumar by AchyutKumar
in ಸ್ಥಳೀಯ
College principal who worked as a police officer!

ಸಂಚಾರಿ ನಿಯಮ ಉಲ್ಲಂಘಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆರ್ ಡಿ ಜನಾರ್ಧನ್ ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಮಕ್ಕಳಿಗೆ ಅರಿವು ಮೂಡಿಸಿ, ಮತ್ತೆ ತಪ್ಪು ಮಾಡಿದರೆ ಪೊಲೀಸರನ್ನು ಕಾಲೇಜಿಗೆ ಕರೆಯಿಸುವುದಾಗಿ ಎಚ್ಚರಿಸಿದ್ದಾರೆ.

ADVERTISEMENT

ಮಂಗಳವಾರ ಕಾಲೇಜಿಗೆ ಬೈಕ್ ತರುವ ವಿದ್ಯಾರ್ಥಿಗಳನ್ನು ಕರೆದ ಆರ್ ಡಿ ಜನಾರ್ಧನ್ ಅವರು ದಿಢೀರ್ ಆಗಿ ಎಲ್ಲಾ ವಾಹನಗಳ ದಾಖಲೆ ತಪಾಸಣೆ ಮಾಡಿದರು. ಈ ವೇಳೆ ಕೆಲ ವಿದ್ಯಾರ್ಥಿಗಳಲ್ಲಿ ವಾಹನ ಚಲಾಯಿಸಲು ಪರವಾನಿಗೆ ಇರಲಿಲ್ಲ. ಕೆಲವರ ವಾಹನದ ದಾಖಲೆ ಸರಿಯಾಗಿರಲಿಲ್ಲ. ಕೆಲವರು ಹೆಲ್ಮೆಟ್ ಧರಿಸುತ್ತಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜಿನ ಶಿಸ್ತು ಸಮಿತಿಯ ಸದಸ್ಯ ಶರತ್‌ಕುಮಾರ್, ಮಹಾದೇವಪ್ಪ ಹುಲಕೊಪ್ಪ, ಎಂ. ವಿ. ಗೇರಗದ್ದೆ, ನಿತೇಶ್ ಡಿ. ಮೋರೆ, ಮೊಹಮ್ಮದ್ ಅಸ್ಲಂಖಾನ್ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

`ಇನ್ನು ಮುಂದೆ ಸಂಚಾರಿ ನಿಯಮ ಉಲ್ಲಂಘಿಸಿರುವುದು ಗಮನಕ್ಕೆ ಬಂದರೆ ನಾನೇ ಫೋನ್ ಮಾಡಿ ಪೊಲೀಸರನ್ನು ಕರೆಯಿಸುವೆ. ಬೈಕನ್ನು ಜಪ್ತು ಮಾಡಿ ಸರ್ಕಾರಕ್ಕೆ ಒಪ್ಪಿಸುವೆ’ ಎಂದವರು ವಿದ್ಯಾರ್ಥಿಗಳಿಗೆ ಎಚ್ಚರಿಸಿದರು. ಸಂಚಾರಿ ನಿಯಮ ಉಲ್ಲಂಘನೆಯಿoದ ಆಗುವ ಅಪಘಾತ, ಸಾವು-ನೋವುಗಳ ಬಗ್ಗೆ ಮನವರಿಕೆ ಮಾಡಿದರು. ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತೆ ಪೊಲೀಸರು ಸೂಚನೆ ನೀಡಿದ ಹಿನ್ನಲೆ ಈ ಕಾರ್ಯಾಚರಣೆ ನಡೆದಿದ್ದು, ವಿಶೇಷವಾಗಿ ವಾಹನ ಪರವಾನಿಗೆ ಇಲ್ಲದವರಿಗೆ ಕಾಲೇಜು ಆವರಣದಲ್ಲಿಯೇ ಪರವಾನಿಗೆ ಕೊಡಿಸುವ ಆಂದೋಲನದ ಚಿಂತನೆ ನಡೆಯಿತು.

Advertisement. Scroll to continue reading.

ತಕ್ಷಣ ಆರ್‌ಟಿಓ ಕಚೇರಿಗೆ ಕಾಲೇಜಿನಿಂದ ಪತ್ರ ಬರೆಯಲಾಯಿತು. ಕಾಲೇಜು ಮಕ್ಕಳಿಗೆ ವಾಹನ ಪರವಾನಿಗೆ ನೀಡುವುದು ಹಾಗೂ ಜಾಗೃತಿ ಮೂಡಿಸಲು ಅಭಿಯಾನ ನಡೆಸುವಂತೆ ಆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Advertisement. Scroll to continue reading.
Previous Post

ಮಾವಿನಹೊಳೆ ಮರಳು ಕಳ್ಳ ಸಾಗಾಟ: ಶಿರಸಿಯಲ್ಲಿ ಸಿಕ್ಕಿಬಿದ್ದ ಪರಿಸರವ್ಯಾದಿ!

Next Post

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

Next Post
Ankola Rs 86 crore for the dream project!

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ