6
  • Latest
Ankola Rs 86 crore for the dream project!

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

AchyutKumar by AchyutKumar
in ಸ್ಥಳೀಯ
Ankola Rs 86 crore for the dream project!

ಅಂಕೋಲಾ ತಾಲೂಕು ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ.

ADVERTISEMENT

ತಾಪo ನೂತನ ಆಡಳಿತಾಧಿಕಾರಿ ಪ್ರಕಾಶ ಆರ್ ಹಾಲಮ್ಮನವರ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದು, ಅನುದಾನ ಅಂದಾಜು ಪತ್ರ ಹಂಚಿಕೆ ಮಾಡಿದರು. ಕಳೆದ ಸಾಲಿಗಿಂತ ಈ ಸಲ 1.34 ಕೋಟಿ. ರೂ. ಹೆಚ್ಚಿಗೆ ಅನುದಾನ ಒದಗಿಸಲಾಗಿದೆ. ತಾ ಪಂ. ಕಾರ್ಯಕ್ರಮಗಳನ್ನು ಪ್ರಮುಖವಾಗಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತದೆ.

ಈ ಪೈಕಿ ಸರ್ವ ಶಿಕ್ಷಣ ಇಲಾಖೆಗೆ 3.05 ಕೋಟಿ ರೂ, ಪ್ರಾಥಮಿಕ ಶಾಲಾ ಶಿಕ್ಷಣಕ್ಕೆ 52.06 ಕೋಟಿ ರೂ. ಪ್ರೌಢ ಶಿಕ್ಷಣಕ್ಕೆ 14.72 ಕೋಟಿ ರೂ, ಪರಿವೀಕ್ಷಣೆಗೆ 1.57 ಕೋಟಿ ರೂ, ಆರೋಗ್ಯ ಇಲಾಖೆಗೆ 30.11 ಲಕ್ಷ ರೂ, ಸಮಾಜ ಕಲ್ಯಾಣ ಇಲಾಖೆಗೆ 83.11 ಲಕ್ಷ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 13.72 ಲಕ್ಷ ರೂ, ಕೃಷಿ ಇಲಾಖೆಗೆ 48 ಲಕ್ಷ ರೂ, ಪಶು ಸಂಗೋಪನ ಇಲಾಖೆಗೆ 58.73 ಲಕ್ಷ ರೂ, ಶಿಶು ಅಭಿವೃದ್ಧಿ ಇಲಾಖೆಗೆ 7.22 ಕೋ.ರೂ, ತಾಲೂಕ ಪಂಚಾಯತ ನಿರ್ವಹಣೆಗೆ 5.15 ಕೋಟಿ ರೂ, ನೀರು ಸರಬರಾಜು ಯೋಜನೆಗೆ 2.17 ಲಕ್ಷ ರೂ, ವೈದ್ಯಕೀಯ ವೆಚ್ಚ 15.33 ಲಕ್ಷ ರೂ ಹಂಚಿಕೆ ಮಾಡಲಾಗಿದೆ.

Advertisement. Scroll to continue reading.

ಈ ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆಯೂ ಚರ್ಚೆ ನಡೆದಿದ್ದು, ಬಾಳೆಗುಳಿಯಲ್ಲಿ ತುರ್ತಾಗಿ ಬಸ್ ತಂಗುದಾಣ ನಿರ್ಮಿಸಲು ಸ್ಥಳ ನಿಗದಿಪಡಿಸುವ ವಿಚಾರ ಪ್ರಸ್ತಾಪವಾಯಿತು. ಕಾರವಾರದಿಂದ ಅಂಕೋಲಾಕ್ಕೆ ಆಗಮಿಸುವ ಬಸ್ಸುಗಳು ಬಾಳೆಗುಳಿ ಫ್ಲೈ ಓವರ ಬದಲಿಗೆ ಸರ್ವಿಸ್ ರಸ್ತೆಯ ಮೂಲಕ ಬಂದು ಬಾಳೆಗುಳಿ ಕ್ರಾಸಿನಲ್ಲಿ ಪ್ರಯಾಣಿಕರನ್ನು ಇಳಿಸುವಂತೆಯೂ, ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವೇಳೆಯಲ್ಲಿ ಬಸ್ಸುಗಳು ಸಂಚರಿಸುವAತೆಯೂ ಸಾರಿಗೆ ಅಧಿಕಾರಿಗಳಿಗೆ ಪ್ರಕಾಶ ಆರ್ ಹಾಲಮ್ಮನವರ ಸೂಚಿಸಿದರು. ಸಾಮರ್ಥ್ಯ ಸೌಧದ ಬಳಿ ಇರುವ ಅಪಾಯಕಾರಿ ಮರ ತೆರವುಗೊಳಿಸುವಂತೆ ಹಾಗೂ ಬೀದಿ ನಾಯಿಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಪುರಸಭೆಗೆ ಸೂಚಿಸಿದರು.

Advertisement. Scroll to continue reading.

ಸಭೆಯಲ್ಲಿ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ ಎಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು

Previous Post

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

Next Post

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

Next Post
Camera eye to the fighting area!

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ