6
  • Latest
Ankola Rs 86 crore for the dream project!

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

AchyutKumar by AchyutKumar
in ಸ್ಥಳೀಯ
Ankola Rs 86 crore for the dream project!

ಅಂಕೋಲಾ ತಾಲೂಕು ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ.

ತಾಪo ನೂತನ ಆಡಳಿತಾಧಿಕಾರಿ ಪ್ರಕಾಶ ಆರ್ ಹಾಲಮ್ಮನವರ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದು, ಅನುದಾನ ಅಂದಾಜು ಪತ್ರ ಹಂಚಿಕೆ ಮಾಡಿದರು. ಕಳೆದ ಸಾಲಿಗಿಂತ ಈ ಸಲ 1.34 ಕೋಟಿ. ರೂ. ಹೆಚ್ಚಿಗೆ ಅನುದಾನ ಒದಗಿಸಲಾಗಿದೆ. ತಾ ಪಂ. ಕಾರ್ಯಕ್ರಮಗಳನ್ನು ಪ್ರಮುಖವಾಗಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತದೆ.

ಈ ಪೈಕಿ ಸರ್ವ ಶಿಕ್ಷಣ ಇಲಾಖೆಗೆ 3.05 ಕೋಟಿ ರೂ, ಪ್ರಾಥಮಿಕ ಶಾಲಾ ಶಿಕ್ಷಣಕ್ಕೆ 52.06 ಕೋಟಿ ರೂ. ಪ್ರೌಢ ಶಿಕ್ಷಣಕ್ಕೆ 14.72 ಕೋಟಿ ರೂ, ಪರಿವೀಕ್ಷಣೆಗೆ 1.57 ಕೋಟಿ ರೂ, ಆರೋಗ್ಯ ಇಲಾಖೆಗೆ 30.11 ಲಕ್ಷ ರೂ, ಸಮಾಜ ಕಲ್ಯಾಣ ಇಲಾಖೆಗೆ 83.11 ಲಕ್ಷ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 13.72 ಲಕ್ಷ ರೂ, ಕೃಷಿ ಇಲಾಖೆಗೆ 48 ಲಕ್ಷ ರೂ, ಪಶು ಸಂಗೋಪನ ಇಲಾಖೆಗೆ 58.73 ಲಕ್ಷ ರೂ, ಶಿಶು ಅಭಿವೃದ್ಧಿ ಇಲಾಖೆಗೆ 7.22 ಕೋ.ರೂ, ತಾಲೂಕ ಪಂಚಾಯತ ನಿರ್ವಹಣೆಗೆ 5.15 ಕೋಟಿ ರೂ, ನೀರು ಸರಬರಾಜು ಯೋಜನೆಗೆ 2.17 ಲಕ್ಷ ರೂ, ವೈದ್ಯಕೀಯ ವೆಚ್ಚ 15.33 ಲಕ್ಷ ರೂ ಹಂಚಿಕೆ ಮಾಡಲಾಗಿದೆ.

ಈ ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆಯೂ ಚರ್ಚೆ ನಡೆದಿದ್ದು, ಬಾಳೆಗುಳಿಯಲ್ಲಿ ತುರ್ತಾಗಿ ಬಸ್ ತಂಗುದಾಣ ನಿರ್ಮಿಸಲು ಸ್ಥಳ ನಿಗದಿಪಡಿಸುವ ವಿಚಾರ ಪ್ರಸ್ತಾಪವಾಯಿತು. ಕಾರವಾರದಿಂದ ಅಂಕೋಲಾಕ್ಕೆ ಆಗಮಿಸುವ ಬಸ್ಸುಗಳು ಬಾಳೆಗುಳಿ ಫ್ಲೈ ಓವರ ಬದಲಿಗೆ ಸರ್ವಿಸ್ ರಸ್ತೆಯ ಮೂಲಕ ಬಂದು ಬಾಳೆಗುಳಿ ಕ್ರಾಸಿನಲ್ಲಿ ಪ್ರಯಾಣಿಕರನ್ನು ಇಳಿಸುವಂತೆಯೂ, ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವೇಳೆಯಲ್ಲಿ ಬಸ್ಸುಗಳು ಸಂಚರಿಸುವAತೆಯೂ ಸಾರಿಗೆ ಅಧಿಕಾರಿಗಳಿಗೆ ಪ್ರಕಾಶ ಆರ್ ಹಾಲಮ್ಮನವರ ಸೂಚಿಸಿದರು. ಸಾಮರ್ಥ್ಯ ಸೌಧದ ಬಳಿ ಇರುವ ಅಪಾಯಕಾರಿ ಮರ ತೆರವುಗೊಳಿಸುವಂತೆ ಹಾಗೂ ಬೀದಿ ನಾಯಿಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಪುರಸಭೆಗೆ ಸೂಚಿಸಿದರು.

ಸಭೆಯಲ್ಲಿ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ ಎಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು

ShareSendTweetShare
Previous Post

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

Next Post

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

Next Post
Camera eye to the fighting area!

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

Arabail Hebbar who took up the position of RFO The law book doesn't work here!

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

Divine Temple | Mother Bhuvaneshwari: The Kannada Goddess who resides in Yellapur!

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.