6
  • Latest
Camera eye to the fighting area!

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

AchyutKumar by AchyutKumar
in ಸ್ಥಳೀಯ
Camera eye to the fighting area!

ಕುಮಟಾ ತಾಲೂಕಿನ ಹೊಸ್ಕಟ್ಟಾ-ಸಿದ್ದೇಶ್ವರ ಮದ್ಯದ ಖಾರ್ಖಾಂಡ್ ಜಂತ್ರಡಿ ಭಾಗದಲ್ಲಿ ಪೊಲೀಸರು ಸಿಸಿ ಟಿವಿ ಅಳವಡಿಸಿದ್ದಾರೆ.

ADVERTISEMENT

ಕೆಲ ತಿಂಗಳಿನಿoದ ಈ ಪ್ರದೇಶದಲ್ಲಿ ಪದೇ ಪದೇ ವಾಗ್ವಾದ-ಹೊಡೆದಾಟ ನಡೆಯುತ್ತಿದೆ. ಮೀನು ಹಿಡಿಯುವ ವಿಷಯ, ಭೂ ವ್ಯಾಜ್ಯ ಸೇರಿ ವಿವಿಧ ಕಾರಣಗಳಿಂದ ಗಲಾಟೆ ಉಂಟಾಗುತ್ತಿದೆ. ಇಚೆಗೆ ಎರಡು ಗುಂಪುಗಳ ನಡುವೆ ಇಲ್ಲಿ ಮಾರಾಮಾರಿ ನಡೆದಿದ್ದು, ತಪ್ಪಿಸಲು ಹೋದ ಪೊಲೀಸರು ಒದೆ ತಿಂದಿದ್ದರು. ಈ ವಿಷಯವಾಗಿ ಪ್ರಕರಣ ದಾಖಲಾಗಿ ಆರೋಪಿಗಳು ಜೈಲು ಸೇರಿದ್ದಾರೆ.

ಸ್ಥಳದ ಸುರಕ್ಷತೆ ಹಾಗೂ ಮುನ್ನಚ್ಚರಿಕೆ ದೃಷ್ಟಿಯಿಂದ ಗೋಕರ್ಣ ಪಿಐ ಶ್ರೀಧರ್ ಎಸ್ ಆರ್ ಮಂಗಳವಾರ ಅಲ್ಲಿ ಕ್ಯಾಮರಾ ಅಳವಡಿಸಿದರು. ಪೊಲೀಸ್ ಠಾಣೆಯಿಂದಲೇ ಕ್ಯಾಮರಾ ವೀಕ್ಷಿಸುವ ಅವಕಾಶವಿದ್ದು, ಅಹಿತಕರ ಘಟನೆ ತಡೆಯಲು ಸಹಕಾರಿಯಾಗುವ ನಿರೀಕ್ಷೆಯಿದೆ.

Advertisement. Scroll to continue reading.
Advertisement. Scroll to continue reading.
Previous Post

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

Next Post

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

Next Post
Arabail Hebbar who took up the position of RFO The law book doesn't work here!

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ