6
  • Latest
Arabail Hebbar who took up the position of RFO The law book doesn't work here!

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

AchyutKumar by AchyutKumar
in ರಾಜಕೀಯ, ವಿಡಿಯೋ
Arabail Hebbar who took up the position of RFO The law book doesn't work here!

ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗಾಗಿ ಸಂಚಾರ ನಡೆಸಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಿರವತ್ತಿಯ ಅರಣ್ಯ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. `ಕಾನೂನು ಪುಸ್ತಕ ಹಿಡಿದು ಇಲ್ಲಿ ಕಾಡು ರಕ್ಷಿಸಲು ಆಗುವುದಿಲ್ಲ. ಜನರ ಪ್ರೀತಿ ವಿಶ್ವಾಸಗಳಿಸಿ ಕಾಡು ಉಳಿಸಿ’ ಎಂದು ಶಿವರಾಮ ಹೆಬ್ಬಾರ್ ಕಿವಿಮಾತು ಹೇಳಿದ್ದಾರೆ.

ADVERTISEMENT

ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಗಿಡ ನೆಟ್ಟ ಅವರು ನೇರವಾಗಿ ಕಚೇರಿ ಒಳಗೆ ಪ್ರವೇಶಿಸಿದರು. ಹೊಸದಾಗಿ ಈ ಅರಣ್ಯ ವಿಭಾಗಕ್ಕೆ ಬಂದ ಸಿಬ್ಬಂದಿಯನ್ನು ಮಾತನಾಡಿಸಿದ ಅವರು `ಎಲ್ಲಿಂದ ಬಂದ್ದಿದ್ದೀರಿ?’ ಎಂದು ವಿಚಾರಿಸಿದರು. ನಾನಾ ಭಾಗದಿಂದ ಇಲ್ಲಿಗೆ ವರ್ಗವಾಗಿ ಬಂದವರನ್ನು ಉದ್ದೇಶಿಸಿ `ಕಾನೂನು ಪುಸ್ತಕ ಇಲ್ಲಿ ಕೆಲಸಕ್ಕೆ ಬರುವುದಿಲ್ಲ. ಕಾಡು ರಕ್ಷಣೆಗಾಗಿ ಜನರ ವಿಶ್ವಾಸಗಳಿಸಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ಈ ಭಾಗದಲ್ಲಿ ಮನೆಯಿಂದ ಹೊರಗೆ ಬಿದ್ದರೆ ಕಾಡು ಸಿಗುತ್ತದೆ. ಅರಣ್ಯವನ್ನು ಉಳಿಸಿ ಜನರನ್ನು ಸಂಬಾಳಿಸಿ’ ಎಂದು ಶಿವರಾಮ ಹೆಬ್ಬಾರ್ ಕಿವಿಮಾತು ಹೇಳಿದರು. `ಈ ವರ್ಷ ಎಷ್ಟು ಗಿಡ ನೆಡಲು ಸಿದ್ಧತೆ ಮಾಡಿಕೊಂಡಿದ್ದೀರಿ? ಕಾಡು ರಕ್ಷಣೆಗೆ ಹೊಸದಾಗಿ ಯಾವ ಯೋಜನೆ ತಂದ್ದೀರಿ?’ ಎಂದು ವಲಯ ಅರಣ್ಯಾಧಿಕಾರಿ ಅಜಯ್ ನಾಯ್ಕ ಹಾಗೂ ಎಸಿಎಫ್ ಭಾಗ್ಯಶ್ರೀ ಬೀರಾರ್ ಅವರನ್ನು ಪ್ರಶ್ನಿಸಿದರು.

Advertisement. Scroll to continue reading.

`ಈ ವರ್ಷ 2 ಲಕ್ಷ ಗಿಡ ನೆಡಲು ಸಿದ್ಧತೆ ನಡೆದಿದೆ. ಈ ಬಾರಿ ಅರಣ್ಯದಲ್ಲು ಗಿಡ ನೆಡುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಸಹಯೋಗಪಡೆಯಲಾಗುತ್ತದೆ. ಈ ಬಗ್ಗೆ ಇಲಾಖೆಯಿಂದಲೂ ಸೂಚನೆ ಬಂದಿದೆ’ ಎಂದು ಅರಣ್ಯಾಧಿಕಾರಿ ಅಜಯ ನಾಯ್ಕ ಮಾಹಿತಿ ನೀಡಿದರು.

Advertisement. Scroll to continue reading.

ಅರಣ್ಯಾಧಿಕಾರಿಗಳಿಗೆ ಶಿವರಾಮ ಹೆಬ್ಬಾರ್ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

Previous Post

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

Next Post

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

Next Post
Divine Temple | Mother Bhuvaneshwari: The Kannada Goddess who resides in Yellapur!

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ