6
  • Latest
Arabail Hebbar who took up the position of RFO The law book doesn't work here!

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

AchyutKumar by AchyutKumar
June 10, 2025
in ರಾಜಕೀಯ, ವಿಡಿಯೋ
Arabail Hebbar who took up the position of RFO The law book doesn't work here!
advt advt advt
ADVERTISEMENT

ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗಾಗಿ ಸಂಚಾರ ನಡೆಸಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಿರವತ್ತಿಯ ಅರಣ್ಯ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. `ಕಾನೂನು ಪುಸ್ತಕ ಹಿಡಿದು ಇಲ್ಲಿ ಕಾಡು ರಕ್ಷಿಸಲು ಆಗುವುದಿಲ್ಲ. ಜನರ ಪ್ರೀತಿ ವಿಶ್ವಾಸಗಳಿಸಿ ಕಾಡು ಉಳಿಸಿ’ ಎಂದು ಶಿವರಾಮ ಹೆಬ್ಬಾರ್ ಕಿವಿಮಾತು ಹೇಳಿದ್ದಾರೆ.

ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಗಿಡ ನೆಟ್ಟ ಅವರು ನೇರವಾಗಿ ಕಚೇರಿ ಒಳಗೆ ಪ್ರವೇಶಿಸಿದರು. ಹೊಸದಾಗಿ ಈ ಅರಣ್ಯ ವಿಭಾಗಕ್ಕೆ ಬಂದ ಸಿಬ್ಬಂದಿಯನ್ನು ಮಾತನಾಡಿಸಿದ ಅವರು `ಎಲ್ಲಿಂದ ಬಂದ್ದಿದ್ದೀರಿ?’ ಎಂದು ವಿಚಾರಿಸಿದರು. ನಾನಾ ಭಾಗದಿಂದ ಇಲ್ಲಿಗೆ ವರ್ಗವಾಗಿ ಬಂದವರನ್ನು ಉದ್ದೇಶಿಸಿ `ಕಾನೂನು ಪುಸ್ತಕ ಇಲ್ಲಿ ಕೆಲಸಕ್ಕೆ ಬರುವುದಿಲ್ಲ. ಕಾಡು ರಕ್ಷಣೆಗಾಗಿ ಜನರ ವಿಶ್ವಾಸಗಳಿಸಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಈ ಭಾಗದಲ್ಲಿ ಮನೆಯಿಂದ ಹೊರಗೆ ಬಿದ್ದರೆ ಕಾಡು ಸಿಗುತ್ತದೆ. ಅರಣ್ಯವನ್ನು ಉಳಿಸಿ ಜನರನ್ನು ಸಂಬಾಳಿಸಿ’ ಎಂದು ಶಿವರಾಮ ಹೆಬ್ಬಾರ್ ಕಿವಿಮಾತು ಹೇಳಿದರು. `ಈ ವರ್ಷ ಎಷ್ಟು ಗಿಡ ನೆಡಲು ಸಿದ್ಧತೆ ಮಾಡಿಕೊಂಡಿದ್ದೀರಿ? ಕಾಡು ರಕ್ಷಣೆಗೆ ಹೊಸದಾಗಿ ಯಾವ ಯೋಜನೆ ತಂದ್ದೀರಿ?’ ಎಂದು ವಲಯ ಅರಣ್ಯಾಧಿಕಾರಿ ಅಜಯ್ ನಾಯ್ಕ ಹಾಗೂ ಎಸಿಎಫ್ ಭಾಗ್ಯಶ್ರೀ ಬೀರಾರ್ ಅವರನ್ನು ಪ್ರಶ್ನಿಸಿದರು.

Advertisement. Scroll to continue reading.

`ಈ ವರ್ಷ 2 ಲಕ್ಷ ಗಿಡ ನೆಡಲು ಸಿದ್ಧತೆ ನಡೆದಿದೆ. ಈ ಬಾರಿ ಅರಣ್ಯದಲ್ಲು ಗಿಡ ನೆಡುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಸಹಯೋಗಪಡೆಯಲಾಗುತ್ತದೆ. ಈ ಬಗ್ಗೆ ಇಲಾಖೆಯಿಂದಲೂ ಸೂಚನೆ ಬಂದಿದೆ’ ಎಂದು ಅರಣ್ಯಾಧಿಕಾರಿ ಅಜಯ ನಾಯ್ಕ ಮಾಹಿತಿ ನೀಡಿದರು.

ಅರಣ್ಯಾಧಿಕಾರಿಗಳಿಗೆ ಶಿವರಾಮ ಹೆಬ್ಬಾರ್ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

Next Post

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

Next Post
Divine Temple | Mother Bhuvaneshwari: The Kannada Goddess who resides in Yellapur!

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

High school girls beware The dark face of the Congress leader The name of the activist is mentioned!

ಹೈಸ್ಕೂಲು ಹುಡುಗಿಯರೇ ಹುಷಾರು | ಕಾಂಗ್ರೆಸ್ ನಾಯಕನ ಕರಾಳ ಮುಖ: ಕಾರ್ಯಕರ್ತನ ಹೆಸರು ಪ್ರಸ್ತಾಪ!

Movie song at Devi Utsav: Stabbed with a knife because the song stopped!

ಸಾರ್ವಜನಿಕ ಪ್ರದೇಶದಲ್ಲಿ ಹೊಡೆದಾಟ: ನಾಲ್ವರ ವಿರುದ್ಧ ಪೊಲೀಸ್ ಪ್ರಕರಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.