6
  • Latest
Divine Temple | Mother Bhuvaneshwari: The Kannada Goddess who resides in Yellapur!

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

AchyutKumar by AchyutKumar
June 11, 2025
in ಲೇಖನ
Divine Temple | Mother Bhuvaneshwari: The Kannada Goddess who resides in Yellapur!
advt advt advt
ADVERTISEMENT

ಶಿವಾಜಿ ಮಹಾರಾಜರ ಕಾಲದಿಂದಲೂ ನೆಲೆನಿಂತಿರುವ ಭುವನೇಶ್ವರಿ ದೇವಿಗೆ ಯಲ್ಲಾಪುರದಲ್ಲಿ ಇದೀಗ ದೇವಾಲಯ ಕಟ್ಟಲು ಸಂಕಲ್ಪ ಮಾಡಲಾಗಿದೆ. ಅಂಬೇಡ್ಕರ ನಗರದ ಜನರೆಲ್ಲ ಸೇರಿ ತಾಯಿ ದೇಗುಲ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ.

1650ರ ಆಸುಪಾಸಿನಲ್ಲಿ ಯಲ್ಲಾಪುರದ ಅಂಬೇಡ್ಕರ್ ನಗರದಲ್ಲಿ ಭುವನೇಶ್ವರಿ ದೇವಿಯ ಆರಾಧನೆ ನಡೆಯುತ್ತಿತ್ತು. ಶಿವಾಜಿ ಮಹಾರಾಜರ ಸೈನ್ಯದಲ್ಲಿದ್ದ ಪರಿಶಿಷ್ಟ ಸಮುದಾಯದವರು ಈ ದೇವಿಯನ್ನು ಭಕ್ತಿಯಿಂದ ಪೂಜಿಸುತ್ತಿದ್ದರು. ಋಷಿಮುನಿಗಳಿಂದ ಬಳುವಳಿಯಾಗಿ ಬಂದ ದೇವಿ ಇದಾಗಿದ್ದು, ಇಷ್ಟಾರ್ಥ ಸಿದ್ಧಿಗೆ ಪ್ರಸಿದ್ಧಿಪಡೆದಿತ್ತು.

Advertisement. Scroll to continue reading.
ADVERTISEMENT
ADVERTISEMENT

ಅಂಬೇಡ್ಕರ ನಗರದಲ್ಲಿ ನೆಲೆನಿಂತ ದೇವಿಗೆ ಕ್ರಮೇಣ ಪೂಜೆ – ಪುನಸ್ಕಾರಗಳು ಕಡಿಮೆಯಾದವು. ಅದರ ಪರಿಣಾಮ ಸಾವು-ನೋವುಗಳು ಸಂಭವಿಸಿದವು. ಕಷ್ಟಕಾಲದ ಬಗ್ಗೆ ಜ್ಯೋತಿಷ್ಯರಲ್ಲಿ ಪ್ರಶ್ನೆ ಕೇಳಿದಾಗ ದೇವಿ ಮಹಾತ್ಮೆ ಗೊತ್ತಾಯಿತು. ಹೀಗಾಗಿ ಊರಿನವರೆಲ್ಲರೂ ಸೇರಿ ದೇವಿಗೆ ದೇಗುಲ ನಿರ್ಮಿಸಲು ಉದ್ದೇಶಿಸಿದರು. ದೇವಿ ಇಚ್ಚೆ ಎಂಬoತೆ ಪುರಾತನ ಕಾಲದಲ್ಲಿ ಪೂಜಿಸುತ್ತಿದ್ದ ಕಲ್ಲು ಸಹ ಸಿಕ್ಕಿತು.

Advertisement. Scroll to continue reading.

ಊರಿನವರೆಲ್ಲ ಸೇರಿ ಗ್ರಾಮದೇವಿ ಸನ್ನಿಧಾನಕ್ಕೆ ಬಂದರು. ಅಂಬೇಡ್ಕರ್ ನಗರದಲ್ಲಿ ಭುವನೇಶ್ವರಿ ದೇವಿ ಕಟ್ಟಡ ನಿರ್ಮಾಣದ ಬಗ್ಗೆ ದೇವರಲ್ಲಿ ಪ್ರಾರ್ಥಿಸಿದರು. 25 ಲಕ್ಷ ರೂ ವೆಚ್ಚದಲ್ಲಿ ಶಿಲಾಮಯ ದೇಗುಲ ನಿರ್ಮಿಸುವ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಸಮಿತಿ ರಚಿಸಿಕೊಂಡು ದೇಗುಲ ನಿರ್ಮಾಣದ ಬಗ್ಗೆ ಸಾರ್ವಜನಿಕವಾಗಿ ಪ್ರಕಟಿಸಿದರು.

ಸದ್ಯ ಹೊಸ ದೇಗುಲ ನಿರ್ಮಾಣ, ದೇವರ ಪುನರ್ ಪ್ರತಿಷ್ಠೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಲಾಗಿದೆ. ಈ ದೇಗುಲಕ್ಕೆ ಸರ್ವರಿಗೂ ತನು-ಧನ-ಮನ ಸಹಾಯ ನೀಡಲು ಅವಕಾಶವಿದ್ದು, ಭುವನೇಶ್ವರಿ ದೇವಿ ಸೇವೆ ಮಾಡಲಿಚ್ಚಿಸುವವರು ಇಲ್ಲಿ ಫೋನ್ ಮಾಡಿ: 9590973214

ShareSendTweetShare
ADVERTISEMENT
Previous Post

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

Next Post

ಹೈಸ್ಕೂಲು ಹುಡುಗಿಯರೇ ಹುಷಾರು | ಕಾಂಗ್ರೆಸ್ ನಾಯಕನ ಕರಾಳ ಮುಖ: ಕಾರ್ಯಕರ್ತನ ಹೆಸರು ಪ್ರಸ್ತಾಪ!

Next Post
High school girls beware The dark face of the Congress leader The name of the activist is mentioned!

ಹೈಸ್ಕೂಲು ಹುಡುಗಿಯರೇ ಹುಷಾರು | ಕಾಂಗ್ರೆಸ್ ನಾಯಕನ ಕರಾಳ ಮುಖ: ಕಾರ್ಯಕರ್ತನ ಹೆಸರು ಪ್ರಸ್ತಾಪ!

Movie song at Devi Utsav: Stabbed with a knife because the song stopped!

ಸಾರ್ವಜನಿಕ ಪ್ರದೇಶದಲ್ಲಿ ಹೊಡೆದಾಟ: ನಾಲ್ವರ ವಿರುದ್ಧ ಪೊಲೀಸ್ ಪ್ರಕರಣ

ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಮೂರು ಲಾರಿ.. ಆರು ಜನರ ಜೊತೆ 12 ಬರಾಸ್ ಮರಳು ವಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.