6
  • Latest
Movie song at Devi Utsav: Stabbed with a knife because the song stopped!

ಸಾರ್ವಜನಿಕ ಪ್ರದೇಶದಲ್ಲಿ ಹೊಡೆದಾಟ: ನಾಲ್ವರ ವಿರುದ್ಧ ಪೊಲೀಸ್ ಪ್ರಕರಣ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾರ್ವಜನಿಕ ಪ್ರದೇಶದಲ್ಲಿ ಹೊಡೆದಾಟ: ನಾಲ್ವರ ವಿರುದ್ಧ ಪೊಲೀಸ್ ಪ್ರಕರಣ

AchyutKumar by AchyutKumar
in ಸ್ಥಳೀಯ
Movie song at Devi Utsav: Stabbed with a knife because the song stopped!

ಸಾರ್ವಜನಿಕ ಪ್ರದೇಶದಲ್ಲಿ ಅನಗತ್ಯ ಹೊಡೆದಾಟ-ಗಲಾಟೆ ಮಾಡುತ್ತಿದ್ದ ನಾಲ್ವರನ್ನು ಭಟ್ಕಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆಯೂ ಗೊಂದಲ ಸೃಷ್ಠಿಸಿದ ಕಾರಣ ಪಿಎಸ್‌ಐ ನವೀನ ನಾಯ್ಕ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT

ಜೂನ್ 10ರ ಸಂಜೆ ಭಟ್ಕಳದ ರಾಷ್ಟಿಯ ಹೆದ್ದಾರಿ ಬಳಿಯ ಜತಾರ್ ರೆಸ್ಟೋರೆಂಟ್ ಮುಂದೆ ಗಲಾಟೆ ನಡೆಯುತ್ತಿತ್ತು. ಇದನ್ನು ನೋಡಿದ ಜನ ಪೊಲೀಸರಿಗೆ ಮಾಹಿತಿ ನೀಡಿದರು. ಮುಗ್ದುಂ ಕಾಲೋನಿಯ ವ್ಯಾಪಾರಿ ಮಹ್ಮದ್ ಇಮ್ರಾನ್, ಅದೇ ಪ್ರದೇಶದಲ್ಲಿ ಎಲೆಕ್ಟಾçನಿಕ್ ಕೆಲಸ ಮಾಡುವ ಅಬು ತಾಹಿರ್ ಸೇರಿ ಹೊನ್ನಾವರ ಕರ್ಕಿಯ ಗುತ್ತಿಗೆದಾರ ಮಹಮದ್ ಅಲ್ತಾಪ್ ಹಾಗೂ ಅದೇ ಊರಿನ ಮತ್ತೊಬ್ಬ ಗುತ್ತಿಗೆದಾರ ಅಲ್ತಾಪ ಅಬ್ದುಲ್ ಜೊತೆ ಜಗಳವಾಡುತ್ತಿದ್ದರು.

ಆ ನಾಲ್ವರ ನಡುವೆ ನಡೆದ ಜಗಳ ಹೊಡೆದಾಟದ ಸ್ವರೂಪಕ್ಕೆ ತಿರುಗಿದ್ದು, ಆ ಎಲ್ಲರೂ ಪರಸ್ಪರ ಗಾಯಗೊಂಡಿದ್ದರು. ಪೊಲೀಸರು ಅಲ್ಲಿಗೆ ಆಗಮಿಸಿ ಎಲ್ಲರನ್ನು ವಿಚಾರಣೆಗೆ ಒಳಪಡಿಸಿದರು. ಆಗ, ಯಾರೊಬ್ಬರೂ ಸತ್ಯ ಹೇಳಲಿಲ್ಲ. ಹೀಗಾಗಿ ಹೊಡೆದಾಟದ ಕಾರಣವೂ ಗೊತ್ತಾಗಲಿಲ್ಲ. ಅವರ ಹೊಡೆದಾಟದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸಿದ್ದು, ಭಟ್ಕಳ ಪಿಎಸ್‌ಐ ನವೀನ ನಾಯ್ಕ ಆ ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಹೈಸ್ಕೂಲು ಹುಡುಗಿಯರೇ ಹುಷಾರು | ಕಾಂಗ್ರೆಸ್ ನಾಯಕನ ಕರಾಳ ಮುಖ: ಕಾರ್ಯಕರ್ತನ ಹೆಸರು ಪ್ರಸ್ತಾಪ!

Next Post

ಮೂರು ಲಾರಿ.. ಆರು ಜನರ ಜೊತೆ 12 ಬರಾಸ್ ಮರಳು ವಶ!

Next Post
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಮೂರು ಲಾರಿ.. ಆರು ಜನರ ಜೊತೆ 12 ಬರಾಸ್ ಮರಳು ವಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ