6
  • Latest
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಮೂರು ಲಾರಿ.. ಆರು ಜನರ ಜೊತೆ 12 ಬರಾಸ್ ಮರಳು ವಶ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೂರು ಲಾರಿ.. ಆರು ಜನರ ಜೊತೆ 12 ಬರಾಸ್ ಮರಳು ವಶ!

AchyutKumar by AchyutKumar
in ಸ್ಥಳೀಯ
ಅಘನಾಶಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಹೊನ್ನಾವರದಲ್ಲಿ ಪರಿಸರಕ್ಕೆ ಹಾನಿ ಆಗುವ ರೀತಿ ನದಿಯಿಂದ ಮರಳು ತೆಗೆಯುವುದರ ಜೊತೆ ಸರ್ಕಾರಕ್ಕೆ ವಂಚಿಸಿ ಮರಳು ಮಾರಾಟಕ್ಕೆ ಯತ್ನಿಸಿದ್ದ ಮತ್ತೆ ಆರು ಜನರ ವಿರುದ್ಧ ಶಿರಸಿ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT

ಜೂನ್ 10ರ ಸಂಜೆ ಪಿಎಸ್‌ಐ ನಾಗಪ್ಪ ಬಿ ಅವರು ಎರಡು ಲಾರಿಗಳಲ್ಲಿನ ಮರಳು ವಶಕ್ಕೆಪಡೆದಿದ್ದರು. ಅದರ ಬೆನ್ನಲ್ಲೇ ಅದೇ ದಿನ ಪಿಎಸ್‌ಐ ರತ್ನಾ ಕುರಿ ಅವರು ಮೂರು ಲಾರಿ ಮರಳು ವಶಕ್ಕೆಪಡೆದಿದ್ದಾರೆ. ಹೊನ್ನಾವರ ಜಲವಳ್ಳಿಯ ಗಜಾನನ ನಾಯ್ಕ, ಹೊನ್ನಾವರ ಕರ್ವ ನಾತಗೇರಿಯ ಶಿವನಾಗ ನಾಯ್ಕ, ಹೊನ್ನಾವರ ಮಾವಿನಹೊಳೆಯ ಪ್ರಮೋದ ನಾಯ್ಕ, ಹೊನ್ನಾವರ ಗುಣವಂತೆ ಮೊಗ್ಲಿಯ ಆನಂದ ನಾಯ್ಕ, ಹೊನ್ನಾವರ ಸುರಕಟ್ಟಾ ಕವಲಕ್ಕಿಯ ಮಂಜುನಾಥ ಗೌಡ ಹಾಗೂ ಹೊನ್ನಾವರ ಮಾವಿನಕೂರ್ವೆಯ ರವೀಂದ್ರ ಗೌಡ ಸರ್ಕಾರಕ್ಕೆ ಮೋಸ ಮಾಡಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ.

ಸಿಕ್ಕಿ ಬಿದ್ದ ಎಲ್ಲರೂ ಲಾರಿ ಚಾಲಕ ಹಾಗೂ ಮಾಲಕರಾಗಿದ್ದು, ಸರ್ಕಾರದ ಮರಳು ನೀತಿಯನ್ನು ಉಲ್ಲಂಘಿಸಿದ ಆರೋಪದ ಅಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಅವರು ಮರಳುಗಾರಿಕೆ ನಡೆಸಿದ್ದರಿಂದ ಪರಿಸರಕ್ಕೆ ಹಾನಿಯಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅದರೊಂದಿಗೆ ಸರ್ಕಾರಕ್ಕೆ ಯಾವುದೇ ರಾಜಧನ ಪಾವತಿಸದೇ ಸರ್ಕಾರಿ ಸ್ವತ್ತಾದ ಮರಳು ಕದ್ದ ಆರೋಪ ಈ ಎಲ್ಲರ ಮೇಲಿದೆ.

Advertisement. Scroll to continue reading.

ಈ ಲಾರಿಯಲ್ಲಿದ್ದ 12 ಬರಾಸ್ ಮರಳಿನ ಮೌಲ್ಯ 30 ಸಾವಿರ ರೂ ಎಂದು ಪೊಲೀಸರು ಅಂದಾಜಿಸಿದ್ದಾರೆ. ಆರೋಪಿತರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.
Previous Post

ಸಾರ್ವಜನಿಕ ಪ್ರದೇಶದಲ್ಲಿ ಹೊಡೆದಾಟ: ನಾಲ್ವರ ವಿರುದ್ಧ ಪೊಲೀಸ್ ಪ್ರಕರಣ

Next Post

ದೈತ್ಯ ಮೀನಿನ ಹೊಟ್ಟೆಯೊಳಗೆ ಮೀನಿನ ಬಲೆ: ಸಾಗರ ಜೀವಿಯ ಸಾವಿಗೆ ಪ್ಲಾಸ್ಟಿಕ್ ಕಾರಣ!

Next Post
Fish net inside the stomach of a giant fish Plastic is the cause of the death of a marine creature!

ದೈತ್ಯ ಮೀನಿನ ಹೊಟ್ಟೆಯೊಳಗೆ ಮೀನಿನ ಬಲೆ: ಸಾಗರ ಜೀವಿಯ ಸಾವಿಗೆ ಪ್ಲಾಸ್ಟಿಕ್ ಕಾರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ