6
  • Latest
Fish net inside the stomach of a giant fish Plastic is the cause of the death of a marine creature!

ದೈತ್ಯ ಮೀನಿನ ಹೊಟ್ಟೆಯೊಳಗೆ ಮೀನಿನ ಬಲೆ: ಸಾಗರ ಜೀವಿಯ ಸಾವಿಗೆ ಪ್ಲಾಸ್ಟಿಕ್ ಕಾರಣ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೈತ್ಯ ಮೀನಿನ ಹೊಟ್ಟೆಯೊಳಗೆ ಮೀನಿನ ಬಲೆ: ಸಾಗರ ಜೀವಿಯ ಸಾವಿಗೆ ಪ್ಲಾಸ್ಟಿಕ್ ಕಾರಣ!

AchyutKumar by AchyutKumar
in ಸ್ಥಳೀಯ
Fish net inside the stomach of a giant fish Plastic is the cause of the death of a marine creature!

ಕಾರವಾರ ಕಡಲತೀರಕ್ಕೆ ದೈತ್ಯ ಆಕಾರಡ ಡಾಲ್ಪಿನ್ ಶವ ಕೊಚ್ಚಿ ಬಂದಿದೆ. ಆ ಡಾಲ್ಪಿನ್ ಹೊಟ್ಟೆಯೊಳಗೆ ಅಪಾರ ಪ್ರಮಾಣದಲ್ಲಿ ಪ್ಲಾಸ್ಟಿಕ್ ಹಾಗೂ ಮೀನಿನ ಬಲೆ ಕಾಣಿಸಿದೆ.

ಬುಧವಾರ ಕಡಲತೀರಕ್ಕೆ ಹೋದವರಿಗೆ ಗಬ್ಬು ವಾಸನೆ ಬಂದಿದ್ದು, ಅಲ್ಲಿ ಸಂಚಾರ ನಡೆಸಿದಾಗ ಡಾಲ್ಪಿನ್ ಕಳೆಬರಹ ಪತ್ತೆಯಾಗಿದೆ. ವಾಯು ವಿಹಾರಿಗಳು ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ರಿಫ್ ವಾಚ್ ಮೈರೆನ್ ಕನ್ವರ್ಶನ್ ಸಂಸ್ಥೆಯ ಸಿಬ್ಬಂದಿ ಡಾಲ್ಪನ್ ಹೊಟ್ಟೆ ಕೊಯ್ದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಆಗ, ಡಾಲ್ಪಿನ್ ಹೊಟ್ಟೆಯ ಒಳಗೆ ಪ್ಲಾಸ್ಟಿಕ್ ಕಸ ಕಾಣಿಸಿದೆ. ಮೀನಿನ ಬಲೆ ಸಹ ಅಲ್ಲಲ್ಲಿ ಸುತ್ತಿಕೊಂಡಿರುವುದು ಪತ್ತೆಯಾಗಿದೆ. ಕೆಲ ದಿನಗಳ ಹಿಂದೆಯೇ ಡಾಲ್ಪನ್ ಸಾವನಪ್ಪಿದ್ದು, ಅಲೆಗಳ ಅಬ್ಬರಕ್ಕೆ ಅದರ ಶವ ದಡಕ್ಕೆ ಬಂದಿದೆ. ಜೀರ್ಣಿಸಲಾಗದ ವಸ್ತುಗಳು ಹೊಟ್ಟೆಗೆ ಹೋಗಿರುವುದೇ ಸಾಗರಜೀವಿಯ ಸಾವಿಗೆ ಮುಖ್ಯ ಕಾರಣವಾಗಿದೆ.

ಕೆಲ ವಿದ್ಯಾರ್ಥಿಗಳು ಆಗಮಿಸಿ ಡಾಲ್ಪಿನ್ ಕುರಿತು ಅಧ್ಯಯನ ನಡೆಸಿದರು. ಮರಣೋತ್ತರ ಪರೀಕ್ಷೆ ಮುಗಿದ ನಂತರ ಕಡಲತೀರದಲ್ಲಿಯೇ ಡಾಲ್ಪಿನ್ ಶವ ಹೂಳಲಾಯಿತು.

 

ShareSendTweetShare
Previous Post

ಮೂರು ಲಾರಿ.. ಆರು ಜನರ ಜೊತೆ 12 ಬರಾಸ್ ಮರಳು ವಶ!

Next Post

ಅಣ್ಣ ತಮ್ಮಂದಿರ ನಡುವೆ ಜಗಳ: ಅತ್ತಿಗೆಯ ದುಡುಕು ನಿರ್ಧಾರ!

Next Post
A student died after being attacked by a warden!

ಅಣ್ಣ ತಮ್ಮಂದಿರ ನಡುವೆ ಜಗಳ: ಅತ್ತಿಗೆಯ ದುಡುಕು ನಿರ್ಧಾರ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಬುದ್ದಿ ಹೇಳಿದ್ದೇ ತಪ್ಪಾಯ್ತು: ಕುಡಿತ ಬಿಡಲಾಗದೇ ಸಾವಿಗೆ ಶರಣಾದ ವ್ಯಸನಿ!

Sirsi The Liar Award that hasn't been distributed yet!

ಶಿರಸಿ: ಇನ್ನೂ ವಿತರಣೆ ಆಗದ ಸುಳ್ಳುಗಾರ ಪ್ರಶಸ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.