6
  • Latest
Sirsi The Liar Award that hasn't been distributed yet!

ಶಿರಸಿ: ಇನ್ನೂ ವಿತರಣೆ ಆಗದ ಸುಳ್ಳುಗಾರ ಪ್ರಶಸ್ತಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಿರಸಿ: ಇನ್ನೂ ವಿತರಣೆ ಆಗದ ಸುಳ್ಳುಗಾರ ಪ್ರಶಸ್ತಿ!

AchyutKumar by AchyutKumar
in ರಾಜಕೀಯ
Sirsi The Liar Award that hasn't been distributed yet!

ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ `ಸುಳ್ಳುಗಾರ ಶಾಸಕ’ ಎಂದು ಈ ಹಿಂದೆ ಅನಂತಮೂರ್ತಿ ಹೆಗಡೆ ಹೇಳಿದ್ದರು. ಇದೀಗ ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಗೌಡ ಅವರು `ಕ್ಷೇತ್ರದ ಜನರೇ ಸುಳ್ಳುಗಾರರರು ಎಂದಿರುವ ಬಗ್ಗೆ ಅದೇ ಅನಂತಮೂರ್ತಿ ಹೆಗಡೆ ದೂರಿದ್ದಾರೆ.

`ಶಿರಸಿ ಕ್ಷೇತ್ರದ ಜನರೇ ಸುಳ್ಳುಗಾರರು ಎಂದು ಹೇಳುವ ಮೂಲಕ ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಗೌಡ್ರು ಜನರಿಗೆ ಅವಮಾನ ಮಾಡುತ್ತಿದ್ದಾರೆ’ ಎಂದು ಅನಂತಮೂರ್ತಿ ಹೆಗಡೆ ಸುದ್ದಿಗಾರರ ಬಳಿ ದೂರಿದರು. `ಜಗದೀಶ ಗೌಡ ಅವರು ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು. `ಪರಿಶಿಷ್ಟ ಸಮುದಾಯ, ಸಿದ್ದಿ ಜನಾಂಗದ ಜನ ನಮಗೆ ರಸ್ತೆ ಬೇಕು ಎಂದು ಕೇಳಿದರೆ ಜಗದೀಶ ಗೌಡ ಅವರು ಅಸಹ್ಯ ಎನ್ನುತ್ತಾರೆ. ಅವರ ಆ ಮಾತು ಆ ಜನಾಂಗಕ್ಕೆ ಮಾಡಿದ ಜಾತಿ ನಿಂದನೆ ಅಲ್ಲವೇ?’ ಎಂದು ಅನಂತಮೂರ್ತಿ ಹೆಗಡೆ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ಆರ್ ವಿ ದೇಶಪಾಂಡೆ ಅವರೇ ಐದು ಬಾರಿ ಉಸ್ತುವಾರಿ ಸಚಿವರಾಗಿದ್ದರು. ಅವರು ಯಾಕೆ ರಸ್ತೆಯನ್ನು ಅಭಿವೃದ್ಧಿಪಡಿಸಲಿಲ್ಲ? ಆಗ ಕಾಂಗ್ರೆಸ್ ಸರ್ಕಾರ ಇದ್ದರೂ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದ ಭೀಮಣ್ಣ ನಾಯ್ಕ ಅವರು ಕೆಲಸ ಮಾಡಿಲ. 30 ವರ್ಷದ ಹಿಂದಿನ ಕಥೆ ಹೇಳುವ ಅವರು ಈಗಲೂ ಕೆಲಸ ಮಾಡುತ್ತಿಲ್ಲ’ ಎಂದು ದೂರಿದರು.

ಮತ್ತೀಘಟ್ಟ ಗ್ರಾಮಸ್ಥರಾದ ನಾರಾಯಣ ಹೆಗಡೆ, ದಾಮೋದರ ಸಿದ್ದಿ, ಗಣಪತಿ ನಾಯ್ಕ, ವಿನಯ ಹೆಗಡೆ, ಹಾಲಪ್ಪ ಜಕ್ಕಣ್ಣನವರ್, ನಾಗೇಶ ಸಿದ್ದಿ, ರೇಣುಕಾ ಸಿದ್ದಿ, ನಾಗರಾಜ ಹೆಗಡೆ ಇನ್ನಿತರರು ಇದ್ದರು.

ShareSendTweetShare
Previous Post

ಬುದ್ದಿ ಹೇಳಿದ್ದೇ ತಪ್ಪಾಯ್ತು: ಕುಡಿತ ಬಿಡಲಾಗದೇ ಸಾವಿಗೆ ಶರಣಾದ ವ್ಯಸನಿ!

Next Post

ಕಾರವಾರ | ಗುತ್ತಿಗೆದಾರರೊಂದಿಗೆ ಶಾಸಕ ಸೈಲ್ ಸಮಾಲೋಚನೆ: ಸಮಸ್ಯೆಗಳ ಪರಿಹಾರದ ಭರವಸೆ 

Next Post
Karwar MLA Sail holds talks with contractors Promises to resolve issues

ಕಾರವಾರ | ಗುತ್ತಿಗೆದಾರರೊಂದಿಗೆ ಶಾಸಕ ಸೈಲ್ ಸಮಾಲೋಚನೆ: ಸಮಸ್ಯೆಗಳ ಪರಿಹಾರದ ಭರವಸೆ 

Coconut shell and Venus Money for a disposable jar!

ತೆಂಗಿನ ಚಿಪ್ಪಿಗೂ ಶುಕ್ರದೆಸೆ: ಬಳಸಿ ಬಿಸಾಡುವ ಗರಟೆಗೂ ಕಾಸು!

The rain has come: Thunderstorms are coming again!

ಜೂ 12: ಈ ದಿನ ಶಾಲೆಗೆ ರಜೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.