6
  • Latest
The rain has come: Thunderstorms are coming again!

ಜೂ 12: ಈ ದಿನ ಶಾಲೆಗೆ ರಜೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೂ 12: ಈ ದಿನ ಶಾಲೆಗೆ ರಜೆ!

AchyutKumar by AchyutKumar
June 12, 2025
in ಸ್ಥಳೀಯ
The rain has come: Thunderstorms are coming again!
advt advt advt
ADVERTISEMENT

ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ‌ 5 ತಾಲೂಕಿನ ಶಾಲೆ-ಅಂಗನವಾಡಿಗಳಿಗೆ ಜೂನ್ 12ರಂದು ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ ಹಾಗೂ ಮುನ್ನಚ್ಚರಿಕೆ ಸಲುವಾಗಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಮಧ್ಯರಾತ್ರಿ ಈ ಆದೇಶ ಹೊರಡಿಸಿ, ಕಡತಕ್ಕೆ ಸಹಿ ಮಾಡಿದ್ದಾರೆ.

ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಘಟಕ ಮಳೆ ಬರುವ ಬಗ್ಗೆ ಮಾಹಿತಿ ನೀಡಿದೆ. ಅದರಲ್ಲಿಯೂ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ದೊಡ್ಡ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ತಾಲೂಕಿನ ಶಾಲೆಗಳಿಗೆ ಮಳೆ ರಜೆ ಅನ್ವಯ ಆಗಲಿದೆ.

Advertisement. Scroll to continue reading.
ADVERTISEMENT
ADVERTISEMENT

ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಈ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ರಜೆ ಇಲ್ಲ. ಮಲೆನಾಡು ಭಾಗದ ಶಾಲೆಗಳಿಗೆ ಸಹ ಈ ರಜೆ ಇಲ್ಲ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿಯ ಮಕ್ಕಳು-ಶಿಕ್ಷಕರು ಈ ದಿನ ಶಾಲೆಗೆ ಬರುವುದು ಅನಿವಾರ್ಯ.

Advertisement. Scroll to continue reading.

ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶದ ಪ್ರಕಾರ ಕರಾವಳಿ ಭಾಗದ ಖಾಸಗಿ ಶಾಲೆಗಳಿಗೂ ಜೂನ್ 12ರಂದು ರಜೆ ನಿಯಮ ಅನ್ವಯ. ಒಂದು ದಿನಕ್ಕೆ‌ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ರಜೆ ಅವಧಿಯ ಪಾಠವನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಡೀಸಿ ಸೂಚಿಸಿದ್ದಾರೆ.

ಕರಾವಳಿ ಭಾಗದ ಶಾಲೆಗಳಿಗೆ ಜೂನ್ 12ರ ರಜೆ‌ ಆದೇಶ

 

ShareSendTweetShare
ADVERTISEMENT
Previous Post

ತೆಂಗಿನ ಚಿಪ್ಪಿಗೂ ಶುಕ್ರದೆಸೆ: ಬಳಸಿ ಬಿಸಾಡುವ ಗರಟೆಗೂ ಕಾಸು!

Next Post

ಮಾಧ್ಯಮ ಶಕ್ತಿ.. ವರದಿಯ ಫಲಶೃತಿ: ಆರು ವರ್ಷದ ಸಮಸ್ಯೆಗೆ ಮೂರೇ ದಿನದಲ್ಲಿ ಪರಿಹಾರ!

Next Post
Media power.. Report results Solution to a six-year-old problem in just three days!

ಮಾಧ್ಯಮ ಶಕ್ತಿ.. ವರದಿಯ ಫಲಶೃತಿ: ಆರು ವರ್ಷದ ಸಮಸ್ಯೆಗೆ ಮೂರೇ ದಿನದಲ್ಲಿ ಪರಿಹಾರ!

Unexpected disaster Karwar submerged in rain!

ನಿರೀಕ್ಷೆಗೂ ಮೀರಿದ ಅವಾಂತರ: ಮಳೆಯಲ್ಲಿ ಮುಳುಗಿದ ಕಾರವಾರ!

Bhatkal The person who came to give a loan lied.. gave him fake notes and cheated him!

ಭಟ್ಕಳ: ಸಾಲ ಕೊಡಿಸಲು ಬಂದವ ಸುಳ್ಳು ಹೇಳಿದ.. ನಕಲಿ ನೋಟು ಕೊಟ್ಟು ಯಾಮಾರಿಸಿದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.