6
  • Latest
Media power.. Report results Solution to a six-year-old problem in just three days!

ಮಾಧ್ಯಮ ಶಕ್ತಿ.. ವರದಿಯ ಫಲಶೃತಿ: ಆರು ವರ್ಷದ ಸಮಸ್ಯೆಗೆ ಮೂರೇ ದಿನದಲ್ಲಿ ಪರಿಹಾರ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾಧ್ಯಮ ಶಕ್ತಿ.. ವರದಿಯ ಫಲಶೃತಿ: ಆರು ವರ್ಷದ ಸಮಸ್ಯೆಗೆ ಮೂರೇ ದಿನದಲ್ಲಿ ಪರಿಹಾರ!

AchyutKumar by AchyutKumar
June 12, 2025
in ಸ್ಥಳೀಯ
Media power.. Report results Solution to a six-year-old problem in just three days!
advt advt advt
ADVERTISEMENT

ಸರ್ಕಾರಿ ಶಾಲೆಗೆ ಅಪಾಯಕಾರಿ ರೀತಿಯಲ್ಲಿ ಮರದ ಕಂಬ ಬಳಸಿ ವಿದ್ಯುತ್ ಪೂರೈಸುತ್ತಿರುವ ಬಗ್ಗೆ ಜೂ 10ರ ಮಂಗಳವಾರ ವರದಿ ಪ್ರಕಟವಾಗಿದ್ದು, ಜೂ 12ರ ಗುರುವಾರ ಅಲ್ಲಿ ಸಿಮೆಂಟ್ ಕಂಬ ಅಳವಡಿಸಲಾಗಿದೆ. ಇದಕ್ಕೆ ಕಾರಣ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ, ಶಾಸಕ ಶಿವರಾಮ ಹೆಬ್ಬಾರ್, ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ, ಹೆಸ್ಕಾಂ ಅಧಿಕಾರಿ ರಮಾಕಾಂತ ನಾಯ್ಕ ಹಾಗೂ ನಾವು.. ನಮ್ಮೊಂದಿಗೆ ನೀವು!

ಯಲ್ಲಾಪುರದ ಕಿರವತ್ತಿ ಫಾರೆಸ್ಟ್ ನಾಕಾ ಶಾಲೆಗೆ ಹಿಂದಿನಿoದಲೂ ಮರದ ಕಂಬ ಬಳಸಿ ಅದರ ಮೂಲಕ ವಿದ್ಯುತ್ ತಂತಿ ಎಳೆಯಲಾಗಿತ್ತು. ಆ ಮರದ ಕಂಬ ಪೊಳ್ಳಾಗಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದರೆ ಅಪಾಯ ಸಾಧ್ಯತೆ ಹೆಚ್ಚಿತ್ತು. ಈ ಬಗ್ಗೆ ಶಾಲಾ ಮುಖ್ಯಾಧ್ಯಾಪಕಿ ಮೀಲಾ ಬೋರ್ಕಿಸ್ ಹೆಸ್ಕಾಂ ಕಚೇರಿಗೆ ಪತ್ರ ಬರೆದಿದ್ದರು. ಕೆಲಸವಾಗದ ಕಾರಣ ಶಿಕ್ಷಣಾಧಿಕಾರಿ ಕಚೇರಿಗೂ ಪತ್ರ ಬರೆದು ಸಮಸ್ಯೆ ಬಗ್ಗೆ ವಿವರಿಸಿದ್ದರು. ಶಿಕ್ಷಣಾಧಿಕಾರಿ ಕಚೇರಿಯಿಂದಲೂ ಹೆಸ್ಕಾಂ ಕಚೇರಿಗೆ ಪತ್ರ ಬರೆಯಲಾಗಿದ್ದು, ಸಿಮೆಂಟ್ ಕಂಬ ಅಳವಡಿಸುವಂತೆ ಕೋರಲಾಗಿತ್ತು. ಆದರೆ, ಪತ್ರ ಸಮರದಲ್ಲಿಯೇ ಸಮಯ ಕಳೆದುಹೋಗುತ್ತಿದ್ದರಿಂದ ಸಮಸ್ಯೆ ಮಾತ್ರ ಬಗೆಹರಿದಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಈ ನಡುವೆ ಶಾಲೆ ಸುರಕ್ಷತೆಯ ಬಗ್ಗೆ ಮುಖ್ಯಾಧ್ಯಾಪಕಿ ಮೀಲಾ ಬೋರ್ಕಿಸ್ ಅವರು ಶಾಸಕ ಶಿವರಾಮ ಹೆಬ್ಬಾರ್ ಅವರ ಗಮನಕ್ಕೆ ತಂದಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ ಅವರು ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಹೆಸ್ಕಾಂ ಅಧಿಕಾರಿಗಳ ಜೊತೆ ಮಾತನಾಡಿದ್ದರು. ಆ ವೇಳೆಯಲ್ಲಿಯೂ ಹೆಸ್ಕಾಂ ಅಧಿಕಾರಿಗಳು ಶಾಲೆಯ ಕಂಬ ಪರಿಶೀಲನೆ ಮಾಡಿದ್ದರು. ಪರಿಸ್ಥಿತಿಯ ಬಗ್ಗೆ ಪತ್ರ ಸಮರ ಮುಂದುವರೆದಿದ್ದು, ಈ ನಡುವೆ ಮೊಬೈಲ್ ಮಿಡಿಯಾ ನೆಟ್‌ವರ್ಕ ಅಧೀನದ S News ಡಿಜಿಟಲ್ ಪ್ರತಿನಿಧಿ ಶಾಲೆಗೆ ಭೇಟಿ ನೀಡಿ ವರದಿ ಮಾಡಿದ್ದರು. ಶಾಲೆಯ ಪರಿಸ್ಥಿತಿ ಹಾಗೂ ಮಕ್ಕಳು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ `ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!’ ಎಂಬ ತಲೆಬರಹದ ಅಡಿ ವರದಿ ಪ್ರಸಾರವಾಗಿತ್ತು. ಸಾಕಷ್ಟು ಓದುಗರು ಈ ವರದಿಗೆ ಸ್ಪಂದಿಸಿ ವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದ್ದರು. ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಈ ವರದಿಗೆ ಸ್ಪಂದಿಸಿ, ಸಮಸ್ಯೆಗೆ ಸ್ಪಂದಿಸುವುದಾಗಿ ವಾಟ್ಸಪ್ ಸಂದೇಶ ರವಾನಿಸಿದ್ದರು.

Advertisement. Scroll to continue reading.

ಇದನ್ನು ಓದಿ: `ಬಡ ಮಕ್ಕಳ ಶಾಲೆಗೆ ವಿದ್ಯುತ್ ಅಪಾಯ: ಸರ್ಕಾರಿ ಕೆಲಸಕ್ಕೂ ಕಾಸು ಕೇಳುವ ಹೆಸ್ಕಾಂ ಅಧಿಕಾರಿ!’

ಅದಾದ ನಂತರ ಮಕ್ಕಳ ಸುರಕ್ಷತೆ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತವೂ ಕಾಳಜಿವಹಿಸಿದ್ದು, ಯಲ್ಲಾಪುರದ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಮಾಕಾಂತ ನಾಯ್ಕ ಕಡತ ಪರಿಶೀಲನೆ ನಡೆಸಿದರು. `ಶಾಸಕ ಶಿವರಾಮ ಹೆಬ್ಬಾರ್ ಸಹ ಮಕ್ಕಳ ಸುರಕ್ಷತೆಗಾಗಿ ಕೂಡಲೇ ಕಂಬ ಬದಲಿಸಬೇಕು’ ಎಂದು ತಾಕೀತು ಮಾಡಿದರು. ಶಿಕ್ಷಣ ಇಲಾಖೆಯವರು ನೀಡಿದ ಅರ್ಜಿ ಪರಿಶೀಲಿಸಿ ಅಧೀನ ಅಧಿಕಾರಿಗಳಿಂದ ತುರ್ತು ಕೆಲಸ ಶುರು ಮಾಡಿಸಿದರು. ಅದರ ಪ್ರಕಾರ ಜೂ 12ರಂದು ಕಿರವತ್ತಿಯ ಪಾರೆಸ್ಟ್ನಾಕಾದಲ್ಲಿದ್ದ ಶಾಲೆಗೆ ಸಿಮೆಂಟ್ ಕಂಬ ಅಳವಡಿಸಲಾಗಿದೆ. ಜೊತೆಗೆ ಆ ಶಾಲೆಗೆ ಸುರಕ್ಷಿತ ಮಾರ್ಗದಲ್ಲಿ ವಿದ್ಯುತ್ ಸರಬರಾಜು ನಡೆದಿದೆ.

ShareSendTweetShare
ADVERTISEMENT
Previous Post

ಜೂ 12: ಈ ದಿನ ಶಾಲೆಗೆ ರಜೆ!

Next Post

ನಿರೀಕ್ಷೆಗೂ ಮೀರಿದ ಅವಾಂತರ: ಮಳೆಯಲ್ಲಿ ಮುಳುಗಿದ ಕಾರವಾರ!

Next Post
Unexpected disaster Karwar submerged in rain!

ನಿರೀಕ್ಷೆಗೂ ಮೀರಿದ ಅವಾಂತರ: ಮಳೆಯಲ್ಲಿ ಮುಳುಗಿದ ಕಾರವಾರ!

Bhatkal The person who came to give a loan lied.. gave him fake notes and cheated him!

ಭಟ್ಕಳ: ಸಾಲ ಕೊಡಿಸಲು ಬಂದವ ಸುಳ್ಳು ಹೇಳಿದ.. ನಕಲಿ ನೋಟು ಕೊಟ್ಟು ಯಾಮಾರಿಸಿದ!

ಸ್ಟಿಂಗ್ ಆಪರೇಶನ್ | ಸಂತೋಷ ಹೇಳಿದ ಸರಸ-ಸಲ್ಲಾಪದ ವಿಷಯ: ಆ ಹೆಸರಿನವ ನಾನೊಬ್ಬನೇ ಅಲ್ಲ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ!

ಸ್ಟಿಂಗ್ ಆಪರೇಶನ್ | ಸಂತೋಷ ಹೇಳಿದ ಸರಸ-ಸಲ್ಲಾಪದ ವಿಷಯ: ಆ ಹೆಸರಿನವ ನಾನೊಬ್ಬನೇ ಅಲ್ಲ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.