6
  • Latest
Bhatkal The person who came to give a loan lied.. gave him fake notes and cheated him!

ಭಟ್ಕಳ: ಸಾಲ ಕೊಡಿಸಲು ಬಂದವ ಸುಳ್ಳು ಹೇಳಿದ.. ನಕಲಿ ನೋಟು ಕೊಟ್ಟು ಯಾಮಾರಿಸಿದ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಭಟ್ಕಳ: ಸಾಲ ಕೊಡಿಸಲು ಬಂದವ ಸುಳ್ಳು ಹೇಳಿದ.. ನಕಲಿ ನೋಟು ಕೊಟ್ಟು ಯಾಮಾರಿಸಿದ!

AchyutKumar by AchyutKumar
in ದೇಶ - ವಿದೇಶ
Bhatkal The person who came to give a loan lied.. gave him fake notes and cheated him!

ಮಹಿಳೆಯೊಬ್ಬರಿಗೆ ದೊಡ್ಡ ಪ್ರಮಾಣದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನಕಲಿ ನೋಟು ನೀಡಿದ ವಂಚಕನನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಮುರುಡೇಶ್ವರದಲ್ಲಿ ಅಡಗಿದ್ದ ಮೈಸೂರಿನ ಮೊಹಮ್ಮದ್ ಆಸಿಫ್ ವಿಚಾರಣೆ ಮುಂದುವರೆದಿದ್ದು, ಆತನ ಮೂಲಕ ನಕಲಿ ನೋಟಿನ ಜಾಲ ಜಿಲ್ಲೆಗೂ ವಿಸ್ತರಿಸಿದ ಅನುಮಾನವ್ಯಕ್ತವಾಗಿದೆ.

ADVERTISEMENT

ಪೂಣೆಯ ಅಶ್ವಿನಿ `ಪೆದ್ದ’ವಾಡ ಅವರು ತಮ್ಮ ಮಗಳ ನಿರ್ಮಾಣ ಗೆ ಸಾಲ ಕೊಡಸಲು ಅಲೆದಾಡುತ್ತಿದ್ದರು. ಭಾರೀ ಪ್ರಮಾಣದ ಹೂಡಿಕೆ ಅಗತ್ಯವಿದ್ದ ಕಾರಣ ಅವರು ಮಹಮದ್ ಆಸೀಫ್ ಅವರನ್ನು ಭೇಟಿಯಾಗಿದ್ದರು. ಮಹಮದ್ ಆಸೀಫ್ ತನ್ನನ್ನು ಸುಧೀರ್ ಮೆಹ್ರಾ ಎಂದು ಪರಿಚಯಿಸಿಕೊಂಡು `ಹಣಕಾಸು ಸಹಾಯ ಮಾಡುವೆ’ ಎಂದಿದ್ದರು. `ತನಗೆ ಅನೇಕ ಬಂಡವಾಳ ಹೂಡಿಕೆದಾರರ ಪರಿಚಯವಿದೆ’ ಎಂದು ನಂಬಿಸಿದ್ದರು.

ಆಗ, ಅಶ್ವಿನಿ ಪೆದ್ದವಾಡ ಅವರು 50 ಕೋಟಿ ಸಾಲ ಕೇಳಿದ್ದರು. ವಿವಿಧ ಕಂಪನಿಗಳಿಗೆ ಹಣಕಾಸು ನೆರವು ನೀಡಿರುವ ಬಗ್ಗೆ ನಕಲಿ ದಾಖಲೆ ತೋರಿಸಿದ ಮಹಮದ್ `ಸಾಲಪಡೆಯಲು 60 ಲಕ್ಷ ರೂ ಮುಂಗಡ ಪಾವತಿ ಮಾಡಬೇಕು’ ಎಂದಿದ್ದರು. ಅದರಂತೆ 60 ಲಕ್ಷ ರೂ ಹಣಪಡೆದು 2 ಕೋಟಿ ರೂ ಮಂಜೂರಿ ಮಾಡಿಸಿದ್ದರು. ಅದಾದ ನಂತರ ಮತ್ತೊಬ್ಬರು ಅಶ್ವಿನಿ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ 1.82 ಕೋಟಿ ರೂ ಹಣದ ಚೀಲ ನೀಡಿದ್ದರು. ಚೀಲದ ಮೇಲ್ಬಾಗ ಅಸಲಿ ನೋಟುಗಳಿದ್ದು, ಒಳಗಡೆಯಿದ್ದ ನೋಟುಗಳ ಮೇಲೆ `ಚಿಲ್ಡçನ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಬರೆದಿತ್ತು.

Advertisement. Scroll to continue reading.

ಮೋಸ ಹೋಗಿರುವುದನ್ನು ಅರಿತ ಪೆದ್ದವಾಡ ಅವರು ವಿದ್ಯಾನಗರ ಪೊಲೀಸರಿಗೆ ದೂರು ನೀಡಿದರು. ಅಷ್ಟರೊಳಗೆ 60 ಲಕ್ಷ ಹಣಪಡೆದಿದ್ದ ಮೊಹಮ್ಮದ್ ಆಸಿಫ್ ಮುರುಡೇಶ್ವರದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಆತನನ್ನು ಬಂಧಿಸಿದ ಪೊಲೀಸರು ನಕಲಿ ನೋಟು ಚಲಾವಣೆ ಹಾಗೂ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ಆಸಿಫ್ 2017-18ರ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಹ ಇದೇ ರೀತಿಯ ವಂಚನೆಯಲ್ಲಿ ಭಾಗಿಯಾಗಿರು. ತಮಿಳುನಾಡಿನ ಮುದ್ರಣಾಲಯದಿಂದ ನಕಲಿ ನೋಟುಪಡೆದಿರುವ ಬಗ್ಗೆ ಗೊತ್ತಾಗಿದೆ. ಆತನ ಬಳಿಯಿದ್ದ ಕಾರು ಹಾಗೂ 2 ಮೊಬೈಲ್ ಫೋನ್ ವಶಕ್ಕೆಪಡೆದ ಬಗ್ಗೆ ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ.

Advertisement. Scroll to continue reading.
Previous Post

ನಿರೀಕ್ಷೆಗೂ ಮೀರಿದ ಅವಾಂತರ: ಮಳೆಯಲ್ಲಿ ಮುಳುಗಿದ ಕಾರವಾರ!

Next Post

ಸ್ಟಿಂಗ್ ಆಪರೇಶನ್ | ಸಂತೋಷ ಹೇಳಿದ ಸರಸ-ಸಲ್ಲಾಪದ ವಿಷಯ: ಆ ಹೆಸರಿನವ ನಾನೊಬ್ಬನೇ ಅಲ್ಲ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ!

Next Post
ಸ್ಟಿಂಗ್ ಆಪರೇಶನ್ | ಸಂತೋಷ ಹೇಳಿದ ಸರಸ-ಸಲ್ಲಾಪದ ವಿಷಯ: ಆ ಹೆಸರಿನವ ನಾನೊಬ್ಬನೇ ಅಲ್ಲ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ!

ಸ್ಟಿಂಗ್ ಆಪರೇಶನ್ | ಸಂತೋಷ ಹೇಳಿದ ಸರಸ-ಸಲ್ಲಾಪದ ವಿಷಯ: ಆ ಹೆಸರಿನವ ನಾನೊಬ್ಬನೇ ಅಲ್ಲ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ