6
  • Latest
This truth is strange A barn burned to ashes due to torrential rain!

ಈ ಸತ್ಯ ವಿಚಿತ್ರ: ಧಾರಾಕಾರ ಮಳೆಗೆ ಕೊಟ್ಟಿಗೆ ಭಸ್ಮ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಸತ್ಯ ವಿಚಿತ್ರ: ಧಾರಾಕಾರ ಮಳೆಗೆ ಕೊಟ್ಟಿಗೆ ಭಸ್ಮ!

AchyutKumar by AchyutKumar
in ಸ್ಥಳೀಯ
This truth is strange A barn burned to ashes due to torrential rain!

ಭಟ್ಕಳದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿಗೆ ಕೊಟ್ಟೆಗೆಯೊಂದು ಬೆಂಕಿಗೆ ಆಹುತಿಯಾಗಿದೆ. ತಾಲೂಕಿನಲ್ಲಿ ಗುಡುಗುಸಹಿತ ಮಳೆಯಾಗುತ್ತಿದ್ದು, ಸಿಡಿಲಿನ ಅಬ್ಬರಕ್ಕೆ ಕೊಟ್ಟಿಗೆ ಅಗ್ನಿ ಅವಘಡಕ್ಕೆ ತುತ್ತಾಗಿದೆ.

ADVERTISEMENT

ಬುಧವಾರ ರಾತ್ರಿಯಿಡಿ ಭಟ್ಕಳ ಹಾಗೂ ಸುತ್ತಲಿನ ಭಾಗದಲ್ಲಿ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದಿದ್ದು, ಬೆಳಕೆ ಕಟಗೇರಿಯಲ್ಲಿನ ಜಾನುವಾರು ಕೊಟ್ಟಿಗೆಗೆ ಬೆಂಕಿ ಬಿದ್ದಿದೆ. ಬೆಳೆಕೆಯ ಪೂಜಾರಿಮನೆಯ ವೆಂಕಟೇಶ ದುರ್ಗಪ್ಪ ನಾಯ್ಕ ಅವರು ಇದರಿಂದ ನಷ್ಟ ಅನುಭವಿಸಿದ್ದಾರೆ. ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಒಣ ಹುಲ್ಲುಗಳೆಲ್ಲವೂ ಹೊತ್ತಿ ಉರಿದಿದೆ.

ಹೊರಗಡೆ ಮಳೆ ಆಗುತ್ತಿದ್ದರೂ ಕೊಟ್ಟಿಗೆಯ ಮೇಲ್ಚಾವಣಿಯಿದ್ದ ಪರಿಣಾಮ ಬೆಂಕಿ ಆರಿಸಲು ಮಳೆ ನೀರು ಸಿಕ್ಕಿಲ್ಲ. ಕೊಟ್ಟಿಗೆ ಅಂಚಿಗೆ ಸಿಡಿಲು ಬಡಿದು ಅಲ್ಲಿ ಹುಟ್ಟಿದ ಬೆಂಕಿ ಒಳ ಮೈ ಪೂರ್ತಿಯಾಗಿ ಆವರಿಸಿತು. ಪರಿಣಾಮ ಹುಲ್ಲಿನ ಜೊತೆ ಮೇಲ್ಚಾವಣಿಯ ಕಟ್ಟಿಗೆಯ ಪಕಾಸು-ಹಂಚುಗಳು ಸುಟ್ಟು ಹೋದವು.

Advertisement. Scroll to continue reading.

ಬೆಂಕಿ ಬಿದ್ದಿರುವುದನ್ನು ಅರಿತ ಗೋವುಗಳು ಕೂಗಲು ಶುರು ಮಾಡಿದವು. ಆಗ, ಕುಟುಂಬದವರು ಕೊಟ್ಟಿಗೆಯಲ್ಲಿದ್ದ ಜಾನುವಾರುಗಳ ರಕ್ಷಣೆ ಮಾಡಿದರು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದರು. ಅಗ್ನಿಶಾಮಕ ಠಾಣಾಧಿಕಾರಿ ಮಹಮದ ಶಫಿ ಮೊಘಲ, ಸಿಬ್ಬಂದಿ ಉಮೇಶ, ನವೀನ್ ಕುಮಾರ, ಶಿವಪ್ರಸಾದ, ಮಾನಸ ಸಿಂಹ, ಸೋಮನಾಥ ನಾಯ್ಕ, ಹನುಮಂತ ನವಲಗನ್ನ ಕಾರ್ಯಾಚರಣೆಯಲ್ಲಿದ್ದರು.

Advertisement. Scroll to continue reading.
Previous Post

ಸ್ಟಿಂಗ್ ಆಪರೇಶನ್ | ಸಂತೋಷ ಹೇಳಿದ ಸರಸ-ಸಲ್ಲಾಪದ ವಿಷಯ: ಆ ಹೆಸರಿನವ ನಾನೊಬ್ಬನೇ ಅಲ್ಲ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ!

Next Post

ಭಯಾನಕ ಬೇಡ್ತಿ ತಿರುವು | ವಿದ್ಯುತ್ ಕಂಬಕ್ಕೆ ಗುದ್ದಿದ ಬಸ್ಸು ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ

Next Post
Terrifying turn | Bus overturns after hitting electric pole: 8 students injured

ಭಯಾನಕ ಬೇಡ್ತಿ ತಿರುವು | ವಿದ್ಯುತ್ ಕಂಬಕ್ಕೆ ಗುದ್ದಿದ ಬಸ್ಸು ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ