6
  • Latest
This truth is strange A barn burned to ashes due to torrential rain!

ಈ ಸತ್ಯ ವಿಚಿತ್ರ: ಧಾರಾಕಾರ ಮಳೆಗೆ ಕೊಟ್ಟಿಗೆ ಭಸ್ಮ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಸತ್ಯ ವಿಚಿತ್ರ: ಧಾರಾಕಾರ ಮಳೆಗೆ ಕೊಟ್ಟಿಗೆ ಭಸ್ಮ!

AchyutKumar by AchyutKumar
in ಸ್ಥಳೀಯ
This truth is strange A barn burned to ashes due to torrential rain!
advt advt advt
ADVERTISEMENT

ಭಟ್ಕಳದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿಗೆ ಕೊಟ್ಟೆಗೆಯೊಂದು ಬೆಂಕಿಗೆ ಆಹುತಿಯಾಗಿದೆ. ತಾಲೂಕಿನಲ್ಲಿ ಗುಡುಗುಸಹಿತ ಮಳೆಯಾಗುತ್ತಿದ್ದು, ಸಿಡಿಲಿನ ಅಬ್ಬರಕ್ಕೆ ಕೊಟ್ಟಿಗೆ ಅಗ್ನಿ ಅವಘಡಕ್ಕೆ ತುತ್ತಾಗಿದೆ.

ಬುಧವಾರ ರಾತ್ರಿಯಿಡಿ ಭಟ್ಕಳ ಹಾಗೂ ಸುತ್ತಲಿನ ಭಾಗದಲ್ಲಿ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದಿದ್ದು, ಬೆಳಕೆ ಕಟಗೇರಿಯಲ್ಲಿನ ಜಾನುವಾರು ಕೊಟ್ಟಿಗೆಗೆ ಬೆಂಕಿ ಬಿದ್ದಿದೆ. ಬೆಳೆಕೆಯ ಪೂಜಾರಿಮನೆಯ ವೆಂಕಟೇಶ ದುರ್ಗಪ್ಪ ನಾಯ್ಕ ಅವರು ಇದರಿಂದ ನಷ್ಟ ಅನುಭವಿಸಿದ್ದಾರೆ. ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಒಣ ಹುಲ್ಲುಗಳೆಲ್ಲವೂ ಹೊತ್ತಿ ಉರಿದಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಹೊರಗಡೆ ಮಳೆ ಆಗುತ್ತಿದ್ದರೂ ಕೊಟ್ಟಿಗೆಯ ಮೇಲ್ಚಾವಣಿಯಿದ್ದ ಪರಿಣಾಮ ಬೆಂಕಿ ಆರಿಸಲು ಮಳೆ ನೀರು ಸಿಕ್ಕಿಲ್ಲ. ಕೊಟ್ಟಿಗೆ ಅಂಚಿಗೆ ಸಿಡಿಲು ಬಡಿದು ಅಲ್ಲಿ ಹುಟ್ಟಿದ ಬೆಂಕಿ ಒಳ ಮೈ ಪೂರ್ತಿಯಾಗಿ ಆವರಿಸಿತು. ಪರಿಣಾಮ ಹುಲ್ಲಿನ ಜೊತೆ ಮೇಲ್ಚಾವಣಿಯ ಕಟ್ಟಿಗೆಯ ಪಕಾಸು-ಹಂಚುಗಳು ಸುಟ್ಟು ಹೋದವು.

ಬೆಂಕಿ ಬಿದ್ದಿರುವುದನ್ನು ಅರಿತ ಗೋವುಗಳು ಕೂಗಲು ಶುರು ಮಾಡಿದವು. ಆಗ, ಕುಟುಂಬದವರು ಕೊಟ್ಟಿಗೆಯಲ್ಲಿದ್ದ ಜಾನುವಾರುಗಳ ರಕ್ಷಣೆ ಮಾಡಿದರು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದರು. ಅಗ್ನಿಶಾಮಕ ಠಾಣಾಧಿಕಾರಿ ಮಹಮದ ಶಫಿ ಮೊಘಲ, ಸಿಬ್ಬಂದಿ ಉಮೇಶ, ನವೀನ್ ಕುಮಾರ, ಶಿವಪ್ರಸಾದ, ಮಾನಸ ಸಿಂಹ, ಸೋಮನಾಥ ನಾಯ್ಕ, ಹನುಮಂತ ನವಲಗನ್ನ ಕಾರ್ಯಾಚರಣೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಸ್ಟಿಂಗ್ ಆಪರೇಶನ್ | ಸಂತೋಷ ಹೇಳಿದ ಸರಸ-ಸಲ್ಲಾಪದ ವಿಷಯ: ಆ ಹೆಸರಿನವ ನಾನೊಬ್ಬನೇ ಅಲ್ಲ ಎಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ!

Next Post

ಭಯಾನಕ ಬೇಡ್ತಿ ತಿರುವು | ವಿದ್ಯುತ್ ಕಂಬಕ್ಕೆ ಗುದ್ದಿದ ಬಸ್ಸು ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ

Next Post
Terrifying turn | Bus overturns after hitting electric pole: 8 students injured

ಭಯಾನಕ ಬೇಡ್ತಿ ತಿರುವು | ವಿದ್ಯುತ್ ಕಂಬಕ್ಕೆ ಗುದ್ದಿದ ಬಸ್ಸು ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ಜೂನ್ 13: ಶಾಲೆ ಮಾತ್ರ ರಜೆ.. ಕಾಲೇಜಿಗೆ ಇಲ್ಲ!

Pain due to the birth of a girl.. Violence A woman who consumed herbicide after being harassed by her husband is no more!

ಹೆಣ್ಣು ಹುಟ್ಟಿದ ಕಾರಣ ವೇದನೆ.. ಹಿಂಸೆ: ಗಂಡನ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ ಮಹಿಳೆ ಇನ್ನಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.