6
  • Latest
Terrifying turn | Bus overturns after hitting electric pole: 8 students injured

ಭಯಾನಕ ಬೇಡ್ತಿ ತಿರುವು | ವಿದ್ಯುತ್ ಕಂಬಕ್ಕೆ ಗುದ್ದಿದ ಬಸ್ಸು ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಭಯಾನಕ ಬೇಡ್ತಿ ತಿರುವು | ವಿದ್ಯುತ್ ಕಂಬಕ್ಕೆ ಗುದ್ದಿದ ಬಸ್ಸು ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ

AchyutKumar by AchyutKumar
in ರಾಜ್ಯ
Terrifying turn | Bus overturns after hitting electric pole: 8 students injured

ಕಾಲೇಜು ವಿದ್ಯಾರ್ಥಿಗಳನ್ನು ಕರೆತರುತ್ತಿದ್ದ ಬಸ್ಸು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಉತ್ತರ ಕನ್ನಡ ಪ್ರವಾಸಕ್ಕೆ ಬಂದಿದ್ದರು. ಜೂನ್ 12ರ ನಸುಕಿನ 4 ಗಂಟೆಗೆ ಅವರು ಶಿರಸಿ-ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದರು. ಯಲ್ಲಾಪುರದ ಬೇಡ್ತಿ ತಿರುವಿನಲ್ಲಿ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಯಿತು. ಪರಿಣಾಮ ಚಿಕ್ಕಮಗಳೂರಿನ ಚಾಲಕ ಮಧುಸೂಧನ ಅವರಿಗೆ ಬಸ್ಸಿನ ಮೇಲಿದ್ದ ನಿಯಂತ್ರಣ ತಪ್ಪಿತು. ಆ ಬಸ್ಸು ಪಲ್ಟಿಯಾಯಿತು.

ಈ ವೇಳೆ ಕಾಲೇಜು ಮಕ್ಕಳು ನಿದ್ರೆಯ ಮಂಪರಿನಲ್ಲಿದ್ದರು. ಬಸ್ಸಿನಲ್ಲಿ 39 ಪ್ರಯಾಣಿಕರಿದ್ದರು. ಏಕಾಏಕಿ ಬಸ್ಸು ಪಲ್ಟಿಯಾಗಿದ್ದರಿಂದ ಶಿವಮೊಗ್ಗದ ಭೂಮಿಕಾ ಅವರು ಕೈ ಮುರಿದುಕೊಂಡರು. ಶಿಕಾರಿಪುರ, ಹೊಸನಗರ ಹಾಗೂ ಸೊರಬದ ಸುರಭಿ, ಸಿಂಚನಾ, ಅನಂತ, ಆಂಜಿನೇಯ, ಚಂದನ, ಚಂದ್ರಶೇಖರ, ಪ್ರಶಾಂತ ಎಂಬ ವಿದ್ಯಾರ್ಥಿಗಳು ಗಾಯಗೊಂಡರು.

ಆ ವಿದ್ಯಾರ್ಥಿಗಳೆಲ್ಲರೂ ದಾಂಡೇಲಿ ಪ್ರವಾಸಕ್ಕೆ ಹೋಗಲು ನಿರ್ಧರಿಸಿದ್ದರು. ಬಸ್ ಅಪಘಾತದ ಪರಿಣಾಮ ತಮ್ಮ ಪ್ರಯಾಣವನ್ನು ಮೊಟಕುಗೊಳಿಸಿದರು. ಅಡ್ಡ ಬಿದ್ದಿದ್ದ ಬಸ್ಸನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ. ಗಾಯಗೊಂಡವರು ಆಸ್ಪತ್ರೆಗೆ ಸೇರಿದ್ದಾರೆ. ಚಿಕ್ಕಮಗಳೂರಿನ ಮಧುಸೂಧನ ಎಂಬ ಚಾಲಕನ ದುಡುಕುತನದಿಂದ ಈ ಅಪಘಾತ ನಡೆದ ಬಗ್ಗೆ ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ಪವನ್ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಈ ಸತ್ಯ ವಿಚಿತ್ರ: ಧಾರಾಕಾರ ಮಳೆಗೆ ಕೊಟ್ಟಿಗೆ ಭಸ್ಮ!

Next Post

ಜೂನ್ 13: ಶಾಲೆ ಮಾತ್ರ ರಜೆ.. ಕಾಲೇಜಿಗೆ ಇಲ್ಲ!

Next Post
ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ಜೂನ್ 13: ಶಾಲೆ ಮಾತ್ರ ರಜೆ.. ಕಾಲೇಜಿಗೆ ಇಲ್ಲ!

Pain due to the birth of a girl.. Violence A woman who consumed herbicide after being harassed by her husband is no more!

ಹೆಣ್ಣು ಹುಟ್ಟಿದ ಕಾರಣ ವೇದನೆ.. ಹಿಂಸೆ: ಗಂಡನ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ ಮಹಿಳೆ ಇನ್ನಿಲ್ಲ!

Konegowda fell from a tree: He breathed his last two weeks later!

ಮರದಿಂದ ಬಿದ್ದ ಕೊನೆಗೌಡ: ಎರಡು ವಾರದ ಬಳಿಕ ಕೊನೆಯುಸಿರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.