6
  • Latest
ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ಜೂನ್ 13: ಶಾಲೆ ಮಾತ್ರ ರಜೆ.. ಕಾಲೇಜಿಗೆ ಇಲ್ಲ!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೂನ್ 13: ಶಾಲೆ ಮಾತ್ರ ರಜೆ.. ಕಾಲೇಜಿಗೆ ಇಲ್ಲ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17ರವರೆಗೆ ರೆಡ್ ಅಲರ್ಟ ಘೋಷಿಸಲಾಗಿದೆ. ಈ ಹಿನ್ನಲೆ ಕರಾವಳಿ ಭಾಗದ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಸದ್ಯದ ಆದೇಶದ ಪ್ರಕಾರ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ಮಾತ್ರ ಈ ಮಳೆ ರಜೆ ಅನ್ವಯವಾಗಲಿದೆ. ಅಂಗನವಾಡಿ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಸಿಕ್ಕಿದೆ.

Advertisement. Scroll to continue reading.
ADVERTISEMENT
ADVERTISEMENT

ಮಲೆನಾಡು ಭಾಗದ ಶಾಲೆಗಳು ಎಂದಿನoತೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಕಾಲೇಜುಗಳಿಗೆ ಈ ರಜೆ ನಿಯಮ ಅನ್ವಯ ಆಗುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಾರವಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಸ್ತಾವನೆ ಆಧಾರದಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಈ ರಜೆ ಭಾಗ್ಯ ಕರುಣಿಸಿದ್ದಾರೆ. ಜೊತೆಗೆ ಬೇಸಿಗೆ ಅವಧಿಯಲ್ಲಿ ರಜೆಯ ಪಾಠ ಮಾಡುವಂತೆಯೂ ಅವರು ಆದೇಶಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಭಯಾನಕ ಬೇಡ್ತಿ ತಿರುವು | ವಿದ್ಯುತ್ ಕಂಬಕ್ಕೆ ಗುದ್ದಿದ ಬಸ್ಸು ಪಲ್ಟಿ: 8 ವಿದ್ಯಾರ್ಥಿಗಳಿಗೆ ಗಾಯ

Next Post

ಹೆಣ್ಣು ಹುಟ್ಟಿದ ಕಾರಣ ವೇದನೆ.. ಹಿಂಸೆ: ಗಂಡನ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ ಮಹಿಳೆ ಇನ್ನಿಲ್ಲ!

Next Post
Pain due to the birth of a girl.. Violence A woman who consumed herbicide after being harassed by her husband is no more!

ಹೆಣ್ಣು ಹುಟ್ಟಿದ ಕಾರಣ ವೇದನೆ.. ಹಿಂಸೆ: ಗಂಡನ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ ಮಹಿಳೆ ಇನ್ನಿಲ್ಲ!

Konegowda fell from a tree: He breathed his last two weeks later!

ಮರದಿಂದ ಬಿದ್ದ ಕೊನೆಗೌಡ: ಎರಡು ವಾರದ ಬಳಿಕ ಕೊನೆಯುಸಿರು!

A curse on a friend who doesn't cook!

ಕುಮಟಾ: ಕಾರ್ವಿಂಗ್ ಕೆಲಸದವನಿಗೆ ಕಪಾಳಮೋಕ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.