6
  • Latest
Pain due to the birth of a girl.. Violence A woman who consumed herbicide after being harassed by her husband is no more!

ಹೆಣ್ಣು ಹುಟ್ಟಿದ ಕಾರಣ ವೇದನೆ.. ಹಿಂಸೆ: ಗಂಡನ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ ಮಹಿಳೆ ಇನ್ನಿಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆಣ್ಣು ಹುಟ್ಟಿದ ಕಾರಣ ವೇದನೆ.. ಹಿಂಸೆ: ಗಂಡನ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ ಮಹಿಳೆ ಇನ್ನಿಲ್ಲ!

AchyutKumar by AchyutKumar
in ಸ್ಥಳೀಯ
Pain due to the birth of a girl.. Violence A woman who consumed herbicide after being harassed by her husband is no more!

33 ವರ್ಷದೊಳಗೆ 5 ಹೆಣ್ಣು ಮಕ್ಕಳನ್ನು ಹಡೆದಿದ್ದ ಯಲ್ಲಾಪುರದ ಪೂಜಾ ಮೊಹತೆ ಅವರು ಪತಿ ಸುನೀಲ ಮೊಹತೆ ಅವರ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ್ದು, ತವರುಮನೆಯವರು ಪೂಜಾ ಅವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.

ADVERTISEMENT

ಯಲ್ಲಾಪುರದ ಸಬಗೇರಿ ಬಳಿಯ ನಾರಾಯಣಪುರದಲ್ಲಿ ರೇಣುಕಾ ಜಾದವ್ ಹಾಗೂ ಬಂಡು ಜಾದವ್ ವಾಸವಾಗಿದ್ದರು. ಈ ದಂಪತಿ ತಮ್ಮ ಪುತ್ರಿ ಪೂಜಾ ಮೊಹತೆ ಅವರಿಗೆ 18ನೇ ವಯಸ್ಸಿನಲ್ಲಿ ಮದುವೆ ಮಾಡಿದ್ದರು. ಕಿರವತ್ತಿ ಜಯಂತ ನಗರದ ಸುನೀಲ ಮೊಹತೆ ಅವರು 15 ವರ್ಷಗಳ ಹಿಂದೆ ಪೂಜಾ ಅವರನ್ನು ವರಿಸಿದ್ದರು. ಸುನೀಲ ಮೊಹತೆ ಅವರು ಗಂಡು ಮಗುವಿಗೆ ಆಸೆ ಪಟ್ಟಿದ್ದು, ಪೂಜಾ ಅವರು ಪದೇ ಪದೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಒಟ್ಟು 5 ಹೆಣ್ಣು ಮಗುವಿಗೆ ಪೂಜಾ ಅವರು ಜನ್ಮ ನೀಡಿದ್ದರು.

ಹೀಗಾಗಿ ಪೂಜಾ ಮೊಹತೆ ಅವರ ವಿರುದ್ಧ ಸುನೀಲ ಮೊಹತೆ ಸಿಡಿದೆದ್ದಿದ್ದರು. `ನೀನು ಸತ್ತರೆ ನನಗೆ ಒಳ್ಳೆಯದು’ ಎಂದು ಹಿಯಾಳಿಸುತ್ತಿದ್ದರು. ಜೊತೆಗೆ ಪತ್ನಿ ಮೇಲೆ ದೈಹಿಕ ಹಲ್ಲೆಯನ್ನು ಮಾಡಿದ್ದರು. ನಿತ್ಯ ದೈಹಿಕ ಹಾಗೂ ಮಾನಸಿಕ ಹಿಂಸೆಗೆ ಒಳಗಾದ ಪೂಜಾ ಮೊಹತೆ ಅವರು ಜೂನ್ 8ರಂದು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಈ ವಿಷಯ ಅರಿತ ಪಾಲಕರು ಪೂಜಾ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

Advertisement. Scroll to continue reading.

ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಸಾಕಷ್ಟು ನರಳಾಟ ನಡೆಸಿದ ಪೂಜಾ ಮೊಹತೆ ಅವರು ಜೂ 11ರಂದು ಕೊನೆಉಸಿರೆಳೆದರು. ಮಗಳು ಅನುಭವಿಸಿದ ಹಿಂಸೆ ಅರಿತಿದ್ದ ರೇಣುಕಾ ಜಾದವ್ ಅವರು ಯಲ್ಲಾಪುರ ಪೊಲೀಸ್ ಠಾಣೆಗೆ ಆಗಮಿಸಿ ತಮಗಾದ ಅನ್ಯಾಯ ವಿವರಿಸಿದರು. ಪಿಎಸ್‌ಐ ಸಿದ್ದಪ್ಪ ಗುಡಿ ಅವರನ್ನು ಸಮಾಧಾನ ಮಾಡಿ, ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.
Previous Post

ಜೂನ್ 13: ಶಾಲೆ ಮಾತ್ರ ರಜೆ.. ಕಾಲೇಜಿಗೆ ಇಲ್ಲ!

Next Post

ಮರದಿಂದ ಬಿದ್ದ ಕೊನೆಗೌಡ: ಎರಡು ವಾರದ ಬಳಿಕ ಕೊನೆಯುಸಿರು!

Next Post
Konegowda fell from a tree: He breathed his last two weeks later!

ಮರದಿಂದ ಬಿದ್ದ ಕೊನೆಗೌಡ: ಎರಡು ವಾರದ ಬಳಿಕ ಕೊನೆಯುಸಿರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ