6
  • Latest
Konegowda fell from a tree: He breathed his last two weeks later!

ಮರದಿಂದ ಬಿದ್ದ ಕೊನೆಗೌಡ: ಎರಡು ವಾರದ ಬಳಿಕ ಕೊನೆಯುಸಿರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರದಿಂದ ಬಿದ್ದ ಕೊನೆಗೌಡ: ಎರಡು ವಾರದ ಬಳಿಕ ಕೊನೆಯುಸಿರು!

AchyutKumar by AchyutKumar
in ಸ್ಥಳೀಯ
Konegowda fell from a tree: He breathed his last two weeks later!

ಶಿರಸಿಯ ಶ್ರೀಪಾದ ಹೆಗಡೆ ಅವರ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೊನೆಗೌಡ ವಿನಾಯಕ ಗೌಡ ಮರದಿಂದ ಬಿದ್ದು ಎರಡು ವಾರ ಆಸ್ಪತ್ರೆಯಲ್ಲಿ ನರಳಾಡಿ ಸಾವನಪ್ಪಿದ್ದಾರೆ.

ಶಿರಸಿ ಅಜ್ಜಿಬಾಳ ಬಳಿಯ ಬಾಳೆಗದ್ದೆಯ ವಿನಾಯಕ ಗೌಡ (48) ಅವರು ಪತ್ನಿ ರೂಪಾ ಗೌಡ ಅವರ ಜೊತೆ ಬದುಕು ಕಟ್ಟಿಕೊಂಡಿದ್ದರು. ಅವರು ಮೇ 28ರಂದು ಪಕ್ಕದ ಊರಾದ ಬಾಳೆಗಾರದ ಶ್ರೀಪಾದ ಹೆಗಡೆ ಅವರ ತೋಟದ ಕೆಲಸಕ್ಕೆ ಹೋಗಿದ್ದರು. ಮರ ಮರ ಹತ್ತಿ ಕೆಲಸ ಮಾಡುವಾಗ ಮರದಿಂದ ನೆಲಕ್ಕೆ ಬಿದ್ದರು.

ಮರದಿಂದ ಬೀಳುವಾಗ ವಿನಾಯಕ ಗೌಡ ಅವರು ದೊಡ್ಡದಾಗಿ ಕೂಗಿದರು. ಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಈಶ್ವರ ನಾಯ್ಕ ಆ ಕೂಗು ಕೇಳಿ ಅಲ್ಲಿಗೆ ಧಾವಿಸಿದರು. ರಸ್ತೆ ಮೇಲೆ ನಡೆದು ಹೋಗುತ್ತಿದ್ದ ಹನ್ನಂದುಗುಡ್ಡೆಯ ರಾಘವೇಂದ್ರ ಗೌಡ ಸಹ ಅಲ್ಲಿಗೆ ಬಂದು ವಿನಾಯಕ ಗೌಡ ಅವರ ಉಪಚಾರ ಮಾಡಿದರು.

ವಿನಾಯಕ ಗೌಡ ಅವರು ಮರದಿಂದ ಬಿದ್ದ ವಿಷಯ ಕೇಳಿದ ಪಕ್ಕದಮನೆ ರಾಮಕೃಷ್ಣ ಹೆಗಡೆ ಅವರು 108ಗೆ ಫೋನ್ ಮಾಡಿದರು. ಆಂಬುಲೆನ್ಸ್ ಮೂಲಕ ವಿನಾಯಕ ಗೌಡ ಅವರನ್ನು ಶಿರಸಿ ಆಸ್ಪತ್ರೆಗೆ ತರಲಾಯಿತು. ಆಸ್ಪತ್ರೆಯವರು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್’ಗೆ ಕಳುಹಿಸಿದರು. ಅಲ್ಲಿನ ವೈದ್ಯರು ವಿನಾಯಕ ಗೌಡ ಅವರ ಬೆನ್ನು ಹುರಿ ಮುರಿದ ಬಗ್ಗೆ ವಿವರಿಸಿದರು. ಮೇ 30ರಂದು ವಿನಾಯಕ ಗೌಡ ಅವರಿಗೆ ಶಸ್ತಚಿಕಿತ್ಸೆಯನ್ನು ಮಾಡಿದರು.

ಆದರೆ, ಅದಾದ ನಂತರ ವಿನಾಯಕ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಯಿತು. ಅವರು ಮತ್ತೆ ಚೇತರಿಸಿಕೊಳ್ಳಲಿಲ್ಲ. ಜೂ 11ರಂದು ಅವರು ನೋವು ಸಹಿಸಲಾಗದೇ ಸಾವನಪ್ಪಿದರು. ವಿನಾಯಕ ಗೌಡ ಅವರ ಪತ್ನಿ ರೂಪಾ ಗೌಡ (34) ಅವರು ಈ ಎಲ್ಲಾ ವಿಷಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ಗಮನಿಸಿ: ಅಡಿಕೆಗೆ ಮದ್ದು ಹೊಡೆಸುವಾಗ ದೋಟಿ ಬಳಸಿ: ಕಾರ್ಮಿಕರ ಜೀವ ಉಳಿಸಿ

ShareSendTweetShare
Previous Post

ಹೆಣ್ಣು ಹುಟ್ಟಿದ ಕಾರಣ ವೇದನೆ.. ಹಿಂಸೆ: ಗಂಡನ ಕಿರುಕುಳಕ್ಕೆ ಬೇಸತ್ತು ಕಳೆನಾಶಕ ಸೇವಿಸಿದ ಮಹಿಳೆ ಇನ್ನಿಲ್ಲ!

Next Post

ಕುಮಟಾ: ಕಾರ್ವಿಂಗ್ ಕೆಲಸದವನಿಗೆ ಕಪಾಳಮೋಕ್ಷ!

Next Post
A curse on a friend who doesn't cook!

ಕುಮಟಾ: ಕಾರ್ವಿಂಗ್ ಕೆಲಸದವನಿಗೆ ಕಪಾಳಮೋಕ್ಷ!

Movie song at Devi Utsav: Stabbed with a knife because the song stopped!

ಪ್ರವಾಸಿಗರ ಆಗಮನ: ಗುಡ್ಡೆಹಳ್ಳಿಯಲ್ಲಿ ಗೌಡರ ಜಗಳ!

Brain test Neurologist passes!

ಮೆದುಳು ಪರೀಕ್ಷೆ: ನರರೋಗ ತಜ್ಞ ಪಾಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.