6
  • Latest
A curse on a friend who doesn't cook!

ಕುಮಟಾ: ಕಾರ್ವಿಂಗ್ ಕೆಲಸದವನಿಗೆ ಕಪಾಳಮೋಕ್ಷ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಮಟಾ: ಕಾರ್ವಿಂಗ್ ಕೆಲಸದವನಿಗೆ ಕಪಾಳಮೋಕ್ಷ!

AchyutKumar by AchyutKumar
in ಸ್ಥಳೀಯ
A curse on a friend who doesn't cook!
advt advt advt
ADVERTISEMENT

ಕುಮಟಾದ ಸಂದೀಪ ಮಾಶಲೇಕರ್ ಹಾಗೂ ದತ್ತಾತ್ರೇಯ ನಾಯ್ಕ ಅವರ ನಡುವೆ ಹೊಡೆದಾಟ ನಡೆದಿದೆ. ಈ ಪ್ರಕರಣದಲ್ಲಿ ಮೂಗು ತೂರಿಸಿದ ಸುಬ್ರಹ್ಮಣ್ಯ ಉಡದಂಗಿ ವಿರುದ್ಧವೂ ಸಂದೀಪ ಮಾಶಲೇಕರ್ ದೂರು ನೀಡಿದ್ದಾರೆ.

ಕುಮಟಾದ ದೇವರಹಕ್ಕಲದಲ್ಲಿ ಸಂದೀಪ ಮಾಶಲೇಕರ್ ಕಾರ್ವಿಂಗ್ ಕೆಲಸ ಮಾಡಿಕೊಂಡಿದ್ದರು. ಜ 11ರಂದು ಅದೇ ಊರಿನಲ್ಲಿ ಅಂಗಡಿ ವ್ಯಾಪಾರ ನಡೆಸುವ ದತ್ತಾತ್ರೇಯ ನಾಯ್ಕ ಅವರು ಸಂದೀಪ ಅವರ ಕೆನ್ನೆಗೆ ಬಾರಿಸಿದರು. ಇದರಿಂದ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಆ ವೇಳೆ ಗುಜುರಿಗಲ್ಲಿಯ ಸುಬ್ರಹ್ಮಣ್ಯ ಉಡದಂಗಿ ಅವರು ದತ್ತಾತ್ರೇಯ ನಾಯ್ಕ ಅವರ ಪರ ಮಾತನಾಡಿದರು.

ADVERTISEMENT
ADVERTISEMENT

ಹೀಗಾಗಿ ಅದೇ ದಿನ ಸಂದೀಪ ಅವರು ಕುಮಟಾ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಪೊಲೀಸರು ನ್ಯಾಯಾಲಯದ ಅನುಮತಿ ತಂದರೆ ಮಾತ್ರ ಪ್ರಕರಣ ದಾಖಲಿಸುವುದಾಗಿ ಹೇಳಿದ್ದರಿಂದ ಸಂದೀಪ ಅವರು ನ್ಯಾಯಾಲಯಕ್ಕೆ ಹೋದರು. ತಮಗೆ ಆದ ಅನ್ಯಾಯದ ಬಗ್ಗೆ ನ್ಯಾಯಾಧೀಶರಿಗೆ ವಿವರಿಸಿದರು. ಜೀವ ಬೆದರಿಕೆ ಇರುವ ಬಗ್ಗೆಯೂ ಸಂದೀಪ್ ಅವರು ಅಳಲು ತೋಡಿಕೊಂಡರು. ನ್ಯಾಯಾಲಯದ ಸೂಚನೆ ಅನ್ವಯ ಕುಮಟಾ ಪೊಲೀಸರು ಈ ದಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಭಟ್ಕಳ: ಕಣ್ಣು ಕಾಣದ ವೃದ್ಧೆ ನೀರುಪಾಲು!

ಭಟ್ಕಳದ ನಾಗಮ್ಮ ಮೊಗೇರ್ (85) ನೀರು ಪಾಲಾಗಿದ್ದು, ಬಂದರಿನಲ್ಲಿ ಅವರ ಶವ ಸಿಕ್ಕಿದೆ.

Advertisement. Scroll to continue reading.

ಭಟ್ಕಳದ ಬೆಳ್ನಿ ಮಾವಿನಕೂರ್ವಾದಲ್ಲಿ ನಾಗಮ್ಮ ಮೊಗೇರ್ ವಾಸವಾಗಿದ್ದರು. ವಯಸ್ಸಾದ ಕಾರಣ ಅವರು ಮಾನಸಿಕವಾಗಿ ಕುಗ್ಗಿದ್ದರು. ಕಣ್ಣು ಸಹ ಕಾಣುತ್ತಿರಲಿಲ್ಲ. ಜೂ 11ರ ರಾತ್ರಿ ಮನೆಯಿಂದ ಹೊರ ಹೋದ ಅವರು ಮತ್ತೆ ಮರಳಲಿಲ್ಲ.

Advertisement. Scroll to continue reading.

ಆ ದಿನ ರಾತ್ರಿ ಶರಾಬಿ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದು, ಮರುದಿನ ಬೆಳಗ್ಗೆ ಅವರ ಶವ ಮಾವಿನಕೂರ್ವಾ ಬಂದರಿನಲ್ಲಿ ಕಾಣಿಸಿತು. ಅವರ ಮಗ ಮಾದೇವ ಮೊಗೇರ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಸಾವಿನ ಪ್ರಕರಣ ದಾಖಲಿಸಿದರು.


ಭೂ ವಿವಾದ: ಹಳಿಯಾಳದಲ್ಲಿ ಹೊಡೆದಾಟ

ಹಳಿಯಾಳದ ಹೊಸವಟ್ನಾಳದ ಅಲಿಸಾಬ ಅವರ ಮೇಲೆ ಅದೇ ಊರಿನ ಹಜರತ್ ಮುಲ್ಲಾ
ಅನ್ವರ ಮುಲ್ಲಾ, ಬಾನುಬೆ ಮುಲ್ಲಾ ಹಲ್ಲೆ ಮಾಡಿದ್ದಾರೆ.

ಈ ಮೂವರ ನಡುವೆ ಉಂಟಾದ ಭೂ ವಿವಾದ ಹೊಡೆದಾಟಕ್ಕೆ ಕಾರಣ. ಜೂ 11ರಂದು ಅಲಿಸಾಬ್ ಅವರ ಭೂಮಿಗೆ ಅಕ್ರಮ ಪ್ರವೇಶ ಮಾಡಿದ ಮೂವರು ಆರೋಪಿತರು ಮೊದಲು ಕೈಯಿಂದ ಥಳಿಸಿದ್ದಾರೆ. ಅದಾದ ನಂತರ ನಂತರ ಕಲ್ಲಿನಿಂದ ಹೊಡೆದು ಗಾಯ ಮಾಡಿದ್ದಾರೆ. ತಲೆಗೆ ಪೆಟ್ಟಾಗಿದ್ದರಿಂದ ಅಲಿಸಾಬ್ ಬೊಬ್ಬೆ ಹೊಡೆದಿದ್ದು, ಬೊಬ್ಬೆ ಕೇಳಿ ಅಕ್ಕ-ಪಕ್ಕದವರು ಆಗಮಿಸಿ ಅವರನ್ನು ರಕ್ಷಿಸಿದ್ದಾರೆ.

ShareSendTweetShare
ADVERTISEMENT
Previous Post

ಮರದಿಂದ ಬಿದ್ದ ಕೊನೆಗೌಡ: ಎರಡು ವಾರದ ಬಳಿಕ ಕೊನೆಯುಸಿರು!

Next Post

ಪ್ರವಾಸಿಗರ ಆಗಮನ: ಗುಡ್ಡೆಹಳ್ಳಿಯಲ್ಲಿ ಗೌಡರ ಜಗಳ!

Next Post
Movie song at Devi Utsav: Stabbed with a knife because the song stopped!

ಪ್ರವಾಸಿಗರ ಆಗಮನ: ಗುಡ್ಡೆಹಳ್ಳಿಯಲ್ಲಿ ಗೌಡರ ಜಗಳ!

Brain test Neurologist passes!

ಮೆದುಳು ಪರೀಕ್ಷೆ: ನರರೋಗ ತಜ್ಞ ಪಾಸು!

Uttara Kannada Hill collapses in several places.. People's lives are in chaos Torrential rain on the coast!

ಉತ್ತರ ಕನ್ನಡ | ಅಲ್ಲಲ್ಲಿ ಗುಡ್ಡ ಕುಸಿತ.. ಜನ ಜೀವನ ಅಸ್ತವ್ಯಸ್ಥ: ಕರಾವಳಿ ತೀರದಲ್ಲಿ ಮಾಯದಂತ ಮಳೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.