6
  • Latest
Brain test Neurologist passes!

ಮೆದುಳು ಪರೀಕ್ಷೆ: ನರರೋಗ ತಜ್ಞ ಪಾಸು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮೆದುಳು ಪರೀಕ್ಷೆ: ನರರೋಗ ತಜ್ಞ ಪಾಸು!

AchyutKumar by AchyutKumar
in ದೇಶ - ವಿದೇಶ
Brain test Neurologist passes!

ಉತ್ತರ ಕನ್ನಡ ಜಿಲ್ಲೆಯ ಮೆದುಳು ಮತ್ತು ನರರೋಗ ತಜ್ಞ ಡಾ ಸುಮಂತ ಬಳಗಂಡಿ ಅವರು ಯುನೈಟೆಡ್ ಕಿಂಗ್‌ಡo ನಡೆಸುವ Royal Colleges of Physicians Association of British Neurologists ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.

ಡಾ ಸುಮಂತ್ ಜಯದೇವ ಬಳಗಂಡಿ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೇಸರದವರು. ತಾಯಿ ಸ್ವಾತಿ ಬಳಗಂಡಿ ಮತ್ತು ತಂದೆ ಜಯದೇವ ಬಳಗಂಡಿ ಅವರ ಜೊತೆ ಕಳೆದ ಮೂರು ದಶಕದಿಂದ ಕುಮಟಾದಲ್ಲಿ ವಾಸವಾಗಿದ್ದಾರೆ. 2025ರ ಮೇ ತಿಂಗಳಲ್ಲಿ ನಡೆದ ಈ ಪರೀಕ್ಷೆಯಲ್ಲಿ ಡಾ ಸುಮಂತ ಅವರು ಅಗ್ರ ಶ್ರೇಯಾಂಕಪಡೆದಿದ್ದಾರೆ. ಜೂನ್ 11ರಂದು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಅದರ ಮೂಲಕ ಡಾ ಸುಮಂತ ಅವರು ನ್ಯೂರೋಲಾಜಿ ವಿಭಾಗದಲ್ಲಿ `ಅಂತರರಾಷ್ಟ್ರೀಯ ಮಾನ್ಯತೆ’ ಪಡೆದಿದ್ದಾರೆ.

ನ್ಯೂರೋ ಸೈನ್ಸ್ ಕ್ಷೇತ್ರದಲ್ಲಿ ಜಾಗತಿಕ ಮಾನ್ಯತೆ ಪಡೆದಿರುವ ನಿಮ್ಹ್ಯಾನ್ಸ್ ಸಂಸ್ಥೆಯಲ್ಲಿ ಅವರು ಮೂರು ವರ್ಷಗಳ ವಿಶೇಷ ಅಧ್ಯಯನದ ಮೂಲಕ ಡಿ ಎಮ್ (ನ್ಯೂರೋಲೊಜಿ) ಪದವಿ ಮುಗಿಸಿರುವ ಡಾ ಸುಮಂತ ಅವರು ಭಾರತ ಸೇರಿ ವಿವಿಧ ದೇಶಗಳಲ್ಲಿ ನರರೋಗ ಅಧ್ಯಯನ ಮಾಡಿದ್ದಾರೆ. ನಿಮಾನ್ಸ ಸಂಸ್ಥೆಯಲ್ಲಿನ ಅನುಭವ ಆಧಾರದಲ್ಲಿ ಅವರು ಅಂತರರಾಷ್ಟ್ರೀಯ ಮಟ್ಟದ ಪರೀಕ್ಷೆಗೆ ತಯಾರಿ ನಡೆಸಿದ್ದರು. ಇದೀಗ ಅದನ್ನು ಪೂರ್ಣಗೊಳಿಸಿ ಎಂ ಆರ್ ಸಿ ಪಿ ಪದವಿಧರರಾಗಿದ್ದಾರೆ.

ShareSendTweetShare
Previous Post

ಪ್ರವಾಸಿಗರ ಆಗಮನ: ಗುಡ್ಡೆಹಳ್ಳಿಯಲ್ಲಿ ಗೌಡರ ಜಗಳ!

Next Post

ಉತ್ತರ ಕನ್ನಡ | ಅಲ್ಲಲ್ಲಿ ಗುಡ್ಡ ಕುಸಿತ.. ಜನ ಜೀವನ ಅಸ್ತವ್ಯಸ್ಥ: ಕರಾವಳಿ ತೀರದಲ್ಲಿ ಮಾಯದಂತ ಮಳೆ!

Next Post
Uttara Kannada Hill collapses in several places.. People's lives are in chaos Torrential rain on the coast!

ಉತ್ತರ ಕನ್ನಡ | ಅಲ್ಲಲ್ಲಿ ಗುಡ್ಡ ಕುಸಿತ.. ಜನ ಜೀವನ ಅಸ್ತವ್ಯಸ್ಥ: ಕರಾವಳಿ ತೀರದಲ್ಲಿ ಮಾಯದಂತ ಮಳೆ!

The secret of the pen drive of the PTA officers The staff did not tell the truth.. the members did not give up!

ಪ ಪಂ ಅಧಿಕಾರಿಗಳ ಪೆನ್ ಡ್ರೈವ್ ರಹಸ್ಯ: ಸಿಬ್ಬಂದಿ ಸತ್ಯ ಹೇಳಲಿಲ್ಲ.. ಸದಸ್ಯರು ಪಟ್ಟು ಬಿಡಲಿಲ್ಲ!

Drugs from Kumta to Sirsi Those who went to grab a helmet found marijuana!

ಕುಮಟಾದಿಂದ ಶಿರಸಿಗೆ ಬಂದ ಮಾದಕ: ಹೆಲ್ಮೆಟ್ ಹಿಡಿಯಲು ಹೋದವರಿಗೆ ಗಾಂಜಾ ಸಿಕ್ಕಿತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.