6
  • Latest
Drugs from Kumta to Sirsi Those who went to grab a helmet found marijuana!

ಕುಮಟಾದಿಂದ ಶಿರಸಿಗೆ ಬಂದ ಮಾದಕ: ಹೆಲ್ಮೆಟ್ ಹಿಡಿಯಲು ಹೋದವರಿಗೆ ಗಾಂಜಾ ಸಿಕ್ಕಿತು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಮಟಾದಿಂದ ಶಿರಸಿಗೆ ಬಂದ ಮಾದಕ: ಹೆಲ್ಮೆಟ್ ಹಿಡಿಯಲು ಹೋದವರಿಗೆ ಗಾಂಜಾ ಸಿಕ್ಕಿತು!

AchyutKumar by AchyutKumar
in ಸ್ಥಳೀಯ
Drugs from Kumta to Sirsi Those who went to grab a helmet found marijuana!

ಶಿರಸಿಯ ನಿಲೇಕಣಿ ನಾಕಾದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರು ಗಾಂಜಾ ಸಾಗಾಟಗಾರರನ್ನು ಹಿಡಿದಿದ್ದಾರೆ. 10 ಸಾವಿರ ರೂ ಮೌಲ್ಯದ ಸ್ಕೂಟಿಯಲ್ಲಿ 5 ಸಾವಿರ ರೂ ಮೌಲ್ಯದ ಗಾಂಜಾ ಅಡಗಿಸಿಕೊಂಡಿದ್ದ ಇಬ್ಬರು ಜೈಲಿಗೆ ಹೋಗಿದ್ದಾರೆ.

ADVERTISEMENT

23 ವರ್ಷದ ಅನುರಾಗ ಜೋಗಳೇಕರ್ ಅವರು ಹುಬ್ಬಳ್ಳಿ ರಸ್ತೆಯ ತಾಮೀರ್ ಬ್ಯಾಂಕ್ ಬಳಿ ವಾಸವಾಗಿದ್ದರು. ಕೆಎಸ್‌ಆರ್‌ಟಿಸಿ ಬಸ್ ಡಿಪೋ ಹತ್ತಿರ ಅದೇ ವಯಸ್ಸಿನ ಸೋಹನ್ ಭಂಡಾರಿ ಅವರು ವಾಸವಾಗಿದ್ದರು. ಒಂದೇ ವಯಸ್ಸಿನ ಅವರಿಬ್ಬರೂ ಪೆಂಟಿAಗ್ ಕೆಲಸ ಮಾಡಿಕೊಂಡು ಸಮಾನ ಮನಸ್ಕರಾಗಿ ದುಡಿಯುತ್ತಿದ್ದರು. ಹೆಚ್ಚಿನ ಹಣಗಳಿಸುವುದಕ್ಕಾಗಿ ಅಡ್ಡದಾರಿ ಹಿಡಿದಿದ್ದರು. ಸಹವಾಸ ದೋಷದಿಂದ ಈ ಇಬ್ಬರು ತಪ್ಪು ಕೆಲಸ ಮಾಡಲು ಶುರು ಮಾಡಿದರು.

ನಿಲೇಕಣಿ ನಾಕಾದಲ್ಲಿ ಪಿಎಸ್‌ಐ ನಾಗಪ್ಪ ಅವರು ಆ ಸ್ಕೂಟಿಗೆ ಅಡ್ಡಲಾಗಿ ಕೈ ಮಾಡಿದಾಗ ಅನುರಾಗ ಜೋಗಳೇಕರ್ ಹಾಗೂ ಸೋಹನ್ ಭಂಡಾರಿ ಬೆಚ್ಚಿಬಿದ್ದರು. ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ ಅವರನ್ನು ಪೊಲೀಸ್ ಸಿಬ್ಬಂದಿ ಹನುಮಂತ ಕಬಾಡಿ, ನಾಗಪ್ಪ ಲಮಾಣಿ, ಸದ್ದಾಂ ಹುಸೇನ್ ಹಿಡಿದುಕೊಂಡರು. ಉಳಿದ ಪೊಲೀಸ್ ಸಿಬ್ಬಂದಿ ಮಲ್ಲಿಕಾರ್ಜುನ ಕುದರಿ, ಚನ್ನಬಸಪ್ಪ ಕ್ಯಾರಕಟ್ಟಿ, ರಾಜಶೇಖರ, ಅರುಣ ಲಮಾಣಿ ಹಾಗೂ ಪ್ರವೀಣ ಎಂ ಸ್ಕೂಟಿ ತಪಾಸಣೆ ಮಾಡಿದರು.

Advertisement. Scroll to continue reading.

ಆಗ, ಅದರೊಳಗೆ 101 ಗ್ರಾಂ ಗಾಂಜಾ ಸಿಕ್ಕಿತು. ಪೊಲೀಸರ ಪ್ರಶ್ನೆಗೆ ಉತ್ತರಿಸಲು ಆ ಇಬ್ಬರು ತಡವರಿಸಿದರು. ಸಿಪಿಐ ಶಶಿಕಾಂತ ವರ್ಮಾ ಅವರು ಈ ವಿಷಯವನ್ನು ಡಿವೈಎಸ್ಪಿ ಗೀತಾ ಪಾಟೀಲ ಅವರಿಗೆ ತಿಳಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಕಠಿಣ ಕ್ರಮಕ್ಕೆ ಆದೇಶಿಸಿದರು. ಆ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.
Previous Post

ಪ ಪಂ ಅಧಿಕಾರಿಗಳ ಪೆನ್ ಡ್ರೈವ್ ರಹಸ್ಯ: ಸಿಬ್ಬಂದಿ ಸತ್ಯ ಹೇಳಲಿಲ್ಲ.. ಸದಸ್ಯರು ಪಟ್ಟು ಬಿಡಲಿಲ್ಲ!

Next Post

ಸಾವಿರ ರೂ ಪ್ರೋತ್ಸಾಹಧನ: ಅಂಗವಿಕಲರ ಆರೈಕೆದಾರರಿಗೆ ಆಶಾಕಿರಣ

Next Post
Rs 1000 incentive A ray of hope for caregivers of the disabled

ಸಾವಿರ ರೂ ಪ್ರೋತ್ಸಾಹಧನ: ಅಂಗವಿಕಲರ ಆರೈಕೆದಾರರಿಗೆ ಆಶಾಕಿರಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ