6
  • Latest
Sirsi Like-minded people meet for government hospital

ಶಿರಸಿ: ಸರ್ಕಾರಿ ಆಸ್ಪತ್ರೆಗಾಗಿ ಸಮಾನ ಮನಸ್ಕರ ಸಭೆ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿ: ಸರ್ಕಾರಿ ಆಸ್ಪತ್ರೆಗಾಗಿ ಸಮಾನ ಮನಸ್ಕರ ಸಭೆ

AchyutKumar by AchyutKumar
in ಸ್ಥಳೀಯ
Sirsi Like-minded people meet for government hospital

ಶಿರಸಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸುವ ವಿಚಾರವಾಗಿ ಜೂನ್ 14ರಂದು ಸಂಜೆ 4 ಗಂಟೆಗೆ ನೆಮ್ಮದಿ ಕುಟೀರದಲ್ಲಿ ಸಮಾನ ಮನಸ್ಕರ ಸಭೆ ಕರೆಯಲಾಗಿದೆ.

ADVERTISEMENT

`2020ರಲ್ಲಿ ಶಿರಸಿಯಲ್ಲಿ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಕೆಲಸ ಶುರುವಾಗಿದ್ದು, 2023ರಲ್ಲಿ ಮುಗಿಯಬೇಕಿತ್ತು. 2025ರಲ್ಲಿಯೂ ಈ ಕೆಲಸ ಮುಗಿದಿಲ್ಲ. ಶೇ 80ರಷ್ಟು ಕಾಮಗಾರಿ ಪೂರ್ಣವಾದರೂ ಮುಂದಿನ ಹಂತದ ಕೆಲಸ ನಡೆದಿಲ್ಲ. ಹೀಗೆ ಬಿಟ್ಟರೆ ಆ ಆಸ್ಪತ್ರೆ ಸೌಕರ್ಯ ಯಾರಿಗೂ ಸಿಗುವುದಿಲ್ಲ’ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. `ಆಸ್ಪತ್ರೆ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಅಗತ್ಯ. ಅನಗತ್ಯವಾಗಿ ಬೇರೆಯವರನ್ನು ದೂರುವ ಮೊದಲು ನಾವು ಗಟ್ಟಿಯಾಗಿ ಹೋರಾಟ ನಡೆಸೋಣ’ ಎಂದು ಅವರು ಕರೆ ನೀಡಿದ್ದಾರೆ.

`ಶಿರಸಿ ಆಸ್ಪತ್ರೆಯಲ್ಲಿ ಎಲ್ಲಾ ಬಗೆಯ ಯಂತ್ರಗಳಿವೆ. ಆದರೆ, ಉಪಯೋಗಕ್ಕೆ ಬರುತ್ತಿಲ್ಲ. ಗರ್ಭಿಣಿಯರು ಪ್ರತಿ ತಿಂಗಳು ಚಿಕಿತ್ಸೆ-ತಪಾಸಣೆಗೆ 2-3 ಸಾವಿರ ರೂ ವೆಚ್ಚ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆ ಸರಿಯಾದರೆ ಅಲ್ಲಿ ಉಚಿತ ಚಿಕಿತ್ಸೆ ಸಿಗಲಿದೆ. 7 ತಿಂಗಳ ಹಿಂದೆ ಶಿರಸಿಗೆ ವೈದ್ಯರ ನೇಮಕಾತಿ ಪ್ರಸ್ತಾಪವಾಗಿದ್ದು, ಅದು ಮುಂದುವರೆದಿಲ್ಲ. ಇನ್ನೂ ಅನೇಕ ಸಮಸ್ಯೆ ಬಗ್ಗೆ ಚರ್ಚಿಸಲು ಸಮಾನ ಮನಸ್ಕರು ಒಂದಾಗಬೇಕಿದೆ’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. `ಆಸ್ಪತ್ರೆ ಬಗ್ಗೆ ಕಾಳಜಿಯಿರುವ ಎಲ್ಲರೂ ಬನ್ನಿ’ ಎಂದವರು ಆಮಂತ್ರಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಸಾವಿರ ರೂ ಪ್ರೋತ್ಸಾಹಧನ: ಅಂಗವಿಕಲರ ಆರೈಕೆದಾರರಿಗೆ ಆಶಾಕಿರಣ

Next Post

ಯಲ್ಲಾಪುರ: ವೈದ್ಯ ದಂಪತಿ ವರ್ಗಾವಣೆಗೆ ಬಿಜೆಪಿ ವಿರೋಧ

Next Post
Yellapur BJP opposes transfer of doctor couple

ಯಲ್ಲಾಪುರ: ವೈದ್ಯ ದಂಪತಿ ವರ್ಗಾವಣೆಗೆ ಬಿಜೆಪಿ ವಿರೋಧ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ