6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಜೋರು ಮಳೆ.. ಸೊಸೈಟಿ ಸಾಲ.. ಕೈ ಕೊಟ್ಟ ಫಸಲು: ಭೂತಾಯಿ ನಂಬಿದ ಮುಂಡಗೋಡು ರೈತ ನೇಣಿಗೆ ಶರಣು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೋರು ಮಳೆ.. ಸೊಸೈಟಿ ಸಾಲ.. ಕೈ ಕೊಟ್ಟ ಫಸಲು: ಭೂತಾಯಿ ನಂಬಿದ ಮುಂಡಗೋಡು ರೈತ ನೇಣಿಗೆ ಶರಣು!

AchyutKumar by AchyutKumar
in ಸ್ಥಳೀಯ
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಸಾಕಷ್ಟು ಶ್ರಮಿಸಿದರೂ ಐದುವರೆ ಲಕ್ಷ ರೂ ಸಾಲ ತೀರಿಸಲಾಗದ ಕಾರಣ ಮುಂಡಗೋಡಿನ ರೈತರೊಬ್ಬರು ನೇಣಿಗೆ ಶರಣಾಗಿದ್ದಾರೆ.

ADVERTISEMENT

ಮುಂಡಗೋಡಿನ ಓಣಿಕೇರಿಯಲ್ಲಿ ರತ್ನೋಜಿ ಕೋಣಕೇರಿ ಎಂಬಾತರು ವಾಸವಾಗಿದ್ದರು. ಭತ್ತ ಹಾಗೂ ಜೋಳ ಬೆಳೆಯುವ ಉದ್ದೇಶದಿಂದ ಅವರು ಸೊಸೈಟಿಯಲ್ಲಿ ಸಾಲ ಮಾಡಿಕೊಂಡಿದ್ದರು. ಸಾಲಕ್ಕೆ ಸಾಲ.. ಬಡ್ಡಿಗೆ ಬಡ್ಡಿ ಬೆಳೆದು ಅದು 5.50 ಲಕ್ಷ ರೂ ಆಗಿತ್ತು. ಆದರೆ, ಪ್ರತಿ ವರ್ಷವೂ ಅವರಿಗೆ ಫಸಲು ಮಾತ್ರ ಕೈಗೆ ಬರುತ್ತಿರಲಿಲ್ಲ. ಈ ವರ್ಷ ಸುರಿದ ಮಳೆಗೆ ಅವರು ಬೆಳೆದಿದ್ದ ಜೋಳ ನೆಲ ಕಚ್ಚಿದ್ದವು. ಹೀಗಾಗಿ ಬೆಳೆ ಬೆಳೆಯಲು ಸಹಕಾರಿ ಸಂಘದಲ್ಲಿ ಸಾಲ ಮಾಡಿಕೊಂಡಿದ್ದ ಅವರಿಗೆ ಆ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.

ಸಾಲ ತೀರಿಸಲಾಗದೇ ಕಟ್ ಬಾಕಿ ಆಗಿದ್ದು ಸಹ ಅವರ ಮನಸಿಗೆ ಕಾಡುತ್ತಿತ್ತು. ಫಸಲು ಕೈಗೆ ಸಿಗದಿರುವುದು ಹಾಗೂ ಸಾಲ ಬೆಳೆಯುತ್ತಿರುವುದು ನೋಡಿ ಅವರು ಮಾನಸಿಕವಾಗಿ ಕುಗ್ಗಿದ್ದರು. ಜೂನ್ 11ರಂದು ಒರಲಗಿ ಗ್ರಾಮದ ಹೊಲಕ್ಕೆ ಹೋದ ಅವರು ಆ ದಿನ ರಾತ್ರಿ ಮನೆಗೆ ಮರಳಲಿಲ್ಲ. ಜೂ 13ರಂದು ಬೆಳಗ್ಗೆ ಅಲ್ಲಿಗೆ ಹೋಗಿ ನೋಡಿದಾಗ ರತ್ನೋಜಿ ಕೋಣಕೇರಿ (55) ಅವರು ಅಲ್ಲಿನ ಹಲಸಿನ ಮರಕ್ಕೆ ನೇತಾಡುತ್ತಿದ್ದರು.

Advertisement. Scroll to continue reading.

ತಂದೆ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ ಪರಶುರಾಮ ರತ್ನೋಜಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಸಾಲಬಾಧೆಯಿಂದ ಸಾವನಪ್ಪಿರುವ ಬಗ್ಗೆ ಪ್ರಕರಣ ದಾಖಲಿಸಿದರು.

Advertisement. Scroll to continue reading.

 

Previous Post

ಗೋಕರ್ಣ: ರಾಮಮಂದಿರ ಹಿಂದಿನ ಪರ್ವತ ಕುಸಿತದ ಆತಂಕ!

Next Post

ಶಾಲೆಗೂ ರಜೆ ಇಲ್ಲ.. ಮಳೆಗೂ ಬಿಡುವಿಲ್ಲ!

Next Post
ಯಾವ ಊರಲ್ಲಿ ಎಷ್ಟು ಮಳೆ? ಈ ಲೆಕ್ಕಾಚಾರ ಮಾಡುವವರು ಯಾರು?

ಶಾಲೆಗೂ ರಜೆ ಇಲ್ಲ.. ಮಳೆಗೂ ಬಿಡುವಿಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ