6
  • Latest
ಯಾವ ಊರಲ್ಲಿ ಎಷ್ಟು ಮಳೆ? ಈ ಲೆಕ್ಕಾಚಾರ ಮಾಡುವವರು ಯಾರು?

ಶಾಲೆಗೂ ರಜೆ ಇಲ್ಲ.. ಮಳೆಗೂ ಬಿಡುವಿಲ್ಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲೆಗೂ ರಜೆ ಇಲ್ಲ.. ಮಳೆಗೂ ಬಿಡುವಿಲ್ಲ!

AchyutKumar by AchyutKumar
in ಸ್ಥಳೀಯ
ಯಾವ ಊರಲ್ಲಿ ಎಷ್ಟು ಮಳೆ? ಈ ಲೆಕ್ಕಾಚಾರ ಮಾಡುವವರು ಯಾರು?

ಹಮಾಮಾನ ಇಲಾಖೆ ನೀಡಿದ ಮಾಹಿತಿಗಳ ಪ್ರಕಾರ ಜೂನ್ 14ರ ಶನಿವಾರ ಹಾಗೂ ಜೂನ್ 15ರ ಭಾನುವಾರ ಸಹ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ. ಆದರೆ, ಜೂನ್ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ.

ADVERTISEMENT

ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ 31.4 ಮಿಮೀ,ಭಟ್ಕಳದಲ್ಲಿ 229.7 ಹಳಿಯಾಳ 5.7ಮಿಮೀ, ಹೊನ್ನಾವರ 121.6ಮಿಮೀ, ಕಾರವಾರ 104ಮಿಮೀ, ಕುಮಟಾ 58.2ಮಿಮೀ, ಮುಂಡಗೋಡ 12ಮಿಮೀ, ಸಿದ್ದಾಪುರ 17.1ಮಿಮೀ ಮಳೆಯಾಗಿದೆ.

ಶಿರಸಿಯಲ್ಲಿ 21.5ಮಿಮೀ, ಸೂಪಾ 19.8ಮಿಮೀ, ಯಲ್ಲಾಪುರ 15.1ಮಿಮೀ, ದಾಂಡೇಲಿಯಲ್ಲಿ 6.0ಮಿಲಿ ಮೀಟರ್ ಮಳೆ ಸುರಿದಿದೆ. 24 ಗಂಟೆಗಳಲ್ಲಿ 1 ಮನೆಗೆ ಭಾಗಶಃ ಹಾನಿ ಸಂಭವಿಸಿದ್ದು, ಕಾರವಾರದ ಅರ್ಗಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಕಾಳಜಿ ಕೇಂದ್ರ ತೆರೆಯಲಾಗಿದೆ. ಇಲ್ಲಿ ಸದ್ಯ 35 ಮಂದಿಗೆ ಆಶ್ರಯ ಒದಗಿಸಲಾಗಿದೆ.

Advertisement. Scroll to continue reading.
ಮುಂದಿನ ಮೂರು ದಿನದ ಮಳೆ ಸಾಧ್ಯತೆ ಮಾಹಿತಿ

ಇನ್ನೂ ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ವಾತಾವರಣ ಮುಂದುವರೆಯಲಿದ್ದು, ಸೋಮವಾರ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ. ಶನಿವಾರ ಹಾಗೂ ಭಾನುವಾರ ಗರಿಷ್ಟ 64.4ಮಿಮೀ ಮಳೆಯಾಗುವ ಲಕ್ಷಣವಿರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಟ್ಕಳ – ಹೊನ್ನಾವರ ಭಾಗದಲ್ಲಿ ಶನಿವಾರ 115.5ಮಿಮೀವರೆಗೂ ಮಳೆ ಸುರಿಯುವ ಮಾಹಿತಿಯಿದೆ.

Advertisement. Scroll to continue reading.

 

Previous Post

ಜೋರು ಮಳೆ.. ಸೊಸೈಟಿ ಸಾಲ.. ಕೈ ಕೊಟ್ಟ ಫಸಲು: ಭೂತಾಯಿ ನಂಬಿದ ಮುಂಡಗೋಡು ರೈತ ನೇಣಿಗೆ ಶರಣು!

Next Post

ಯೋಗ ಮಾಡುವವನ ಯೋಗ: ಬೆಳ್ಳಿ ಜೊತೆ ಬಂಗಾರವನ್ನು ಗೆದ್ದ ಶಿಕ್ಷಕ!

Next Post
Yoga for the Yogi A teacher who won gold along with silver!

ಯೋಗ ಮಾಡುವವನ ಯೋಗ: ಬೆಳ್ಳಿ ಜೊತೆ ಬಂಗಾರವನ್ನು ಗೆದ್ದ ಶಿಕ್ಷಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ