6
  • Latest
ಯಾವ ಊರಲ್ಲಿ ಎಷ್ಟು ಮಳೆ? ಈ ಲೆಕ್ಕಾಚಾರ ಮಾಡುವವರು ಯಾರು?

ಶಾಲೆಗೂ ರಜೆ ಇಲ್ಲ.. ಮಳೆಗೂ ಬಿಡುವಿಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲೆಗೂ ರಜೆ ಇಲ್ಲ.. ಮಳೆಗೂ ಬಿಡುವಿಲ್ಲ!

AchyutKumar by AchyutKumar
June 13, 2025
in ಸ್ಥಳೀಯ
advt advt advt
ADVERTISEMENT

ಹಮಾಮಾನ ಇಲಾಖೆ ನೀಡಿದ ಮಾಹಿತಿಗಳ ಪ್ರಕಾರ ಜೂನ್ 14ರ ಶನಿವಾರ ಹಾಗೂ ಜೂನ್ 15ರ ಭಾನುವಾರ ಸಹ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ. ಆದರೆ, ಜೂನ್ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ.

ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ 31.4 ಮಿಮೀ,ಭಟ್ಕಳದಲ್ಲಿ 229.7 ಹಳಿಯಾಳ 5.7ಮಿಮೀ, ಹೊನ್ನಾವರ 121.6ಮಿಮೀ, ಕಾರವಾರ 104ಮಿಮೀ, ಕುಮಟಾ 58.2ಮಿಮೀ, ಮುಂಡಗೋಡ 12ಮಿಮೀ, ಸಿದ್ದಾಪುರ 17.1ಮಿಮೀ ಮಳೆಯಾಗಿದೆ.

ADVERTISEMENT
ADVERTISEMENT

ಶಿರಸಿಯಲ್ಲಿ 21.5ಮಿಮೀ, ಸೂಪಾ 19.8ಮಿಮೀ, ಯಲ್ಲಾಪುರ 15.1ಮಿಮೀ, ದಾಂಡೇಲಿಯಲ್ಲಿ 6.0ಮಿಲಿ ಮೀಟರ್ ಮಳೆ ಸುರಿದಿದೆ. 24 ಗಂಟೆಗಳಲ್ಲಿ 1 ಮನೆಗೆ ಭಾಗಶಃ ಹಾನಿ ಸಂಭವಿಸಿದ್ದು, ಕಾರವಾರದ ಅರ್ಗಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಕಾಳಜಿ ಕೇಂದ್ರ ತೆರೆಯಲಾಗಿದೆ. ಇಲ್ಲಿ ಸದ್ಯ 35 ಮಂದಿಗೆ ಆಶ್ರಯ ಒದಗಿಸಲಾಗಿದೆ.

Advertisement. Scroll to continue reading.
Advertisement. Scroll to continue reading.
ಮುಂದಿನ ಮೂರು ದಿನದ ಮಳೆ ಸಾಧ್ಯತೆ ಮಾಹಿತಿ

ಇನ್ನೂ ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ವಾತಾವರಣ ಮುಂದುವರೆಯಲಿದ್ದು, ಸೋಮವಾರ ಮಳೆ ಕಡಿಮೆ ಆಗುವ ಸಾಧ್ಯತೆಯಿದೆ. ಶನಿವಾರ ಹಾಗೂ ಭಾನುವಾರ ಗರಿಷ್ಟ 64.4ಮಿಮೀ ಮಳೆಯಾಗುವ ಲಕ್ಷಣವಿರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಟ್ಕಳ – ಹೊನ್ನಾವರ ಭಾಗದಲ್ಲಿ ಶನಿವಾರ 115.5ಮಿಮೀವರೆಗೂ ಮಳೆ ಸುರಿಯುವ ಮಾಹಿತಿಯಿದೆ.

 

ShareSendTweetShare
ADVERTISEMENT
Previous Post

ಜೋರು ಮಳೆ.. ಸೊಸೈಟಿ ಸಾಲ.. ಕೈ ಕೊಟ್ಟ ಫಸಲು: ಭೂತಾಯಿ ನಂಬಿದ ಮುಂಡಗೋಡು ರೈತ ನೇಣಿಗೆ ಶರಣು!

Next Post

ಯೋಗ ಮಾಡುವವನ ಯೋಗ: ಬೆಳ್ಳಿ ಜೊತೆ ಬಂಗಾರವನ್ನು ಗೆದ್ದ ಶಿಕ್ಷಕ!

Next Post
Yoga for the Yogi A teacher who won gold along with silver!

ಯೋಗ ಮಾಡುವವನ ಯೋಗ: ಬೆಳ್ಳಿ ಜೊತೆ ಬಂಗಾರವನ್ನು ಗೆದ್ದ ಶಿಕ್ಷಕ!

Devimane Landslide on the road again

ದೇವಿಮನೆ: ರಸ್ತೆ ಮೇಲೆ ಮತ್ತೊಮ್ಮೆ ಧರೆ ಕುಸಿತ

Hillside collapse Three lives saved by the grace of God!

ಗುಡ್ಡ ಕುಸಿತ: ದೇವರ ದಯೆಯಿಂದ ಬದುಕಿತು ಆ ಮೂರು ಜೀವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.