6
  • Latest
Yoga for the Yogi A teacher who won gold along with silver!

ಯೋಗ ಮಾಡುವವನ ಯೋಗ: ಬೆಳ್ಳಿ ಜೊತೆ ಬಂಗಾರವನ್ನು ಗೆದ್ದ ಶಿಕ್ಷಕ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಯೋಗ ಮಾಡುವವನ ಯೋಗ: ಬೆಳ್ಳಿ ಜೊತೆ ಬಂಗಾರವನ್ನು ಗೆದ್ದ ಶಿಕ್ಷಕ!

AchyutKumar by AchyutKumar
in ರಾಜ್ಯ
Yoga for the Yogi A teacher who won gold along with silver!

ಕಳೆದ 15 ವರ್ಷಗಳಿಂದ ಯೋಗ ಸಾಧಕರಾಗಿ ಗುರುತಿಸಿಕೊಂಡಿರುವ ಯಲ್ಲಾಪುರದ ಶಿಕ್ಷಕ ಸುಬ್ರಾಯ ಭಟ್ಟ ಆನೆಜಡ್ಡಿ ಅವರು ಯೋಗ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಬಂಗಾರದ ಪದಕ ಗೆದ್ದಿದ್ದಾರೆ.

ADVERTISEMENT

ಸಾಗರದಲ್ಲಿ ಯೋಗ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ ಸುಬ್ರಾಯ ಭಟ್ಟ ಅವರು ಅಲ್ಲಿ ಬೆಳ್ಳಿ ಪದಕ ಗೆದ್ದರು. ಅದಾದ ನಂತರ ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅವರು ಅಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡರು.

ಸುಬ್ರಾಯ ಭಟ್ಟ ಆನೆಜಡ್ಡಿ ಅವರು ಯಲ್ಲಾಪುರ ತಾಲೂಕಿನ ಹುಟಕಮನೆ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ಪತಂಜಲಿ ಯೋಗ ಸಮಿತಿಯ ಜಿಲ್ಲಾ ಯೋಗ ವಿಸ್ತಾರಕರಾಗಿಯೂ ಕೆಲಸ ಮಾಡುತ್ತಿರುವ ಅವರು ತಮ್ಮ ಓಂಕಾರ್ ಯೋಗ ಕೇಂದ್ರದ ಮೂಲಕ ಯೋಗದ ಬಗ್ಗೆ ಮಾಹಿತಿ, ಕಾರ್ಯಾಗಾರ ಹಾಗೂ ಚಿಕಿತ್ಸೆ ನೀಡುವ ಕಾಯಕ ಮಾಡುತ್ತ ಬಂದಿದ್ದಾರೆ. ಓಂಕಾರ್ ಯೋಗ ಕೇಂದ್ರಕ್ಕೆ 6 ವರ್ಷ ತುಂಬಿದ ಹಿನ್ನಲೆ ಮಕ್ಕಳಿಗಾಗಿ ರಾಮಾಯಣ-ಮಹಾಭಾರತದ ಬಗ್ಗೆ ಪರೀಕ್ಷೆ ಆಯೋಜಿಸುವ ಮೂಲಕ ಅರಿವು ಮೂಡಿಸುವ ಕೆಲಸವನ್ನು ಮಾಡಲು ನಿರ್ಧರಿಸಿದ್ದಾರೆ.

Advertisement. Scroll to continue reading.

ಸದ್ಯ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಯೋಗ ವಿಭಾಗದಲ್ಲಿ ಬಂಗಾರ ಪದಕ ಗೆದ್ದ ಕಾರಣ ಅವರು ರಾಷ್ಟçಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶಪಡೆದಿದ್ದಾರೆ.

Advertisement. Scroll to continue reading.
Previous Post

ಶಾಲೆಗೂ ರಜೆ ಇಲ್ಲ.. ಮಳೆಗೂ ಬಿಡುವಿಲ್ಲ!

Next Post

ದೇವಿಮನೆ: ರಸ್ತೆ ಮೇಲೆ ಮತ್ತೊಮ್ಮೆ ಧರೆ ಕುಸಿತ

Next Post
Devimane Landslide on the road again

ದೇವಿಮನೆ: ರಸ್ತೆ ಮೇಲೆ ಮತ್ತೊಮ್ಮೆ ಧರೆ ಕುಸಿತ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ