6
  • Latest
Devimane Landslide on the road again

ದೇವಿಮನೆ: ರಸ್ತೆ ಮೇಲೆ ಮತ್ತೊಮ್ಮೆ ಧರೆ ಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವಿಮನೆ: ರಸ್ತೆ ಮೇಲೆ ಮತ್ತೊಮ್ಮೆ ಧರೆ ಕುಸಿತ

AchyutKumar by AchyutKumar
in ಸ್ಥಳೀಯ
Devimane Landslide on the road again

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಶನಿವಾರವೂ ಧರೆ ಕುಸಿದಿದೆ.

ADVERTISEMENT

ಶುಕ್ರವಾರ ಸಂಜೆ ವೇಳೆ ಇಲ್ಲಿ ಗುಡ್ಡ ಕುಸಿದಿತ್ತು. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಅಲ್ಲಿ ಬಿದ್ದ ಮಣ್ಣನ್ನು ತೆರವು ಮಾಡಲಾಗಿತ್ತು. ಆದರೆ, ಶನಿವಾರ ಮತ್ತೆ ರಸ್ತೆ ಮೇಲೆ ಮಣ್ಣು ಬಿದ್ದಿದೆ. ಮಣ್ಣಿನ ಜೊತೆ ಸಣ್ಣಪುಟ್ಟ ಕಲ್ಬಂಡೆಗಳು ಬಂದಿದೆ. ಮಳೆಯೂ ಜೋರಾಗಿರುವುದರಿಂದ ಮಣ್ಣು ತೆರವು ಕೆಲಸಕ್ಕೆ ಅಡ್ಡಿಯಾಗಿದೆ. ಕೆಲ ದಿನಗಳ ಹಿಂದೆಯೂ ಇಲ್ಲಿ ಗುಡ್ಡ ಕುಸಿದು, ಸಂಚಾರಕ್ಕೆ ಅಡಚಣೆಯಾಗಿತ್ತು.

ಶಿರಸಿ-ಕುಮಟಾ ಮಾರ್ಗದ ರಸ್ತೆ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಈ ಹಿನ್ನಲೆ ಜಿಲ್ಲಾಡಳಿತ ಆ ಮಾರ್ಗದಲ್ಲಿ ಭಾರೀ ಪ್ರಮಾಣದ ವಾಹನ ಓಡಾಟ ನಿಷೇಧಿಸಿದೆ. ಲಘು ವಾಹನ ಸಂಚಾರಕ್ಕೆ ಮಾತ್ರ ಸದ್ಯ ಅನುಮತಿಯಿದ್ದು, ನಿಧಾನವಾಗಿ ವಾಹನ ಓಡಿಸುವಂತೆ ಸೂಚಿಸಲಾಗಿದೆ. ಗುಡ್ಡದ ಅಡಿಭಾಗದಲ್ಲಿ ಮಣ್ಣು ಬೀಳುವ ಸಾಧ್ಯತೆಯಿರುವುದರಿಂದ ರಸ್ತೆ ಮೇಲೆ ನಿಲ್ಲುವುದು ಹಾಗೂ ಅಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೂ ತಡೆ ಒಡ್ಡಲಾಗಿದೆ.

Advertisement. Scroll to continue reading.

 

Advertisement. Scroll to continue reading.
Previous Post

ಯೋಗ ಮಾಡುವವನ ಯೋಗ: ಬೆಳ್ಳಿ ಜೊತೆ ಬಂಗಾರವನ್ನು ಗೆದ್ದ ಶಿಕ್ಷಕ!

Next Post

ಗುಡ್ಡ ಕುಸಿತ: ದೇವರ ದಯೆಯಿಂದ ಬದುಕಿತು ಆ ಮೂರು ಜೀವ!

Next Post
Hillside collapse Three lives saved by the grace of God!

ಗುಡ್ಡ ಕುಸಿತ: ದೇವರ ದಯೆಯಿಂದ ಬದುಕಿತು ಆ ಮೂರು ಜೀವ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ