6
  • Latest
A woodcutter who left the wood and ran into the forest!

ಕಟ್ಟಿಗೆ ಬಿಟ್ಟು ಕಾಡಿಗೆ ಓಡಿದ ಮರಕಳ್ಳ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಟ್ಟಿಗೆ ಬಿಟ್ಟು ಕಾಡಿಗೆ ಓಡಿದ ಮರಕಳ್ಳ!

AchyutKumar by AchyutKumar
in ಸ್ಥಳೀಯ
A woodcutter who left the wood and ran into the forest!

ಕಾಡಿನಲ್ಲಿದ್ದ ಸೀಸಂ ಮರ ಕಡಿದಿದ್ದ ಮುಂಡಗೋಡಿನ ದೊಂಡು ಕೊಕ್ಕರೆ ಅದನ್ನು ಗದ್ದೆಯಲ್ಲಿ ಬಚ್ಚಿಟ್ಟಿದ್ದರು. ಅರಣ್ಯ ಇಲಾಖೆಯವರ ಭಯದಿಂದ ಅವರು ಇದೀಗ ಊರು ತೊರೆದಿದ್ದಾರೆ!

ADVERTISEMENT

ಗುಂಜಾವತಿ ಅರಣ್ಯ ವಿಭಾಗದ ಶಿಡ್ಲಗುಂಡಿ ಅರಣ್ಯ ಪ್ರವೇಶಿಸಿದ ದುಂಡು ಕೊಕ್ಕರೆ ಅಲ್ಲಿ ಸೀಸಂ ಮರವಿರುವುದನ್ನು ನೋಡಿದ್ದರು. ಅದನ್ನು ಕಡಿದು ಸಾಗಾಟ ಮಾಡಿದರೆ ಸುಲಭವಾಗಿ ಹಣಗಳಿಸುವ ಸಂಚು ರೂಪಿಸಿದ್ದರು. ಅದರ ಪ್ರಕಾರ ಆ ಮರವನ್ನು ಕಡಿದಿದ್ದರು. ಮರವನ್ನು ತುಂಡು ತುಂಡಾಗಿ ಕತ್ತರಿಸಿದ ಅವರು ತಮ್ಮ ಅರಣ್ಯ ಅತಿಕ್ರಮಣ ಭೂಮಿಗೆ ಅದನ್ನು ಸ್ಥಳಾಂತರಿಸಿದ್ದರು. ಅಲ್ಲಿ ಹುಲ್ಲಿನ ಹೊದಕೆ ಹೊದಸಿ ಆ ಮರದ ತುಂಡುಗಳನ್ನು ಬಚ್ಚಿಟ್ಟಿದ್ದರು.

ಸೀಸಂ ಮರದ ಎಂಟು ತುಂಡುಗಳನ್ನು ಸಾಗಾಟ ಮಾಡಲು ಉದ್ದೇಶಿಸಿದ್ದ ಅವರು ಅದನ್ನು ಖರೀದಿಸುವವರಿಗಾಗಿ ಹುಡುಕುತ್ತಿದ್ದರು. ಸೀಸಂ ಮರ ಬೇಕಾ? ಎಂದು ಒಂದಿಬ್ಬರನ್ನು ಪ್ರಶ್ನಿಸಿದ್ದರು. ಈ ವಿಷಯ ಅರಣ್ಯ ಇಲಾಖೆಗೆ ಮುಟ್ಟಿದ್ದು, ಮುಂಡಗೋಡಿನ ವಲಯ ಅರಣ್ಯಾಧಿಕಾರಿಗಳು ದೊಂಡು ಕೊಕ್ಕರೆ ಅವರ ಮನೆ ಹುಡುಕಿ ಬಂದರು. ವಿಷಯ ಅರಿತ ಕೂಡಲೇ ದೊಂಡು ಕೊಕ್ಕರೆ ಓಡಿ ಹೋಗಿ ತಪ್ಪಿಸಿಕೊಂಡರು. ಹುಲ್ಲಿನ ಅಡಿ ಅಡಗಿದ್ದ 8 ಸೀಸಂ ನಾಟಾವನ್ನು ಅರಣ್ಯ ಸಿಬ್ಬಂದಿ ವಶಕ್ಕೆಪಡೆದರು.

Advertisement. Scroll to continue reading.

ದುಂಡು ಕೊಕ್ಕರೆ ಜೊತೆ ಇನ್ನಿತರರು ಈ ಮರ ಕಡಿತದಲ್ಲಿ ಭಾಗಿಯಾಗಿದ್ದು, ಅರಣ್ಯ ಸಿಬ್ಬಂದಿ ಅವರೆಲ್ಲರ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.
Previous Post

ಆ ಕಳ್ಳರು ಈ ಕ್ಯಾಮರಾ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ!

Next Post

ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

Next Post
ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ