6
  • Latest
ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಧಾರ್ಮಿಕ ಕ್ಷೇತ್ರದಲ್ಲಿ ಅಂಗಡಿಯಿಟ್ಟು ವ್ಯಾಪಾರ ಮಾಡಬೇಕು ಎನ್ನುವವರಿಗೆ ಹೊನ್ನಾವರದ ಇಡಗುಂಜಿ ದೇವಾಲಯದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇಲ್ಲಿನ ಶ್ರೀ ವಿನಾಯಕ ದೇವಾಲಯಕ್ಕೆ ಸಂಬoಧಿಸಿದ 8 ಮಳಿಗೆಗಳ ಹರಜು ಪ್ರಕ್ರಿಯೆ ಜೂ 20ರಂದು ನಡೆಯಲಿದೆ.

ಹಣ್ಣು-ಕಾಯಿ, ಪೂಜಾ ಸಾಮಗ್ರಿ, ಸ್ಟೇಶನರಿ ಚಿಲ್ಲರೆ ವ್ಯಾಪಾರ ಮಾಡುವವರಿಗೆ ಮಾತ್ರ ಈ ಮಳಿಗೆ ಕೊಡಲಾಗುತ್ತದೆ. `ಕಪಿಲ’ ಕಟ್ಟಡದ ನೆಲಮಹಡಿಯಲ್ಲಿರುವ 8 ಮಳಿಗೆಗಳು ಹರಾಜಿನಲ್ಲಿ ಸಿಗುತ್ತದೆ. ನ್ಯಾಯಾಧೀಶರ ಅಧೀನದಲ್ಲಿರುವ ಈ ದೇವಾಲಯದಲ್ಲಿನ ಅಂಗಡಿ ಮಳಿಗೆಗಳಿಗೆ ಮಾಸಿಕ 3500ರೂ ಬಾಡಿಗೆ ನಿಗದಿಪಡಿಸಲಾಗಿದೆ. ಬಹಿರಂಗ ಹರಾಜಿನ ಮೂಲಕ ಅಂಗಡಿ ಉಸ್ತುವಾರಿವಹಿಸಿಕೊಳ್ಳಲು ದೇಗುಲ ಆಡಳಿತ ಸಮಿತಿ ನಿರ್ಣಯಿಸಿದ್ದು, ಅತಿ ಹೆಚ್ಚು ಮೊತ್ತದ ಬಾಡಿಗೆ ಕೂಗಿದವರಿಗೆ ದೇವಾಲಯ ಅಂಗಡಿ ಸಿಗಲಿದೆ.

ADVERTISEMENT
ADVERTISEMENT

ಇನ್ನೂ ಬಾಡಿಗೆಯ 10 ಪಟ್ಟು ಭದ್ರತಾ ಠೇವಣಿಯಿರಿಸುವುದು ಕಡ್ಡಾಯ. ಸದ್ಯ 11 ತಿಂಗಳಿನ ಬಾಡಿಗೆ ಅಥವಾ ಲೀಸ್ ಆಧಾರದಲ್ಲಿ ಇಲ್ಲಿನ ಅಂಗಡಿಗಳನ್ನು ಬಿಟ್ಟುಕೊಡಲು ನಿರ್ಧರಿಸಲಾಗಿದೆ. ಹರಾಜಿನಲ್ಲಿ ಯಶಸ್ವಿಯಾದವರು ಪ್ರತಿ ತಿಂಗಳು 5ನೇ ತಾರಿಕಿನ ಒಳಗೆ ಬಾಡಿಗೆ ಪಾವತಿಸಬೇಕು. ಈ ಎಲ್ಲಾ ಷರತ್ತಿಗೆ ಒಳಪಟ್ಟು ವ್ಯಾಪಾರ ನಡೆಸಲು ಉದ್ದೇಶಿಸಿರುವವರು ಜೂನ್ 20ರಂದು ಬೆಳಿಗ್ಗೆ 11 ಗಂಟೆಗೆ ಇಡಗುಂಜಿಯ ಶ್ರೀ ವಿನಾಯಕ ದೇವಾಲಯದ ಮಂಗಲಮೂರ್ತಿ ಮಂಗಲ ಕಾರ್ಯಾಲಯಕ್ಕೆ ಬರಲು ಅಡ್ಡಿ ಇಲ್ಲ.

Advertisement. Scroll to continue reading.
Advertisement. Scroll to continue reading.

ಅಲ್ಲಿಯೇ ಅಂಗಡಿ ಹರಾಜು ನಡೆಯಲಿದ್ದು, ಯಶಸ್ವಿಯಾದವರು ಅದೇ ದಿನ ಹರಾಜು ಮೊತ್ತದ ಶೇ 25ರಷ್ಟು ಹಣ ಪಾವತಿಸಬೇಕು. ಉಳಿದ ಹಣ ಕರಾರು ಮಾಡಿಕೊಳ್ಳುವ ವೇಳೆ ಪಾವತಿ ಮಾಡಬೇಕು. ಹಣ ಪಾವತಿಸಿದ ಬಗ್ಗೆ ರಸೀದಿಯನ್ನು ಸಹ ಪಡೆಯಬೇಕು ಎಂದು ಸೂಚಿಸಲಾಗಿದೆ.

ಇನ್ನೂ ಹೆಚ್ಚಿನ ಮಾಹಿತಿ ಬೇಕೆ? ಹಾಗಾದರೆ ಇಲ್ಲಿ ಫೋನ್ ಮಾಡಿ: 08387- 247227

ಪ್ರಕಟಣೆಯ ಪಿಡಿಎಫ್ ಪ್ರತಿ ಇಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ಇಡಗುಂಜಿ ಮಳಿಗೆ ಹರಾಜು

ShareSendTweetShare
ADVERTISEMENT
Previous Post

ಕಟ್ಟಿಗೆ ಬಿಟ್ಟು ಕಾಡಿಗೆ ಓಡಿದ ಮರಕಳ್ಳ!

Next Post

ಬೈಕಿಗೆ ಗುದ್ದಿದ ಪೆಟ್ರೋಲ್ ಟ್ಯಾಂಕರ್: ಒಂದು ಸಾವು

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಪೆಟ್ರೋಲ್ ಟ್ಯಾಂಕರ್: ಒಂದು ಸಾವು

Tractor runs over planted trees Social forest officer forgets social justice!

ನಾಟಿ ಮಾಡಿದ ಗಿಡ ಮೇಲೆ ಟಾಕ್ಟರ್ ಓಡಾಟ: ಸಾಮಾಜಿಕ ನ್ಯಾಯ ಮರೆತ ಸಾಮಾಜಿಕ ಅರಣ್ಯಾಧಿಕಾರಿ!

Panic in Ankola Leopard hiding in house Attacks man who went there unknowingly

ಅಂಕೋಲಾದಲ್ಲಿ ಆತಂಕ | ಮನೆಯಲ್ಲಿ ಅಡಗಿದ್ದ ಚಿರತೆ: ಅರಿವಿಲ್ಲದೇ ಅಲ್ಲಿಗೆ ಹೋದವನ ಮೇಲೆ ಆಕ್ರಮಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.