6
  • Latest
ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

AchyutKumar by AchyutKumar
in ಸ್ಥಳೀಯ
ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

ಧಾರ್ಮಿಕ ಕ್ಷೇತ್ರದಲ್ಲಿ ಅಂಗಡಿಯಿಟ್ಟು ವ್ಯಾಪಾರ ಮಾಡಬೇಕು ಎನ್ನುವವರಿಗೆ ಹೊನ್ನಾವರದ ಇಡಗುಂಜಿ ದೇವಾಲಯದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇಲ್ಲಿನ ಶ್ರೀ ವಿನಾಯಕ ದೇವಾಲಯಕ್ಕೆ ಸಂಬoಧಿಸಿದ 8 ಮಳಿಗೆಗಳ ಹರಜು ಪ್ರಕ್ರಿಯೆ ಜೂ 20ರಂದು ನಡೆಯಲಿದೆ.

ADVERTISEMENT

ಹಣ್ಣು-ಕಾಯಿ, ಪೂಜಾ ಸಾಮಗ್ರಿ, ಸ್ಟೇಶನರಿ ಚಿಲ್ಲರೆ ವ್ಯಾಪಾರ ಮಾಡುವವರಿಗೆ ಮಾತ್ರ ಈ ಮಳಿಗೆ ಕೊಡಲಾಗುತ್ತದೆ. `ಕಪಿಲ’ ಕಟ್ಟಡದ ನೆಲಮಹಡಿಯಲ್ಲಿರುವ 8 ಮಳಿಗೆಗಳು ಹರಾಜಿನಲ್ಲಿ ಸಿಗುತ್ತದೆ. ನ್ಯಾಯಾಧೀಶರ ಅಧೀನದಲ್ಲಿರುವ ಈ ದೇವಾಲಯದಲ್ಲಿನ ಅಂಗಡಿ ಮಳಿಗೆಗಳಿಗೆ ಮಾಸಿಕ 3500ರೂ ಬಾಡಿಗೆ ನಿಗದಿಪಡಿಸಲಾಗಿದೆ. ಬಹಿರಂಗ ಹರಾಜಿನ ಮೂಲಕ ಅಂಗಡಿ ಉಸ್ತುವಾರಿವಹಿಸಿಕೊಳ್ಳಲು ದೇಗುಲ ಆಡಳಿತ ಸಮಿತಿ ನಿರ್ಣಯಿಸಿದ್ದು, ಅತಿ ಹೆಚ್ಚು ಮೊತ್ತದ ಬಾಡಿಗೆ ಕೂಗಿದವರಿಗೆ ದೇವಾಲಯ ಅಂಗಡಿ ಸಿಗಲಿದೆ.

ಇನ್ನೂ ಬಾಡಿಗೆಯ 10 ಪಟ್ಟು ಭದ್ರತಾ ಠೇವಣಿಯಿರಿಸುವುದು ಕಡ್ಡಾಯ. ಸದ್ಯ 11 ತಿಂಗಳಿನ ಬಾಡಿಗೆ ಅಥವಾ ಲೀಸ್ ಆಧಾರದಲ್ಲಿ ಇಲ್ಲಿನ ಅಂಗಡಿಗಳನ್ನು ಬಿಟ್ಟುಕೊಡಲು ನಿರ್ಧರಿಸಲಾಗಿದೆ. ಹರಾಜಿನಲ್ಲಿ ಯಶಸ್ವಿಯಾದವರು ಪ್ರತಿ ತಿಂಗಳು 5ನೇ ತಾರಿಕಿನ ಒಳಗೆ ಬಾಡಿಗೆ ಪಾವತಿಸಬೇಕು. ಈ ಎಲ್ಲಾ ಷರತ್ತಿಗೆ ಒಳಪಟ್ಟು ವ್ಯಾಪಾರ ನಡೆಸಲು ಉದ್ದೇಶಿಸಿರುವವರು ಜೂನ್ 20ರಂದು ಬೆಳಿಗ್ಗೆ 11 ಗಂಟೆಗೆ ಇಡಗುಂಜಿಯ ಶ್ರೀ ವಿನಾಯಕ ದೇವಾಲಯದ ಮಂಗಲಮೂರ್ತಿ ಮಂಗಲ ಕಾರ್ಯಾಲಯಕ್ಕೆ ಬರಲು ಅಡ್ಡಿ ಇಲ್ಲ.

Advertisement. Scroll to continue reading.

ಅಲ್ಲಿಯೇ ಅಂಗಡಿ ಹರಾಜು ನಡೆಯಲಿದ್ದು, ಯಶಸ್ವಿಯಾದವರು ಅದೇ ದಿನ ಹರಾಜು ಮೊತ್ತದ ಶೇ 25ರಷ್ಟು ಹಣ ಪಾವತಿಸಬೇಕು. ಉಳಿದ ಹಣ ಕರಾರು ಮಾಡಿಕೊಳ್ಳುವ ವೇಳೆ ಪಾವತಿ ಮಾಡಬೇಕು. ಹಣ ಪಾವತಿಸಿದ ಬಗ್ಗೆ ರಸೀದಿಯನ್ನು ಸಹ ಪಡೆಯಬೇಕು ಎಂದು ಸೂಚಿಸಲಾಗಿದೆ.

Advertisement. Scroll to continue reading.

ಇನ್ನೂ ಹೆಚ್ಚಿನ ಮಾಹಿತಿ ಬೇಕೆ? ಹಾಗಾದರೆ ಇಲ್ಲಿ ಫೋನ್ ಮಾಡಿ: 08387- 247227

ಪ್ರಕಟಣೆಯ ಪಿಡಿಎಫ್ ಪ್ರತಿ ಇಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ಇಡಗುಂಜಿ ಮಳಿಗೆ ಹರಾಜು

Previous Post

ಕಟ್ಟಿಗೆ ಬಿಟ್ಟು ಕಾಡಿಗೆ ಓಡಿದ ಮರಕಳ್ಳ!

Next Post

ಬೈಕಿಗೆ ಗುದ್ದಿದ ಪೆಟ್ರೋಲ್ ಟ್ಯಾಂಕರ್: ಒಂದು ಸಾವು

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಪೆಟ್ರೋಲ್ ಟ್ಯಾಂಕರ್: ಒಂದು ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ