6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಪೆಟ್ರೋಲ್ ಟ್ಯಾಂಕರ್: ಒಂದು ಸಾವು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿಗೆ ಗುದ್ದಿದ ಪೆಟ್ರೋಲ್ ಟ್ಯಾಂಕರ್: ಒಂದು ಸಾವು

AchyutKumar by AchyutKumar
in ಸ್ಥಳೀಯ
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಯಲ್ಲಾಪುರದ ಮಲ್ಲಿಕಾ ಹೊಟೇಲ್ ಬಳಿ ಪೆಟ್ರೋಲ್ ಸಾಗಾಟದ ಟ್ಯಾಂಕರ್ ಬೈಕಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ ಸಂಬಾಜಿ ಮಿರಾಶಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ADVERTISEMENT

ಜೂನ್ 13ರಂದು ಹಳಿಯಾಳದ ಸಂಕನಕೊಪ್ಪದ ಸಂಬಾಜಿ ಮಿರಾಶಿ (50) ಅವರು ಯಲ್ಲಾಪುರದ ಕಡೆ ಬೈಕ್ ಓಡಿಸಿಕೊಂಡು ಬರುತ್ತಿದ್ದರು. ಎದುರಿನಿಂದ ಟ್ಯಾಂಕರ್ ಓಡಿಸಿಕೊಂಡು ಬಂದ ವಿಜಯಪುರದ ಕೆಂಚಪ್ಪ ಶಾಂತಪ್ಪಣ್ಣವರ್ ಆ ಬೈಕಿಗೆ ತಮ್ಮ ಲಾರಿ ಗುದ್ದಿದರು. ಗುದ್ದಿದ ರಭಸಕ್ಕೆ ಬೈಕಿನಿಂದ ಬಿದ್ದ ಸಂಬಾಜಿ ಮಿರಾಶಿ ಅಲ್ಲಿಯೇ ಪ್ರಾಣ ಬಿಟ್ಟರು.

ಪೊಲೀಸರು ಸ್ಥಳಕ್ಕೆ ದಾವಿಸಿದರು. ಪಿಎಸ್‌ಐ ಯಲ್ಲಲಿಂಗ ಕನ್ನೂರು, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ ಹಾಗೂ ಶೇಡಜಿ ಚೌಹಾಣ ಸ್ಥಳಕ್ಕೆ ದೌಡಾಯಿಸಿದರು. ಅಪಘಾತದ ವಿವರಪಡೆದು ಲಾರಿ ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು.

Advertisement. Scroll to continue reading.

ಹಳಿಯಾಳ ಸಂಕನಕೊಪ್ಪದ ಪ್ರಶಾಂತ ಮಿರಾಶಿ ಅವರು ಆಗಮಿಸಿ ತಂದೆ ಸಾವಿನ ಬಗ್ಗೆ ಪ್ರಕರಣ ದಾಖಲಿಸಿದರು. ಪಿಐ ರಮೇಶ ಹಾನಾಪುರ ಅವರು ತನಿಖೆ ನಡೆಸುತ್ತಿದ್ದಾರೆ.

Advertisement. Scroll to continue reading.
Previous Post

ಇಡಗುಂಜಿ ಗಣಪನ ಕರೆಯೋಲೆ: ಹೂ-ಹಣ್ಣು ವ್ಯಾಪಾರಕ್ಕೆ ಇಲ್ಲಿದೆ ಒಂದು ಅವಕಾಶ!

Next Post

ನಾಟಿ ಮಾಡಿದ ಗಿಡ ಮೇಲೆ ಟಾಕ್ಟರ್ ಓಡಾಟ: ಸಾಮಾಜಿಕ ನ್ಯಾಯ ಮರೆತ ಸಾಮಾಜಿಕ ಅರಣ್ಯಾಧಿಕಾರಿ!

Next Post
Tractor runs over planted trees Social forest officer forgets social justice!

ನಾಟಿ ಮಾಡಿದ ಗಿಡ ಮೇಲೆ ಟಾಕ್ಟರ್ ಓಡಾಟ: ಸಾಮಾಜಿಕ ನ್ಯಾಯ ಮರೆತ ಸಾಮಾಜಿಕ ಅರಣ್ಯಾಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ