6
  • Latest
Tractor runs over planted trees Social forest officer forgets social justice!

ನಾಟಿ ಮಾಡಿದ ಗಿಡ ಮೇಲೆ ಟಾಕ್ಟರ್ ಓಡಾಟ: ಸಾಮಾಜಿಕ ನ್ಯಾಯ ಮರೆತ ಸಾಮಾಜಿಕ ಅರಣ್ಯಾಧಿಕಾರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಟಿ ಮಾಡಿದ ಗಿಡ ಮೇಲೆ ಟಾಕ್ಟರ್ ಓಡಾಟ: ಸಾಮಾಜಿಕ ನ್ಯಾಯ ಮರೆತ ಸಾಮಾಜಿಕ ಅರಣ್ಯಾಧಿಕಾರಿ!

AchyutKumar by AchyutKumar
in ಸ್ಥಳೀಯ
Tractor runs over planted trees Social forest officer forgets social justice!

ಕಾಡಿನಲ್ಲಿ ಗಿಡ ನೆಡುವುದಕ್ಕಾಗಿ ರಸ್ತೆ ಇಲ್ಲ ಎಂಬ ಕಾರಣಕ್ಕೆ ಅರಣ್ಯಾಧಿಕಾರಿಗಳು ರೈತರು ಹೊಲದಲ್ಲಿ ಬೆಳೆದಿದ್ದ ಜೋಳ ತುಳಿದಿದ್ದಾರೆ. ರೈತರ ಗದ್ದೆಯಲ್ಲಿ ಟಾಕ್ಟರ್ ಓಡಿಸಿ ಅವರ ಬೆಳೆ ಹಾಳು ಮಾಡಿದ್ದಾರೆ.

ADVERTISEMENT

ಶಿರಸಿಯ ಬದನಗೋಡ ಗ್ರಾಪಂ ವ್ಯಾಪ್ತಿಯ ರಂಗಾಪುರದಲ್ಲಿ ರೈತರು ಜೋಳ ಬೆಳೆದಿದ್ದರು. ಗದ್ದೆಯಲ್ಲಿ ಜೋಳದ ಗಿಡಗಳು ಸೊಂಪಾಗಿ ಬೆಳೆದಿದ್ದವು. ಇದನ್ನು ಸಹಿಸದ ಅರಣ್ಯ ಸಿಬ್ಬಂದಿ ಆ ಗದ್ದೆಯಲ್ಲಿ ಟಾಕ್ಟರ್ ಓಡಿಸಿದರು. ಪರಿಣಾಮ ಜೋಳದ ಗಿಡಗಳು ಮಣ್ಣಿನಲ್ಲಿ ಹೂತು, ಸಾವನಪ್ಪಿದವು. ಈ ಬಗ್ಗೆ ರೈತರು ಆಕ್ರೋಶವ್ಯಕ್ತಪಡಿಸಿದರೂ ಅದಕ್ಕೆ ಅರಣ್ಯ ಸಿಬ್ಬಂದಿ ಕಿವಿಯಾಗಲಿಲ್ಲ. ಅರಣ್ಯಾಧಿಕಾರಿಗಳು ಆಗಮಿಸಿ ಸಾಂತ್ವಾನ ಹೇಳಲಿಲ್ಲ.

ಒಟ್ಟು ಐದು ರೈತರು ಬೆಳೆದಿದ್ದ ಬೆಳೆ ಅರಣ್ಯಾಧಿಕಾರಿಗಳ ದಬ್ಬಾಳಿಕೆಯಿಂದ ಹಾಳಾಗಿದೆ. ಟಾಕ್ಟರ್ ಹೋದ ದಾರಿ ಹೊಲದಲ್ಲಿ ಕಾಣುತ್ತಿದೆ. ಬೆಳೆ ನಷ್ಟ ಅನುಭವಿಸಿದ ಮೂಡ್ಕಣೇಶ್ವರ ಕಣ್ಣೀರಾಗಿದ್ದಾರೆ. `ಭೂಮಿ ಬಾಡಿಗೆಗೆಪಡೆದು ಜೋಳ ಬೆಳೆದರೂ ಬದುಕಲು ಬಿಡುವುದಿಲ್ಲ’ ಎಂದು ಆ ಭಾಗದ ಕೆಲಸಗಾರರು ಅಳಲು ತೋಡಿಕೊಂಡಿದ್ದಾರೆ. `ನರ್ಸರಿ ಗಿಡ ಬೆಳೆಸಲು ರೈತರು ಬೆಳೆದ ಗಿಡ ನಾಶ ಮಾಡುವುದು ಎಷ್ಟರ ಮಟ್ಟಿಗೆ ಸರಿ?’ ಎಂದು ಅಲ್ಲಿನವರು ಪ್ರಶ್ನಿಸುತ್ತಿದ್ದಾರೆ.

Advertisement. Scroll to continue reading.

`ಉದ್ದೇಶಪೂರ್ವಕ ಬೆಳೆ ಹಾನಿ ನಡೆಸಿದ ಬಗ್ಗೆ ಕೇಳಿದರೆ ಉದ್ದಟತನದಿಂದ ಮಾತನಾಡುತ್ತಾರೆ. ಅರಣ್ಯದ ಒಳಗೆ ತಲೆಮೇಲೆ ಹೊತ್ತು ಗಿಡ ಹೋರುವ ಅವಕಾಶವಿದ್ದರೂ ಅದನ್ನು ಮಾಡಲಿಲ್ಲ’ ಎಂದು ರೈತರು ದೂರಿದರು. `ತಮಗಾದ ಅನ್ಯಾಯ ಸರಿಪಡಿಸದೇ ಇದ್ದರೆ ಹೋರಾಟ ನಿಶ್ಚಿತ’ ಎಂದು ಎಚ್ಚರಿಸಿದರು. `ಯಾರೂ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿರಲಿಕ್ಕಿಲ್ಲ. ಆಕಸ್ಮಿಕವಾಗಿ ಬೆಳೆ ಹಾನಿ ಆಗಿರಬಹುದು. ಈ ಬಗ್ಗೆ ವಲಯ ಅರಣ್ಯಾಧಿಕಾರಿಗಳನ್ನು ಪ್ರಶ್ನಿಸುವೆ’ ಎಂದು ಸಾಮಾಜಿಕ ಅರಣ್ಯ ವಿಭಾಗದ ಡಿಎಫ್‌ಓ ಮಂಜುನಾಥ ನಾವಿ ಅವರು ಪ್ರತಿಕ್ರಿಯಿಸಿದರು.

Advertisement. Scroll to continue reading.
Previous Post

ಬೈಕಿಗೆ ಗುದ್ದಿದ ಪೆಟ್ರೋಲ್ ಟ್ಯಾಂಕರ್: ಒಂದು ಸಾವು

Next Post

ಅಂಕೋಲಾದಲ್ಲಿ ಆತಂಕ | ಮನೆಯಲ್ಲಿ ಅಡಗಿದ್ದ ಚಿರತೆ: ಅರಿವಿಲ್ಲದೇ ಅಲ್ಲಿಗೆ ಹೋದವನ ಮೇಲೆ ಆಕ್ರಮಣ

Next Post
Panic in Ankola Leopard hiding in house Attacks man who went there unknowingly

ಅಂಕೋಲಾದಲ್ಲಿ ಆತಂಕ | ಮನೆಯಲ್ಲಿ ಅಡಗಿದ್ದ ಚಿರತೆ: ಅರಿವಿಲ್ಲದೇ ಅಲ್ಲಿಗೆ ಹೋದವನ ಮೇಲೆ ಆಕ್ರಮಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ